13
May, 2026

A News 365Times Venture

13
Wednesday
May, 2026

A News 365Times Venture

ಅಂಗನವಾಡಿಗೆ ಹೋಗಿದ್ದ ಸಹೋದರನ ಮಗುವನ್ನೇ ಹತ್ಯೆಗೈದ ಪಾಪಿ

Date:

ಬಾಗಲಕೋಟೆ,ಜುಲೈ,22,2025 (www.justkannada.in): ಅಂಗನವಾಡಿಗೆ ಹೋಗಿದ್ದ ಸಹೋದರನ ಮಗುವನ್ನ ವ್ಯಕ್ತಿಯೊಬ್ಬ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಬೆನಕನವಾರಿ ಗ್ರಾಮದಲ್ಲಿ  ನಡೆದಿದೆ.

ಮಾರುತಿ ವಾಲಿಕರ್ ಎಂಬುವವರ 3 ವರ್ಷದ  ಮಗುವನ್ನು ಇವರ ಸಹೋದರನೇ ಆದ ಭೀಮಪ್ಪ ವಾಲೀಕಾರ ಕೊಲೆ ಮಾಡಿದ್ದಾನೆ.  ಮಗು ಅಂಗನವಾಡಿಗೆ ತೆರಳಿತ್ತು. ಈ ವೇಳೆ   ಭೀಮಪ್ಪ ವಾಲೀಕಾರ ಮಗುವನ್ನ ಅಂಗನವಾಡಿ ಹಿಂಭಾಗ ಚಾಕುವಿನಿಂದ ಕತ್ತು ಕೊಯ್ದು ಹತ್ಯೆಗೈದಿದ್ದಾನೆ ಎನ್ನಲಾಗಿದೆ.

ಸಹೋದರನ ಮೇಲಿನ ದ್ವೇಷದಿಂದ ಭೀಮಪ್ಪ ವಾಲೀಕಾರ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.  ಈ ಕುರಿತು ಅಮಿನಗಡ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.vtu

Key words: killed, brother, son, Anganwadi, Bagalkote

The post ಅಂಗನವಾಡಿಗೆ ಹೋಗಿದ್ದ ಸಹೋದರನ ಮಗುವನ್ನೇ ಹತ್ಯೆಗೈದ ಪಾಪಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೀಟ್ ಜವಾಬ್ದಾರಿ ರಾಜ್ಯಗಳಿಗೆ ನೀಡಿ, ನಾವೇ ಪರೀಕ್ಷೆ ಮಾಡ್ತೇವೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,13,2026 (www.justkannada.in): ರಾಜಸ್ತಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ...

ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ರಕ್ಷಕರೇ ಭಕ್ಷಕರಾದರೇ ಸಿದ್ದರಾಮಯ್ಯನವರೇ? ಆರ್.ಅಶೋಕ್ ಕಿಡಿ

ಬೆಂಗಳೂರು,ಮೇ,13,2026 (www.justkannada.in): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕರ್ನಾಟಕದಲ್ಲಿ ಇಂದು...

ಮಣ್ಣಲ್ಲಿ ಮಣ್ಣಾದ ನಟ, ನಿರ್ದೇಶಕ ದಿಲೀಪ್ ರಾಜ್

ರಾಮನಗರ,ಮೇ,13,2026 (www.justkannada.in):  ಹೃದಯಾಘಾತದಿಂದ ಇಂದು ಬೆಳಗ್ಗಿನ ಜಾವ ನಿಧನರಾದ ನಟ ನಿರ್ದೇಶಕ...

ಹತ್ತೇ ದಿನದಲ್ಲಿ ಸಮಸ್ಯೆ ಪರಿಹಾರ: ಯಾದವಗಿರಿ ಗೂಡ್ಸ್‌  ಟರ್ಮಿನಲ್‌ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಿದ ಸಂಸದ ಯದುವೀರ್‌

ಮೈಸೂರು, ಮೇ,13,2026 (www.justkannada.in):  ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿ ಯಾದವಗಿರಿ ಗೂಡ್ಸ್‌...