3
May, 2026

A News 365Times Venture

3
Sunday
May, 2026

A News 365Times Venture

ಅನುದಾನದಲ್ಲಿ ತಾರತಮ್ಯ ಆರೋಪ: ಬಿಜೆಪಿಗೆ ಟಾಂಗ್ ಕೊಟ್ಟ ಸಚಿವ ಸತೀಶ್ ಜಾರಕಿಹೊಳಿ

Date:

ವಿಜಯಪುರ,ಜುಲೈ,22,2025 (www.justkannada.in):  ಬಿಜೆಪಿ, ಜೆಡಿಎಸ್ ಶಾಸಕರಿಗೆ ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯವೆಸಗಿದೆ ಎಂದು ಆರೋಪಿಸಿರುವ ಬಿಜೆಪಿಗೆ ಲೋಕೋಪಯೋಗಿ ಇಲಾಖೇ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ ಅನುದಾನ ನೀಡಲಾಗಿದೆ. ಬಿಜೆಪಿ ಜೆಡಿಎಸ್ ಶಾಸಕರಿಗೆ ತಲಾ 25 ಕೋಟಿ  ಕೊಟ್ಟಿದ್ದೇವೆ. ಈ ಹಿಂದೆ ಬಿಜೆಪಿಗರು ನಮಗೆ ಕೇವಲ 5 ಕೋಟಿ ಕೊಟ್ಟಿದ್ದರು. ಈಗ ನಾವು ಬಿಜೆಪಿಯವರಿಗಿಂತ ಹೆಚ್ಚು ಅನುದಾನವನ್ನ ಕೊಟ್ಟಿದ್ದೇವೆ ಎಂದರು.

ಸಿಎಂ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ,  ಏನೇ ಇದ್ದರೂ ಹೈಕಮಾಂಡ್ ನಿರ್ಧಾರ ಮಾಡಬೇಕು.  ಈಗಾಗಲೇ  ಸಿದ್ದರಾಮಯ್ಯ ಸ ನಾನೇ 5 ವರ್ಷ ಸಿಎಂ ಎಂದಿದ್ದಾರೆ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಸ್ವತಃ ಡಿಸಿಎಂ ಹೇಳಿದ್ದಾರೆ. ಅವರೇ ಹೊಂದಾಣೀಕೆ ಆಗಿದ್ದಾರೆ.  ನಾವೇನು ಹೇಳುವಂತಿಲ್ಲ ಎಂದರು.vtu

Key words: grants, BJP,  Minister, Sathish Jarkiholi

 

The post ಅನುದಾನದಲ್ಲಿ ತಾರತಮ್ಯ ಆರೋಪ: ಬಿಜೆಪಿಗೆ ಟಾಂಗ್ ಕೊಟ್ಟ ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೇಂದ್ರ ಸರ್ಕಾರದಿಂದ ಶಿಷ್ಟಾಚಾರ ಉಲ್ಲಂಘನೆ – ಸಚಿವ ಸಂತೋಷ್ ಲಾಡ್ ಆಕ್ರೋಶ

ಬೆಂಗಳೂರು, ಮೇ. 2,2026 (www.justkannada.in): ದೊಡ್ಡಬಳ್ಳಾಪುರದ ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ...

ಸಿಎಂ ಬದಲಾವಣೆ ಚರ್ಚಿಸುವ ಅವಶ್ಯಕತೆ ಇಲ್ಲ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,2,2026 (www.justkannada.in): ಸಿಎಂ ಬದಲಾವಣೆ ಬಗ್ಗೆ ಚರ್ಚಿಸುವ ಅವಶ್ಯಕತೆ ಇಲ್ಲ ಎಂದು...

ವಿದ್ಯುತ್‌ ವ್ಯತ್ಯಯ ದೂರಿಗೆ ವಾಟ್ಸ್‌ ಆಪ್‌, ಸಾಮಾಜಿಕ ಜಾಲತಾಣ ಬಳಸಿ: ಬೆಸ್ಕಾಂ ಮನವಿ

ಬೆಂಗಳೂರು,ಮೇ,2,2026 (www.justkannada.in): ವಿದ್ಯುತ್‌ ಸಂಬಂಧಿತ ದೂರುಗಳನ್ನು ದಾಖಲಿಸಲು ವಾಟ್ಸಪ್‌ ಸಹಾಯವಾಣಿ ಸಂಖ್ಯೆಗಳು...

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದಾವಣಗೆರೆ,ಮೇ,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ, ಹೋರ್ಮಜ್ ಜಲಸಂಧಿ ಬಿಕ್ಕಟ್ಟಿನಿಂದ ಗ್ಯಾಸ್ ಸಿಲಿಂಡರ್...