30
April, 2026

A News 365Times Venture

30
Thursday
April, 2026

A News 365Times Venture

ಅಭಿವೃದ್ಧಿ ಕುರಿತು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿಕೆಗೆ ತಿರುಗೇಟು ಕೊಟ್ಟ ಡಿಸಿಎಂ ಡಿಕೆಶಿ

Date:

ರಾಮನಗರ,ಫೆಬ್ರವರಿ, 15,2025 (www.justkannada.in): ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರ ಸತ್ತೋಗಿದೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ರಾಮನಗರದ ಕನಕಪುರದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ನೀನು ಅಧಿಕಾರದಲ್ಲಿದ್ದಾಗ ಏನು ಮಾಡಿದೆ ಮೊದಲು ಹೇಳಪ್ಪ.  ನಾವೇನು ಸತ್ತೋಗಿದ್ದೇವೆ ಓಕೆ.  ನೀನು ಏನು ಮಾಡಿದ್ದೀಯಾ ಈಗ ಮಂತ್ರಿಗಿರಿ ಕೊಟ್ಟಿದ್ದಾರೆ ಏನು ಮಾಡಿದ್ದೀಯಾ?  ನಾವು ಸಹಕಾರ ಕೊಡ್ತೇವೆ ನೀವು ರಾಜಕೀಯ ಮಾಡ್ತೀಯಾ ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದರೇ ತಕರಾರು ಮಾಡುತ್ತಿಯಾ.  ನಾವು ಆ ರೀತಿ ತಕರಾರು ಮಾಡುವ ಕೆಲಸ ಮಾಡಲ್ಲ ರಾಜನಾಥ ಸಿಂಗ್ ಬಂದು ಏನು ಹೇಳಿದ್ರು ತಲೆಯಲ್ಲಿ ಇರಲಿ ಎಂದು ಟಾಂಗ್ ಕೊಟ್ಟರು.

ಒಂದು ದಿನದಲ್ಲಿ ಮೇಕದೇಟು ಯೋಜನೆಗೆ ಸಹಿ ಹಾಕ್ತೀನಿ ಎಂದೆ. ಯಾಕೆ ಮಾಡಲಿಲ್ಲ. ನಿನಗೆ ರಾಜಕಾರಣವೇ ಮುಖ್ಯ ಹೊರತು ಅಭಿವೃದ್ಧಿಯಲ್ಲ.  ದ್ವೇಷದ ರಾಜಕಾರಣವೇ ನಿನಗೆ ದೊಡ್ಡದು ದ್ವೇಷದಿಂದ ಯಾರು ಏನೂ ಮಾಡಲು ಆಗಲ್ಲ.  ಚಕ್ರವರ್ತಿಗಳೆಲ್ಲಾ ಕೆಳಗೆ ಬಿದ್ದೋಗಿದ್ದಾರೆ ರಾಜಕಾರಣದಲ್ಲಿ ಯಾರೂ ಪರ್ಮನೆಂಟ್ ಅಲ್ಲ ಎಂದು ಏಕವಚನದಲ್ಲೇ ಡಿಕೆ ಶಿವಕುಮಾರ್ ಗುಡುಗಿದರು.

Key words: DCM, DK Shivakumar,  Union Minister, HDK, development

The post ಅಭಿವೃದ್ಧಿ ಕುರಿತು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿಕೆಗೆ ತಿರುಗೇಟು ಕೊಟ್ಟ ಡಿಸಿಎಂ ಡಿಕೆಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು...

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...