10
July, 2025

A News 365Times Venture

10
Thursday
July, 2025

A News 365Times Venture

ಆರ್.‌ ಅಶೋಕ್‌ ಒಮ್ಮೆ ಅರೋಗ್ಯ ಪರೀಕ್ಷಿಸಿಕೊಂಡರೆ ಒಳ್ಳೆಯದು:  ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ 

Date:

ಮೈಸೂರು, ಮಾ.೨೫,೨೦೨೫:  ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರಿಗೂ ಎಚ್ಐವಿ ಇಂಜೆಕ್ಷನ್ ಕೊಟ್ಟಿರಬಹುದು. ಅಶೋಕ್ ಅವರ ದೈಹಿಕ ಬಣ್ಣ , ತುಟಿ, ಕೈ ಬಣ್ಣ ಬದಲಾಗುತ್ತಿದೆ. ಬಿಜೆಪಿ ಶಾಸಕ ಮುನಿರತ್ನ ಎಚ್ಐವಿ ಇಂಜೆಕ್ಷನ್ ಕೊಟ್ಟಿರಬಹುದು.

ಮೈಸೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್  ಈ ಹೇಳಿಕೆ ನೀಡಿದರು. ಒಟ್ಟಾರೆ ಪತ್ರಿಕಾಗೋಷ್ಠಿಯಲ್ಲಿ ಲಕ್ಷ್ಮಣ್‌ ಹೇಳಿದಿಷ್ಟು…

ಬಿಜೆಪಿ ಮುಖಂಡ, ವಿಪಕ್ಷ ನಾಯಕರಾಗಿರುವ ಆರ್.‌ ಅಶೋಕ್‌ ಅವರ ತುಟಿಯ ಬಣ್ಣ ಬಿಳಿ ಬಣ್ಣಕ್ಕೆ ತಿರುಗಿದೆ. ಒಮ್ಮೆ ಅರೋಗ್ಯ ಪರೀಕ್ಷಿಸಿಕೊಂಡರೆ ಒಳ್ಳೆಯದು. ಶಾಸಕ ಮುನಿರತ್ನ ಹೆಚ್ಐವಿ ಇಂಜೆಕ್ಷನ್ ನೀಡಿರಬೇಕು. ಯಾವುದೊ ಹೆಣ್ಣು ಮಗಳ ಮೂಲಕ ಕೊಡಿಸಿರಬಹುದು. ಒಮ್ಮೆ ಆರ್ ಅಶೋಕ್ ಅರೋಗ್ಯ ಪರೀಕ್ಷಿಸಿಕೊಳ್ಳಲಿ. ಬಿಜೆಪಿ ನಾಯಕರ ಸುಮಾರು 200 ಸಿಡಿಗಳು ಇರಬಹುದು. ಸಿಡಿಯ ಮಹಾನಾಯಕ ಶಾಸಕ ಮುನಿರತ್ನ. ಆತ ಹಲವರಿಗೆ ಹೆಚ್ಐವಿ ಇಂಜೆಕ್ಷನ್ ಕೊಟ್ಟಿದ್ದಾನೆ. ಬಾಂಬೇ ಬಾಯ್ಸ್ ಸಿಡಿಯೂ ಇರಬಹುದು. ಮೈಸೂರಿನ ವಿಧಾನಪರಿಷತ್ ಸದಸ್ಯರ ಸಿಡಿಯು ಇರಬಹುದು. ಮೈಸೂರಿನ‌ಲ್ಲಿ ಕಾಂಗ್ರೆಸ್ ವಕ್ತಾರ  ಎಂ ಲಕ್ಷ್ಮಣ್ ಸ್ಪೋಟಕ ಹೇಳಿಕೆ.

key words:  R. Ashok, Congress spokesperson, M Laxman, munirathna, HIV, injection

summary: 

It would be better if R. Ashok gets himself checked once: Congress spokesperson M Laxman.

Opposition leader R Ashoka may also have been administered HIV injection. Ashok’s body colour, lips and hand colour are changing. BJP MLA Munirathna may have been given HIV injection.

The post ಆರ್.‌ ಅಶೋಕ್‌ ಒಮ್ಮೆ ಅರೋಗ್ಯ ಪರೀಕ್ಷಿಸಿಕೊಂಡರೆ ಒಳ್ಳೆಯದು:  ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್  appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಬಲ್ ಮರ್ಡರ್: ತಮ್ಮನಿಂದಲೇ ಅಣ್ಣ ಮತ್ತು ತಂದೆಯ ಹತ್ಯೆ

ಹಾಸನ ,ಜುಲೈ,10,2025 (www.justkannada.in):  ವ್ಯಕ್ತಿಯೊಬ್ಬ ಮಚ್ಚಿನಿಂದ ಕೊಚ್ಚಿ ತನ್ನ ತಂದೆ ಮತ್ತು...

ಪುತ್ರ ಆತ್ಮಹತ್ಯೆಗೆ ಶರಣು: ವಿಚಾರ ತಿಳಿದು ತಂದೆ ಹೃದಯಾಘಾತದಿಂದ ಸಾವು

ಯಾದಗಿರಿ,ಜುಲೈ,10,2025 (www.justkannada.in):  ಪುತ್ರ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿಚಾರ ತಿಳಿದು ತಂದೆಯೂ...

JDS ತೊರೆದು ಕಾಂಗ್ರೆಸ್ ಸೇರ್ತಾರಾ ಶಾಸಕ ಜಿ.ಟಿ ದೇವೇಗೌಡ..?  ಈ ಬಗ್ಗೆ ಸ್ವತಃ ಅವರ ಪ್ರತಿಕ್ರಿಯೆ ಹೀಗಿತ್ತು..!

ಮೈಸೂರು, ಜುಲೈ,9,2025 (www.justkannada.in):  ನಾನು ಜೆಡಿಎಸ್ ನಲ್ಲಿ ಇರಬೇಕಾ ಬೇಡವಾ?  ಬಿಜೆಪಿಗೆ...

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ: ಸಿಎಂ, ಕಾನೂನು ಇಲಾಖೆ ಜೊತೆ ಚರ್ಚೆ- ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು,ಜುಲೈ,9,2025 (www.justkannada.in): ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆಸಿದ್ದು ಕಾನೂನಿನ...