14
May, 2026

A News 365Times Venture

14
Thursday
May, 2026

A News 365Times Venture

ಇಂದಿನಿಂದ 5 ದಿನ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ

Date:

ಬೆಂಗಳೂರು,ಮಾರ್ಚ್,30,2026 (www.justkannada.in):  ಇಂದಿನಿಂದ ಐದು ದಿನಗಳ ಕಾಲ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ದಕ್ಷಿಣ, ಉತ್ತರ ಒಳನಾಡಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ.  ಗಂಟೆಗೆ 50 ಕಿ.ಮಿ ವೇಗದಲ್ಲಿ ಗಾಳಿ ಬೀಸಲಿದ್ದು ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ನಿನ್ನೆ ಭಾನುವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ  ಸುರಿದಿದ್ದು, ಬಿಸಿಲ ಬೇಗೆ ಆರಿದಂತಾಗಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಮೈಸೂರು, ಕೋಲಾರ ಮತ್ತು ಹಾಸನ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Key words: Rain, 5 days, Meteorological Department, forecast

The post ಇಂದಿನಿಂದ 5 ದಿನ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಪ್ರತಿಭೆಯೇ ರಾಷ್ಟ್ರದ ಭವಿಷ್ಯದ ಶಕ್ತಿ : ಡಾ.ಈ.ಸಿ.ನಿಂಗರಾಜ್ ಗೌಡ.

ಮೈಸೂರು,ಮೇ,13,2026 (www.justkannada.in): ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಈಗಿನ ವಿದ್ಯಾರ್ಥಿಗಳ ಪ್ರತಿಭೆಯೇ...

ದೇಶದ ಮಕ್ಕಳ ಭವಿಷ್ಯಕ್ಕೆ ಸೆಕ್ಯೂರಿಟಿ ಬೇಡವಾ? ಕೇಂದ್ರದ ವಿರುದ್ದ ಸಚಿವ ಮಧು ಬಂಗಾರಪ್ಪ ಗುಡುಗು

ಬೆಂಗಳೂರು,ಮೇ,13,2026 (www.justkannada.in):  ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ  ಮೇ 3 ರಂದು ನಡೆದಿದ್ದ ನೀಟ್...

ನೀಟ್ ಜವಾಬ್ದಾರಿ ರಾಜ್ಯಗಳಿಗೆ ನೀಡಿ, ನಾವೇ ಪರೀಕ್ಷೆ ಮಾಡ್ತೇವೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,13,2026 (www.justkannada.in): ರಾಜಸ್ತಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ...

ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ರಕ್ಷಕರೇ ಭಕ್ಷಕರಾದರೇ ಸಿದ್ದರಾಮಯ್ಯನವರೇ? ಆರ್.ಅಶೋಕ್ ಕಿಡಿ

ಬೆಂಗಳೂರು,ಮೇ,13,2026 (www.justkannada.in): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕರ್ನಾಟಕದಲ್ಲಿ ಇಂದು...