18
July, 2025

A News 365Times Venture

18
Friday
July, 2025

A News 365Times Venture

ಇಂದು ಸಂಜೆಯಿಂದಲೇ ಕದನ ವಿರಾಮ: ಮೇ12 ರಂದು ಭಾರತ-ಪಾಕ್ ನಡುವೆ ಮಾತುಕತೆಗೆ ನಿರ್ಧಾರ.

Date:

ನವದೆಹಲಿ,ಮೇ,10,2025 (www.justkannada.in): ಕಳೆದ ನಾಲ್ಕು ದಿನಗಳಿಂದ ಭಾರತ –ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಭಾರತ- ಪಾಕಿಸ್ತಾನ ಕದನ ವಿರಾಮ ಘೋಷಿಸಲು ಒಪ್ಪಿಕೊಂಡಿವೆ ಎಂದು ಈಗಾಗಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವಿಟ್ ಮೂಲಕ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ನವದೆಹಲಿಯಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು  ಸಂಜೆ 5 ಗಂಟೆಯಿಂದಲೇ ಕದನ ವಿರಾಮಕ್ಕೆ ಒಪ್ಪಿಕೊಳ್ಳಲಾಗಿದೆ.  ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಪಾಕ್ ಭಾರತ ಒಪ್ಪಿಕೊಂಡಿದೆ ಎಂದು ತಿಳಿಸಿದ್ದಾರೆ.

ಹಾಗೆಯೇ ಮೇ12 ರಂದು ಮಧ್ಯಾಹ್ನ 12 ಗಂಟೆಗೆ ಭಾರತ-ಪಾಕಿಸ್ತಾನದ ನಡುವೆ ಮಾತುಕತೆ ನಡೆಸಲು ನಿರ್ಧರಿಸಲಾಗಿದೆ ಎಂದು ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ.

Key words: Ceasefire, India,  Pak , Decision, talks, May 12

The post ಇಂದು ಸಂಜೆಯಿಂದಲೇ ಕದನ ವಿರಾಮ: ಮೇ12 ರಂದು ಭಾರತ-ಪಾಕ್ ನಡುವೆ ಮಾತುಕತೆಗೆ ನಿರ್ಧಾರ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸತತ 8ನೇ ಬಾರಿಗೆ ದೇಶದ ‘ಸ್ವಚ್ಛ ನಗರಿ ಪಟ್ಟ ಅಲಂಕರಿಸಿದ ಇಂದೋರ್ : ಮೈಸೂರಿಗೆ ಎಷ್ಟನೇ ಸ್ಥಾನ?

ನವದೆಹಲಿ,ಜುಲೈ,17,2025 (www.justkannada.in): ಮಧ್ಯಪ್ರದೇಶದ ಇಂದೋರ್ ನಗರವು ಸತತ ಎಂಟನೇ ಬಾರಿಗೆ  ದೇಶದ...

ರಾಹುಲ್ ಗಾಂಧಿ ಯಾವ ನ್ಯಾಯ ಯೋಧ? ಸಿದ್ದು ಚಮಚಗಿರಿ ಮಾಡ್ತಿದ್ದಾರೆ- ಹೆಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು,ಜುಲೈ,17,2025 (www.justkannada.in): ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಅವರನ್ನ ನ್ಯಾಯಯೋಧ ಎಂದು...

ತಾಕತ್ ಇದ್ರೆ ಕಾರಜೋಳ ಅವರನ್ನೇ ಮುಂದಿನ ಸಿಎಂ ಅಭ್ಯರ್ಥಿ ಎಂದು ಘೋಷಿಸಿಬಿಡಿ-ಬಿವೈವಿಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,17,2025 (www.justkannada.in):  ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ...

ನಾಳೆ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಜುಲೈ,17,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 18 (ನಾಳೆ)ರಂದು ಮೈಸೂರು...