25
June, 2026

A News 365Times Venture

25
Thursday
June, 2026

A News 365Times Venture

ಇಡೀ ದೇಶವನ್ನೇ ಮುಳುಗಿಸಿ ಬಿಟ್ಟಲ್ರಿ- ಮೋದಿ ವಿರುದ್ದ ಸಚಿವ ಸಂತೋಷ್ ಲಾಡ್ ಕಿಡಿ

Date:

ಬೆಂಗಳೂರು,ಮೇ,20,2026 (www.justkannada.in): ಪಾಕಿಸ್ತಾನಕ್ಕಿಂತ ಕೆಟ್ಟ ಪರಿಸ್ಥಿತಿಯಲ್ಲಿ ಭಾರತದ ಕರೆನ್ಸಿ ಇದೆ. ಇಡೀ ದೇಶವನ್ನೇ ಮುಳುಗಿಸಿ ಬಿಟ್ಟರಲ್ಲ ಎಂದು ಪ್ರಧಾನಿ ಮೋದಿ ವಿರುದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಗುಡುಗಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ಬಿಜೆಪಿ, ಮೋದಿ ಸರಕಾರದಿಂದ ದೇಶ ಸತ್ತು ಹೋಗಿದೆ. ಬಿಜೆಪಿಯವರು ದೇಶದ ಸಾಲದ ಬಗ್ಗೆ ಚರ್ಚೆ ಮಾಡುತ್ತಾರಾ?  ಮೋದಿ ಮಿತವ್ಯಯ ಮಾಡಿ ಅಂತಾ ಹೇಳಿದ್ದಾರಲ್ಲ. ಹಿಂದೆ ಆರ್ಭಟದ ಭಾಷಣ  ಮಾಡುತ್ತಿದ್ದರು. ಈಗ ಯಾಕೆ ಹೀಗೆ ಹೇಳುತ್ತಿದ್ದಾರೆ. ಪಾಕಿಸ್ತಾನಕ್ಕಿಂತ ಕೆಟ್ಟ ಪರಿಸ್ಥಿತಿಯಲ್ಲಿ ಭಾರತದ ಕರೆನ್ಸಿ ಇದೆ. ದೇಶವನ್ನ ಮುಳುಗಿಸಿ ಬಿಟ್ಟಲ್ರಿ ಒಂದೇ ಒಂದು  ಪಬ್ಲಿಕ್ ಸೆಕ್ಟರ್ ಕಂಪನಿ ಉಳಿಸಿಲ್ಲ. ಮೋದಿ ಗ್ರೇಟ್,  ಮೋದಿ ಗ್ರೇಟ್, ಮೋದಿ ಗ್ರೇಟ್,  ಅನ್ನಬೇಕಷ್ಟೆ ಎಂದರು.

ಕಾಂಗ್ರೆಸ್ ನಿಂದ ಸಾಧನ ಸಮಾವೇಶ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸಂತೋಷ್ ಲಾಡ್,   3 ವರ್ಷದಲ್ಲಿ ನಾವು ಹಲವು ವಿಷಯಗಳಲ್ಲಿ ಮುಂದೆ ಇದ್ದೇವೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಹಲವರು ತಪ್ಪಾಗಿ ಗ್ರಹಿಸಿದ್ದಾರೆ.  ಗ್ಯಾರಂಟಿ ಯೋಜನೆಯಿಂದ ತಲಾದಾಯ ಹೆಚ್ಚಾಗಿದೆ. ಪ್ರತಿಮನೆಗೂ 8ರಿಂದ 10 ಸಾವಿರ ಹೋಗುತ್ತಿದೆ. ಇದು ಸ್ಟೆಂಡಿಂಗ್ ಎಕಾನಮಿ ಸೇವಿಂಗ್ ಎಕಾನಮಿ ಅಲ್ಲ. 60 ಸಾವಿರ ಕೋಟಿ ರೂ ಮತ್ತೆ ವಾಪಸ್ ಮಾರುಕಟ್ಟೆಗೆ ಬರುತ್ತಿದೆ. ನಮ್ಮ ಯೋಜನೆಗಳು ಜನರಿಗೆ ಉಪಯೋಗ ಆಗುತ್ತಿದೆ ಎಂದರು.

Key words: India, currency, worse, condition, Minister, Santosh Lad

The post ಇಡೀ ದೇಶವನ್ನೇ ಮುಳುಗಿಸಿ ಬಿಟ್ಟಲ್ರಿ- ಮೋದಿ ವಿರುದ್ದ ಸಚಿವ ಸಂತೋಷ್ ಲಾಡ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ

ಬೆಂಗಳೂರು,ಜೂನ್,25,2026 (www.justkannada.in): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ  ಇಲಾಖೆಯ  ನೂತನ ಆಯುಕ್ತರಾಗಿ...

ಗೃಹ ಸಚಿವರ ಕಾರಿಗೆ ಟ್ರಾಫಿಕ್ ಫೈನ್: 50% ಆಫರ್ ಬಳಸಿ ಬೇಗ ಕಟ್ಟಿ ಎಂದು ಲೇವಡಿ ಮಾಡಿದ BJP

ಬೆಂಗಳೂರು, ಜೂನ್,25,2026 (www.justkannada.in): ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರು...

ತುಂಗಭದ್ರಾ ಡ್ಯಾಂನ ನೂತನ ಕ್ರಸ್ಟ್ ಗೇಟ್‌ ಗಳು ಲೋಕಾರ್ಪಣೆ

ಕೊಪ್ಪಳ, ಜೂನ್,25,2026 (www.justkannada.in): ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶಕ್ಕೆ ನೀರಾವರಿಗೆ ಆಧಾರವಾಗಿರುವ...

NCERT 6ನೇ ಕ್ಲಾಸ್‌ ಕನ್ನಡ ಪುಸ್ತಕಕ್ಕೆ ಕೃಷ್ಣ ಹೆಸರು: ಕೇಂದ್ರದ ವಿರುದ್ದ ಮಧು ಬಂಗಾರಪ್ಪ ಆಕ್ರೋಶ

ಬೆಂಗಳೂರು,ಜೂನ್,25,2026 (www.justkannada.in): ಎನ್ ಸಿಇಆರ್ ಟಿಯ ಆರನೇ ತರಗತಿ ಕನ್ನಡ ಪುಸ್ತಕಕ್ಕೆ...