16
December, 2025

A News 365Times Venture

16
Tuesday
December, 2025

A News 365Times Venture

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು.

Date:

ಹಾಸನ,ಮಾರ್ಚ್,22,2025 (www.justkannada.in):   ಬಿಸಿಲಿನ ಝಳ ಹಿನ್ನೆಲೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಹಾಸನ ಜಿಲ್ಲೆಯ ಸಕಲೆಶಪುರ ತಾಲೂಕಿನ ಹೆನ್ನಲಿ ಗ್ರಾಮದಲ್ಲಿ ನಡೆದಿದೆ.

ಕಾಟಳ್ಳಿ ಗ್ರಾಮದ ಪ್ರಕಾಶ್ (29) ಹಾಗೂ ಚಿಕ್ಕಮಗಳೂರಿನ ಭರತ್ (27) ಮೃತಪಟ್ಟವರು. ಸ್ನೇಹಿತರ ಜೊತೆ ಹೇಮಾವತಿ ನದಿಗೆ ಈಜಲು ಹೋಗಿದ್ದ ವೇಳೆ ಈ ಇಬ್ಬರು ಯುವಕರು ನೀರುಪಾಲಾಗಿದ್ದಾರೆ.

ಸ್ನೇಹಿತರ ಜೊತೆಗೆ ಈಜಲು ಹೇಮಾವತಿ ನದಿಗೆ ಹೋಗಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.  ಸ್ಥಳೀಯರ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿಗಳು ಶವವನ್ನ ನೀರಿನಿಂದ ಹೊರ ತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಟೌನ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Key words: Two,  young men, death, water, swim, Hassan

The post ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...