16
April, 2026

A News 365Times Venture

16
Thursday
April, 2026

A News 365Times Venture

ಉಗ್ರರ ವಿರುದ್ದ ಭಾರತದ ಸಮರ ನಿರಂತರವಾಗಿರುತ್ತೆ- ವಿದೇಶಾಂಗ ಸಚಿವ ಜೈಶಂಕರ್

Date:

ನವದೆಹಲಿ,ಮೇ,10,2025 (www.justkannada.in):  ಭಾರತ-ಪಾಕಿಸ್ತಾನದ ನಡುವೆ ಉಂಟಾಗಿದ್ದ ಉದ್ವಿಗ್ನತೆ ತಣ್ಣಗಾಗುತ್ತಿದ್ದು ಕದನ ವಿರಾಮಕ್ಕೆ ಒಪ್ಪಿಗೆ ನೀಡಿರುವ ಬಗ್ಗೆ ಈಗಾಗಲೇ ಮಾಹಿತಿ ತಿಳಿದು ಬಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ಇಲಾಖೆ ಸಚಿವ ಜೈ ಶಂಕರ್ ,  ಉಗ್ರರ ವಿರುದ್ದ ಭಾರತದ ಸಮರ ನಿರಂತರವಾಗಿರುತ್ತದೆ.  ಸೇನಾ ಪಡೆ ಕಾರ್ಯಾಚರಣೆ ಸ್ಥಗಿತಗೊಂಡಿದೆ.  ಭಾರತ ಪಾಕ್ ನಡುವೆ ಕದನ ವಿರಾಮ ಘೋಷಣೆಗೆ ಸಮ್ಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿ ಭಾರತ-ಪಾಕಿಸ್ತಾನ ಕದಮ ವಿರಾಮಕ್ಕೆ ಒಪ್ಪಿಕೆ ಸೂಚಿಸಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು.

Key words: India,  war, against, terrorist, continuous- Foreign Minister, Jaishankar

The post ಉಗ್ರರ ವಿರುದ್ದ ಭಾರತದ ಸಮರ ನಿರಂತರವಾಗಿರುತ್ತೆ- ವಿದೇಶಾಂಗ ಸಚಿವ ಜೈಶಂಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಉಪ್ಪು ತಿಂದವರು ನೀರು ಕುಡಿಯಲೇಬೇಕು- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಏಪ್ರಿಲ್,16,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ...

ಮಹಿಳಾ ಮೀಸಲಾತಿ ಕಾನೂನು ಜಾರಿ ಕ್ರೆಡಿಟ್ ನಮಗೆ ಬೇಡ: ಕ್ಷೇತ್ರ ವಿಂಗಡಣೆಯಿಂದ ಅನ್ಯಾಯವಾಗಲ್ಲ- ಪ್ರಧಾನಿ ಮೋದಿ

ನವದೆಹಲಿ,ಏಪ್ರಿಲ್,16,2026 (www.justkannada.in):  ಮಹಿಳಾ ಮೀಸಲಾತಿ ಕಾನೂನು ಜಾರಿಯ ಕ್ರೆಡಿಟ್ ನಮಗೆ ಬೇಡ. ...

ಕುಡಿಯುವ ನೀರಿಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 16,2026 (www.justkannada.in):  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ...

ರಕ್ಷಣೆ ಕೋರಿ ಮೈಸೂರು ಎಸ್ ಪಿ ಕಚೇರಿ ಮೆಟ್ಟಿಲೇರಿದ ಪ್ರೇಮಿಗಳು

ಮೈಸೂರು,ಏಪ್ರಿಲ್,16,2026 (www.justkannada.in):  “ನಮಗೆ ರಕ್ಷಣೆ ಕೊಡಿ” ಎಂದು ಮನವಿ ಮಾಡಿಕೊಂಡು ತುಮಕೂರು...