20
March, 2026

A News 365Times Venture

20
Friday
March, 2026

A News 365Times Venture

ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ

Date:

ಬಾಗಲಕೋಟೆ,ಮಾರ್ಚ್,20,2026 (www.justkannada.in):  ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆಯಲ್ಲಿ ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಪತ್ನಿ ರಾಜೇಶ್ವರಿ ಜತೆ ಆಗಮಿಸಿ ಇಂದು  ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಒಳ್ಳಯ ಮುಹೂರ್ತ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಟಿಕೆಟ್ ಘೋಷಣೆಯಾಗದಿದ್ದರೂ ಕಾಂಗ್ರೆಸ್ ಆಕಾಂಕ್ಷಿ ನಾಮಪತ್ರ

ಇತ್ತ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗದಿದ್ದರೂ ದಿ.ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ ಶಾಮನೂರು ತಾಯಿ ಪ್ರಭಾ ಮಲ್ಲಿಕಾರ್ಜುನ್ ಅವರ ಜೊತೆ ಬಂದು ನಾಮಪತ್ರ ಸಲ್ಲಿಸಿದ್ದಾರೆ. ಸಮರ್ಥ್ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇತ್ತ ಮುಸ್ಲೀಂ ಸಮುದಾಯದವರಿಗೆ ಟಿಕೆಟ್ ನೀಡುವಂತೆ ಒತ್ತಡ ಬಂದಿದೆ.

Key words: By-election,  BJP candidate,  files, nomination

The post ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರೂಪಾಯಿ ಮೌಲ್ಯ ಕುಸಿದ್ರೆ ಪ್ರಧಾನಿ ವರ್ಚಸ್ಸು ಕುಸಿದಂತೆ- ರಣದೀಪ್ ಸಿಂಗ್ ಸುರ್ಜೇವಾಲ ಕಿಡಿ

ಬೆಂಗಳೂರು,ಮಾರ್ಚ್,20,2026 (www.justkannada.in): ಡಾಲರ್ ಎದುರು ರೂಪಾಯಿ ಮೌಲ್ಯ  ಐತಿಹಾಸಿಕ ಕುಸಿತ ಕಂಡಿದ್ದು...

ಎಲ್ಲೆಂದರಲ್ಲಿ ಹಳೇ ವಾಹನಗಳನ್ನ ನಿಲ್ಲಿಸಿದ್ರೆ ಕಠಿಣ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,20,2026 (www.justkannada.in): ಎಲ್ಲೆಂದರಲ್ಲಿ ಹಳೆ ವಾಹನಗಳನ್ನ ನಿಲ್ಲಿಸಿದರೆ  ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ...

ಮರಿ ಹುಡುಕಿಕೊಂಡು ಬಂದು ಬೋನಿಗೆ ಬಿದ್ದ ತಾಯಿ ಚಿರತೆ: ನೋಡಲು ಮುಗ್ಗಿಬಿದ್ದ ಜನರು

ಮಂಡ್ಯ, ಮಾರ್ಚ್, 20,2026 (www.justkannada.in):  ಮಮಂಡ್ಯ ಜಿಲ್ಲೆ ಹೊರವಲಯದ ಭೂತನ ಹೊಸೂರು...

ಕಾಂಗ್ರೆಸ್ ಪಕ್ಷಕ್ಕೆ ಒತ್ತಡ ಹೇರಲು ಬ್ಲಾಕ್ ಮೇಲ್ ಮಾಡಲು ಆಗಲ್ಲ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,20,2026 (www.justkannada.in): ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ಟಿಕೆಟ್ ವಿಚಾರ...