3
March, 2026

A News 365Times Venture

3
Tuesday
March, 2026

A News 365Times Venture

ಐಶ್ವರ್ಯಗೌಡ ಜೊತೆ ಯಾವುದೇ ವ್ಯವಹಾರ ಇಲ್ಲ: ಇಡಿ ತನಿಖೆಗೆ ಸಹಕಾರ- ಡಿ.ಕೆ ಸುರೇಶ್

Date:

ಬೆಂಗಳೂರು,ಜೂನ್,23,2025 (www.justkannada.in):  ನನಗೆ ಐಶ್ವರ್ಯಗೌಡ ಜೊತೆ ಯಾವುದೇ ವ್ಯವಹಾರ ಇಲ್ಲ. ಇಡಿ ತನಿಖೆಗೆ ನಾನು ಸಹಕಾರ ನೀಡುತ್ತೇನೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ತಿಳಿಸಿದ್ದಾರೆ.

ಇಂದು ಇಡಿ ವಿಚಾರಣೆಗೆ ಹಾಜರಾಗುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಂಸದ ಡಿ.ಕೆ ಸುರೇಶ್, ಆ ಮಹಿಳೆ ನನ್ನ ಸಹೋದರಿ ಅಂತಾ ಹೇಳಿದ್ದಾರೆ. ನನ್ನ ಕ್ಷೇತ್ರದವರು ಹಲವು ಭಾರಿ ನನ್ನನ್ನ ಭೇಟಿಯಾಗಿದ್ದಾರೆ.  ನಾನು ಅವರ 2 ಕಾರ್ಯಕ್ರಮಗಳಿಗೆ ಭೇಟಿ ನೀಡಿದ್ದೆ. ಆದನ್ನು ಹೊರತುಪಡಿಸಿ ಬೇರೆನು ಇಲ್ಲ ಎಂದರು.

ಇನ್ನು ಇಡಿ ತನಿಖೆ ವ್ಯಾಪ್ತಿ ಹೊರತುಪಡಿಸಿ ಕೇಸ್ ದಾಖಲಿಸಿಕೊಳ್ಳುತ್ತಿದೆ. ಇಡಿ ಕೇಂದ್ರದ ಕೈಗೊಂಬೆಯಾಗಿ  ಕೆಲಸ ಮಾಡುತ್ತಿದೆ ಎಂದು ಡಿಕೆ ಸುರೇಶ್ ಕಿಡಿಕಾರಿದರು.vtu

Key words: No business, Aishwarya Gowda, ED investigation, D.K. Suresh

..

The post ಐಶ್ವರ್ಯಗೌಡ ಜೊತೆ ಯಾವುದೇ ವ್ಯವಹಾರ ಇಲ್ಲ: ಇಡಿ ತನಿಖೆಗೆ ಸಹಕಾರ- ಡಿ.ಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಾಂತ ಸ್ವಭಾವ, ಪ್ರೀತಿ, ಸರಳ ಬದುಕನ್ನು ಜಗತ್ತಿಗೆ ಸಾರಿದ ಮಹಾನ್ ಚೇತನ ಕೈವಾರ ತಾತಯ್ಯ- ಎಚ್ಎ ವೆಂಕಟೇಶ್

ಮೈಸೂರು, ಮಾರ್ಚ್,3,2026 (www.justkannada.in): ಕೈವಾರ ತಾತಯ್ಯನವರು ಈ ನಾಡು ಕಂಡ ಅಪರೂಪದ...

ಪೋನ್ ಕದ್ದಾಲಿಕೆ ಆರೋಪ: ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,3,2026 (www.justkannada.in): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ...

‘ನಾವು ಭಾರತಕ್ಕೆ ಜೀವಂತವಾಗಿ ಬರ್ತೇವೆ ಅಂದುಕೊಂಡಿರಲಿಲ್ಲ..!’ ದುಬೈ ಪರಿಸ್ಥಿತಿ ಬಗ್ಗೆ ವಿವರಿಸಿದ MLC ಭೊಜೇಗೌಡ

ಬೆಂಗಳೂರು,ಮಾರ್ಚ್,3,2026 (www.justkannada.in):  ಇರಾನ್ ಮೇಲೆ ಇಸ್ರೇಲ್ ,ಅಮೇರಿಕಾ ದಾಳಿ ಬೆನ್ನಲ್ಲೆ ಮಧ್ಯ...

ಖಮನೈ ಹತ್ಯೆ ಖಂಡಿಸಿ ಪ್ರತಿಭಟನೆ ವಿಚಾರ: ತಪ್ಪಾಗಿದ್ರೆ ಪರಿಶೀಲಿಸಿ ಕ್ರಮ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,3,2026 (www.justkannada.in): ಇರಾನ್ ಸರ್ವೋಚ್ಚ ನಾಯಕ ಖಮನೈ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ...