18
August, 2026

A News 365Times Venture

18
Tuesday
August, 2026

A News 365Times Venture

ಒಂದೇ ಕುಟುಂಬದ ಮೂವರು ಮಕ್ಕಳು ನೀರು ಪಾಲು

Date:

ಮಂಡ್ಯ ,ಏಪ್ರಿಲ್,8,2025 (www.justkannada.in):  ವಿಸಿ ನಾಲೆಗೆ ಕೈ ತೊಳೆಯಲು ಹೋಗಿ ಒಂದೇ ಕುಟುಂಬದ ಮೂವರು ಮಕ್ಕಳು ನೀರು ಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ  ಕೆಆರ್ ಎಸ್ ಜಲಾಶಯದ  ನಾರ್ತ್ ಬ್ಯಾಂಕ್ ಬಳಿ ನಡೆದಿದೆ.

ಸೋನು(16) ಸಾಯಿಸ್ತಾ (15) ಸಿದ್ದೀಕ್ (10) ಮೃತಪಟ್ಟ ಮಕ್ಕಳು. ಮೂವರು ಸಹ ಮೈಸೂರಿನ ಗೌಸಿಯ ನಗರದ ನಿವಾಸಿಗಳಾಗಿದ್ದು, ಕೆಆರ್ ಎಸ್ ನಲ್ಲಿರುವ ಸಂಬಂಧಿಕರ ಮನೆಗೆ ಹೋಗಿದ್ದರು.  ನಿನ್ನೆ ಸಂಜೆ 5 ಗಂಟೆಗೆ ವಿಸಿ ನಾಲೆ ಬಳಿ ಮೂವರು ಮಕ್ಕಳು ಕೈ ತೊಳೆಯಲು ಹೋಗಿದ್ದರು.  ಈ ಮಧ್ಯೆ ಮೂವರಿಗೂ ಈಜು ಬಾರದ ಕಾರಣ ಮೂವರು ಒಟ್ಟಿಗೆ ಸಾವನ್ನಪ್ಪಿದ್ದಾರೆ.

ಮೃತ ಸಾಯಿಸ್ತಾ ಎಂಬ ಬಾಲಕಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಳು. ಮೂವರು  ಮಕ್ಕಳು ನೀರು ಪಾಲಾಗಿದ್ದಾರೆ ಎಂದು ತಿಳಿದ ಬಳಿಕ ಸ್ಥಳಕ್ಕೆ ಪೋಷಕರು ಆಗಮಿಸಿದ್ದು ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.

Key words: Three children, same family, death, Canal, Mandya

The post ಒಂದೇ ಕುಟುಂಬದ ಮೂವರು ಮಕ್ಕಳು ನೀರು ಪಾಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಗರಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ – ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಆಗಸ್ಟ್, 12,2026 (www.justkannada.in): ನಗರಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವೈಜ್ಞಾನಿಕ...

KPSC ಪರೀಕ್ಷಾ ನಿಯಂತ್ರಕರಾಗಿ ಪ್ರಸನ್ನ ಎಚ್. ಐಎಎಸ್‌ ಅವರಿಗೆ ಹೆಚ್ಚುವರಿ ಹೊಣೆ

ಬೆಂಗಳೂರು, ಆಗಸ್ಟ್, 12,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪರೀಕ್ಷಾ...

80ನೇ ಸ್ವಾತಂತ್ರ್ಯೋತ್ಸವ: ಅಮೃತ ಸರೋವರಗಳಲ್ಲಿ ಮತ್ತೆ ಹಾರಲಿವೆ ತ್ರಿವರ್ಣ ಧ್ವಜ

ಮೈಸೂರು,ಆಗಸ್ಟ್,12,2026 (www.justkannada.in):  ದೇಶವೇ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಆಚರಣೆಗೆ ಸಿದ್ಧತೆ ನಡೆಸಿರುವಂತೆ...

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್ ಪೊನ್ನಣ್ಣ ನೇಮಕ

ಬೆಂಗಳೂರು,ಆಗಸ್ಟ್,12,2026 (www.justkannada.in):  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ವಿರಾಜಪೇಟೆ ಶಾಸಕ .ಎಸ್ ಪೊನ್ನಣ್ಣ...