23
January, 2026

A News 365Times Venture

23
Friday
January, 2026

A News 365Times Venture

ಓವರ್ ಟೇ‍ಕ್ ಬರದಲ್ಲಿ KSRTC ಬಸ್ ಡಿಕ್ಕಿ: ಸೈಕಲ್ ಸವಾರ ಸಾವು

Date:

ಮೈಸೂರು,ಏಪ್ರಿಲ್ ,2,2025 (www.justkannada.in):  ಓವರ್ ಟೇಕ್ ಬರದಲ್ಲಿ ಕೆಎಸ್ ಆರ್ ಟಿಸಿ ಬಸ್ ಸೈಕಲ್ ಸವಾರನಿಗೆ ಡಿಕ್ಕಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನ ಹಂಪಾಪುರ ಬಸ್ ನಿಲ್ದಾಣದ ಬಳಿ ನಡೆದಿದೆ.

ಹಂಪಾಪುರದ ಚೆಂದೊಡ್ ಶೆಟ್ಟಿ ಮೃತಪಟ್ಟ ಸೈಕಲ್ ಸವಾರ. ಚೆಂದೊಡ್ ಶೆಟ್ಟಿ ಹಂಪಾಪುರ ಗ್ರಾಮದಲ್ಲಿ ಅರ್ಚಕರಾಗಿದ್ದರು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ನ ಮುಂಭಾಗದ ಚಕ್ರದಡಿ ಸಿಲುಕಿ ಚೆಂದೊಡ್ ಶೆಟ್ಟಿ ಸಾವನ್ನಪ್ಪಿದ್ದಾರೆ.

ಇನ್ನು ಅಫಘಾತದ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಅಪಘಾತ ಬಳಿಕ ಕೆಎಸ್ ಆರ್ ಟಿಸಿ ಬಸ್ ಸ್ಥಳದಲ್ಲೇ ಬಿಟ್ಟು ಬಸ್ ಡ್ರೈವರ್ ಹಾಗೂ ಕಂಡಕ್ಟರ್ ಪರಾರಿಯಾಗಿದ್ದಾರೆ. ಈ ವೇಳೆ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

Key words: KSRTC, bus, collides, cyclist, death

The post ಓವರ್ ಟೇ‍ಕ್ ಬರದಲ್ಲಿ KSRTC ಬಸ್ ಡಿಕ್ಕಿ: ಸೈಕಲ್ ಸವಾರ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...