16
July, 2025

A News 365Times Venture

16
Wednesday
July, 2025

A News 365Times Venture

ಕನ್ನಡಕ್ಕೆ ಅಪಮಾನವಾದರೆ ಯಾರು ಕೂಡ ಸಹಿಸಲ್ಲ: ಕಮಲ್ ಹಾಸನ್ ವಿರುದ್ದ ಸುಮಲತಾ ಅಂಬರೀಶ್  ಅಸಮಾಧಾನ

Date:

ಬೆಂಗಳೂರು,ಮೇ,29,2025 (www.justkannada.in):  ತಮಿಳಿನಿಂದ ಕನ್ನಡ ಹುಟ್ಟಿತ್ತು ಎಂಬ ಹೇಳಿಕೆ ನೀಡಿದ ನಟ ಕಮಲ್ ಹಾಸನ್  ವಿರುದ್ದ  ಹಿರಿಯ ನಟಿ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಸುಮಲತಾ ಅಂಬರೀಶ್, ಕಮಲ್ ಹಾಸನ್ ಕನ್ನಡಕ್ಕೆ ಅಪಮಾನ ಮಾಡಿದ್ದನ್ನ ಗಮನಿಸಿದ್ದೇನೆ. ಕನ್ನಡಕ್ಕೆ ಈ ರೀತಿ ಅಪಮಾನ ಮಾಡಿದ್ದು ಸರಿಯಲ್ಲ ಹೇಳಕೆಗಳನ್ನ ಕೊಡುವಾಗ ಸ್ವಲ್ಪ ಎಚ್ಚರಿಕೆ ವಹಿಸಬೇಕು ಕನ್ನಡಕ್ಕೆ ಅಪಮಾನವಾದರೆ ಯಾರು ಕೂಡ ಸಹಿಸಲ್ಲ. ಕ್ಷಮೆ ಕೇಳುವುದು ಬಿಡುವುದು ಅವರಿಗೆ ಬಿಟ್ಟಿದ್ದು ಎಂದರು.

ಯಾವ ಭಾಷೆಯಿಂದ ಯಾವ ಭಾಷೆ ಹುಟ್ಟಿದೆ ಎಂದು ಹೇಳಲು ಆಗಲ್ಲ. ಹಿರಿಯ ನಟ ಎಂದು ಗೌರವವಿದೆ ಯಾರು ಪಂಡಿತರಲ್ಲ. ಯಾರೊಬ್ಬರ ಹೇಳಿಕೆಯಿಂದ ಕನ್ನಡದ ಘನತೆ ಕಡಿಮೆ ಆಗಲ್ಲ. ಕನ್ನಡದ ಭಾಷೆಗೆ ಅದರದ್ದೇ ಆದ ಘನತೆ ಇದೆ ಎಂದು ಸುಮಲತಾ ಅಂಬರೀಶ್  ಕಿಡಿಕಾರಿದರು.vtu

Key words: insults, Kannada, Kamal Haasan,  Sumalatha Ambareesh

The post ಕನ್ನಡಕ್ಕೆ ಅಪಮಾನವಾದರೆ ಯಾರು ಕೂಡ ಸಹಿಸಲ್ಲ: ಕಮಲ್ ಹಾಸನ್ ವಿರುದ್ದ ಸುಮಲತಾ ಅಂಬರೀಶ್  ಅಸಮಾಧಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಆರ್ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಭೇಟಿ, ಪರಿಶೀಲನೆ

ಮೈಸೂರು ಜುಲೈ,16,2025 (www.justkannada.in): ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ...

ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

ಬೆಂಗಳೂರು, ಜುಲೈ,16, 2025 (www.justkannada.in): ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ...

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಮೊದಲ ಸಭೆ ಯಶಸ್ವಿ:ಮಹತ್ವದ ಮಾಹಿತಿ ಹಂಚಿಕೊಂಡ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ...

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌...