14
July, 2025

A News 365Times Venture

14
Monday
July, 2025

A News 365Times Venture

ಕಮಲ್ ಹಾಸನ್ ಪರ ಮೃದು ಧೋರಣೆ ಇಲ್ಲ: ಕ್ಷಮೆ ಕೇಳುವ ವಿಶ್ವಾಸವಿದೆ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಜೂನ್,3,2025 (www.justkannada.in): ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ  ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಕಮಲ್ ಹಾಸನ್ ಪರ ಮೃದು ಧೋರಣೆ ಇಲ್ಲ. ಏನಾದರೂ ಹೆಚ್ಚು ಕಮ್ಮಿಯಾದ್ರೆ ಯಾರು ಹೊಣೆ . ಹೊಸೂರಿಗೆ ನಿತ್ಯ 50 ಸಾವಿರ ಜನ ಹೋಗ್ತಾರೆ ಹೊಸೂರಿನಿಂದಲೂ ಸಾವಿರಾರು ಜನ ಬರುತ್ತಾರೆ.  ನಟ ಕಮಲ್ ಹಾಸನ್ ತಪ್ಪು ಮಾಡಿದ್ದಾರೆ. ಕ್ಷಮೆ ಕೇಳುತ್ತಾರೆ ಎಂದರು.

ಕಮಲ್ ಹಾಸನ್  ಕ್ಷಮೆ ಕೇಳುತ್ತಾರೆ ಅನ್ನೋ ವಿಶ್ವಾಸವಿದೆ. ಕಮಲ್ ಹಾಸನ್ ಕೋರ್ಟ್ ಗೆ ಹೋಗಿದ್ದಾರೆ ಕ್ಷಮೆಯಾಚನೆಗೆ ಕೋರ್ಟ್ ಸೂಚನೆ ನೀಡಿದೆ. ವಿವಾದ ಬೇರೆ ರೂಪಕ್ಕೆ ತಿರುಗಿದರೇ  ಯಾರು ಹೊಣೆ. ನಮ್ಮವರೂ ಲಿಮಿಟ್ ನಲ್ಲಿ ಇರಬೇಕು.  ನಾವು ಸೂಜಿ ಬಿಜೆಪಿ ಕತ್ತರಿ ನಾವು ಹೊಲೆಯುವ ಕೆಲಸ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.vtu

Key words: Actor Kamal Hassan, Kannada, DCM DK Shivakumar

The post ಕಮಲ್ ಹಾಸನ್ ಪರ ಮೃದು ಧೋರಣೆ ಇಲ್ಲ: ಕ್ಷಮೆ ಕೇಳುವ ವಿಶ್ವಾಸವಿದೆ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...