12
June, 2026

A News 365Times Venture

12
Friday
June, 2026

A News 365Times Venture

ಕರ್ನಾಟಕದಿಂದ ನಾಲ್ವರು ರಾಜ್ಯಸಭಾ ಸದಸ್ಯರಾಗಿ ಅವಿರೋಧ ಆಯ್ಕೆ

Date:

ಬೆಂಗಳೂರು,ಜೂನ್,11,2026 (www.justkannada.in): ಕರ್ನಾಟಕ ವಿಧಾನಸಭೆಯಿಂದ ನಾಲ್ವರು ರಾಜ್ಯಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್  ನ ಮೂವರು, ಬಿಜೆಪಿಯ ಓರ್ವ ಅಭ್ಯರ್ಥಿ ರಾಜ್ಯಸಭೆ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು ಈ ಬಗ್ಗೆ ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ಕೆ.ಎಂ.ವಿಶಾಲಾಕ್ಷಿ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿ ಅಭ್ಯರ್ಥಿ ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇನ್ನು ಕರ್ನಾಟಕದಿಂದ ರಾಜ್ಯಸಭೆ ಆಯ್ಕೆಯಾದ ಬಗ್ಗೆ ಮಾತನಾಡಿದ ಕಾಂಗ್ರೆಸ್​​​ ನ ಪವನ್ ಖೇರಾ, ಕರ್ನಾಟಕದಿಂದ ರಾಜ್ಯಸಭೆ ಸದಸ್ಯನಾಗಿ ಆಯ್ಕೆಯಾಗಿದ್ದಕ್ಕೆ ಖುಷಿ ಇದೆ. ಮುಂದೆ ನಾನು ಇಲ್ಲಿಗೆ ಬರುವಾಗ ಕನ್ನಡ ಕಲಿತುಕೊಂಡು ಬರುತ್ತೇನೆ  ಎಂದು ಸಂತಸ ವ್ಯಕ್ತಪಡಿಸಿದರು.

Key words: Four, Rajya Sabha, members, elected, from, Karnataka

The post ಕರ್ನಾಟಕದಿಂದ ನಾಲ್ವರು ರಾಜ್ಯಸಭಾ ಸದಸ್ಯರಾಗಿ ಅವಿರೋಧ ಆಯ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಚರ್ಚಿಸಿದ ಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಜೂನ್,12,2026 (www.justkannada.in):  ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಷ್ಟ್ರಪತಿ...

ತಮಿಳುನಾಡು ಸಿಎಂ ವಿಜಯ್ ವಿರುದ್ದ ಪ್ರತಿಭಟನೆಗೆ ನಿರ್ಧರಿಸಿದ್ದ ಕರವೇ ಕಾರ್ಯಕರ್ತರು ವಶಕ್ಕೆ

ಮಂಗಳೂರು,ಜೂನ್,12,2026 (www.justkannada.in):  ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಸಿಎಂ ವಿಜಯ್...

ಗ್ಯಾರಂಟಿ ಬಂದ್ ಗೆ ಹುನ್ನಾರ: ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ. ಬಂದಿಲ್ಲ- ಶ್ರೀರಾಮುಲು

 ಬೆಂಗಳೂರು,ಜೂನ್,12,2026 (www.justkannada.in):  ಗ್ಯಾರಂಟಿ ಯೋಜನೆಗಳನ್ನ ಪರಿಷ್ಕರಣೆ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ...

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ: ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಸಿಎಂ ವಿಜಯ್

ಉಡುಪಿ,ಜೂನ್,12,2026 (www.justkannada.in):  ತಮಿಳುನಾಡಿನ ಸಿಎಂ ವಿಜಯ್ ಇಂದು ಉಡುಪಿ ಜಿಲ್ಲೆ ಬೈಂದೂರು...