18
July, 2025

A News 365Times Venture

18
Friday
July, 2025

A News 365Times Venture

ಕರ್ನಾಟಕ ಬಂದ್: ಮಿತಿ ಮೀರಿ ವರ್ತಿಸಿದ್ರೆ ಕ್ರಮ-ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

Date:

ಬೆಂಗಳೂರು,ಮಾರ್ಚ್,22,2025 (www.justkannada.in):  ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದ್ದು ಈ ಮಧ್ಯೆ ಬಂದ್ ವೇಳೆ ಮಿತಿ ಮೀರಿ ವರ್ತಿಸಿದರೇ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬಂದ್ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ.  ಎಲ್ಲಾ ಕಡೆಯಲ್ಲೂ ಪೊಲೀಸರಿಂದ ಪರಿಶೀಲನೆ  ನಡೆಯುತ್ತಿದೆ ಎಂದರು.

ನಾವು ಮೂರ್ನಾಲ್ಕು ದಿನದಿಂದ ಎಲ್ಲಾ ಕ್ರಮ ಕೈ ಗೊಂಡಿದ್ದೇವೆ. ಎಲ್ಲಾ ಎಸ್ ಪಿ ಕಮಿಷನರ್ ಗೆ ಮಾಹಿತಿ ನೀಡಿದ್ದೇವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ವ್ಯವಸ್ಥೆ ಮಾಡಿದ್ದೇವೆ.  ಕಾನೂನು ಮೀರಿ ವರ್ತಿಸಿದ್ರೆ ಬಂಧಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

Key words: Karnataka Bandh, Action, Home Minister, Parameshwar,  warns

The post ಕರ್ನಾಟಕ ಬಂದ್: ಮಿತಿ ಮೀರಿ ವರ್ತಿಸಿದ್ರೆ ಕ್ರಮ-ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸತತ 8ನೇ ಬಾರಿಗೆ ದೇಶದ ‘ಸ್ವಚ್ಛ ನಗರಿ ಪಟ್ಟ ಅಲಂಕರಿಸಿದ ಇಂದೋರ್ : ಮೈಸೂರಿಗೆ ಎಷ್ಟನೇ ಸ್ಥಾನ?

ನವದೆಹಲಿ,ಜುಲೈ,17,2025 (www.justkannada.in): ಮಧ್ಯಪ್ರದೇಶದ ಇಂದೋರ್ ನಗರವು ಸತತ ಎಂಟನೇ ಬಾರಿಗೆ  ದೇಶದ...

ರಾಹುಲ್ ಗಾಂಧಿ ಯಾವ ನ್ಯಾಯ ಯೋಧ? ಸಿದ್ದು ಚಮಚಗಿರಿ ಮಾಡ್ತಿದ್ದಾರೆ- ಹೆಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು,ಜುಲೈ,17,2025 (www.justkannada.in): ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಅವರನ್ನ ನ್ಯಾಯಯೋಧ ಎಂದು...

ತಾಕತ್ ಇದ್ರೆ ಕಾರಜೋಳ ಅವರನ್ನೇ ಮುಂದಿನ ಸಿಎಂ ಅಭ್ಯರ್ಥಿ ಎಂದು ಘೋಷಿಸಿಬಿಡಿ-ಬಿವೈವಿಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,17,2025 (www.justkannada.in):  ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ...

ನಾಳೆ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಜುಲೈ,17,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 18 (ನಾಳೆ)ರಂದು ಮೈಸೂರು...