11
March, 2026

A News 365Times Venture

11
Wednesday
March, 2026

A News 365Times Venture

ಕಲುಷಿತ ಆಹಾರ ಸೇವನೆ. ಮೇಘಾಲಯ ರಾಜ್ಯದ ಒರ್ವ ವಿದ್ಯಾರ್ಥಿ ಸಾವು. 25 ಕ್ಕೂ ಹೆಚ್ಚು  ವಿದ್ಯಾರ್ಥಿಗಳು ಅಸ್ಚಸ್ಥ.!

Date:

 

ಮಂಡ್ಯ, ಮಾ.16,2025: ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಕಲುಷಿತ ಆಹಾರ ಸೇವನೆ. ಮೇಘಾಲಯ ರಾಜ್ಯದ ಒರ್ವ ವಿದ್ಯಾರ್ಥಿ ಸಾವು. 25 ಕ್ಕೂ ಹೆಚ್ಚು  ವಿದ್ಯಾರ್ಥಿಗಳು ಅಸ್ಚಸ್ಥ, ಆಸ್ಪತ್ರೆಗೆ ದಾಖಲು .

ಕಲುಷಿತ ಆಹಾರ ಸೇವಿಸಿದ್ದ  ಕೇರ್ ಲಾಂಗ್ (14) ಆಸ್ಪತ್ರೆಯಲ್ಲಿ ಸಾವು. ನೆನ್ನೆ ಪಟ್ಟಣದ ಮದನ್ ಚೌಲ್ಟ್ರಿಯಲ್ಲಿ ಸೇಠು ಸಮುದಾಯದಿಂದ ಹೋಳಿ ಆಚರಣೆ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಪಟ್ಟಣದ ಹೋಟೇಲ್ ನಿಂದ  ಊಟಕ್ಕೆಂದು ಬಾತು ಸರಬರಾಜು ಮಾಡಲಾಗಿತ್ತು. ಹೋಳಿ ಸಂಭ್ರಮದ ಮುಗಿದ ಬಳಿ ಬಾತು ತಿಂದು ಜನರು ಉಳಿದ ಊಟವನ್ನು ಪಕ್ಕದಲ್ಲೆ ಇದ್ದ ಗೋಕುಲ ವಿದ್ಯಾಸಂಸ್ಥೆಯ ಹಾಸ್ಟೆಲ್  ಗೆ ನೀಡಿದ್ದರು.

ಈ ಊಟವನ್ನು ರಾತ್ರಿ ಸೇವಿಸಿದ್ದ 30 ವಿದ್ಯಾರ್ಥಿಗಳು ವಾಂತಿ ಭೇಧಿಯಿಂದ ಅಸ್ವಸ್ಥ..ಇದರಲ್ಲಿ ಓರ್ವ ವಿದ್ಯಾರ್ಥಿ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಸಾವು. ಉಳಿದ ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ. ಮಳವಳ್ಳಿ ಆಸ್ಪತ್ರೆಗೆ ಡಿಎಚ್ ಒ ಮೋಹನ್ ಭೇಟಿ, ಮಾಹಿತಿ ಪಡೆದು ಪರಿಶೀಲನೆ.

ರಾತ್ರಿ ಬಾತು ತಿಂದ ಸೇಠು ಸಮುದಾಯದ ಹಲವರು ಅಸ್ಚಸ್ಥದ ಮಾಹಿತಿ. ಮಳವಳ್ಳಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.

key words: Mandya, Consuming contaminated food,  A student of Meghalaya dies. 25 students fall ill

summary: 

Mandya: Consuming contaminated food. A student of Meghalaya state dies. More than 25 students fall ill at malavalli town

 

The post ಕಲುಷಿತ ಆಹಾರ ಸೇವನೆ. ಮೇಘಾಲಯ ರಾಜ್ಯದ ಒರ್ವ ವಿದ್ಯಾರ್ಥಿ ಸಾವು. 25 ಕ್ಕೂ ಹೆಚ್ಚು  ವಿದ್ಯಾರ್ಥಿಗಳು ಅಸ್ಚಸ್ಥ.! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕಿದೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಭಾರತದ ಮೇಲೂ ಪರಿಣಾಮ ಬೀರಿದ್ದು ಗ್ಯಾಸ್...

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ...

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...