15
June, 2026

A News 365Times Venture

15
Monday
June, 2026

A News 365Times Venture

ಕಾಂಗ್ರೆಸ್ ತನ್ನ ಮತಾಂಧ ತುಷ್ಠೀಕರಣದಿಂದ ಅಧೋಗತಿಗೆ ತಲುಪಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Date:

ಹುಬ್ಬಳ್ಳಿ,ಮೇ,23,2026 (www.justkannada.in): ಕಾಂಗ್ರೆಸ್ ಮತಾಂಧರ ಮೇಲಿನ ಕೇಸ್ ಗಳನ್ನು ಖುಲಾಸೆ ಮಾಡುತ್ತಿದೆ. ಈ ಮೂಲಕ ಕಾಂಗ್ರೆಸ್ ತನ್ನ ಮತಾಂಧ ತುಷ್ಠೀಕರಣದಿಂದ ಅಧೋಗತಿಗೆ ತಲುಪಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗುಡುಗಿದ್ದಾರೆ.

ರಾಜ್ಯ ಸರ್ಕಾರ 52 ಕ್ರಿಮಿನಲ್ ಕೇಸ್ ಗಳನ್ನು ಹಿಂಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ರಾಜ್ಯ ಸರ್ಕಾರ ಮುಸ್ಲೀಮರ ತುಷ್ಠಿಕರಣದ ಪರಾಕಷ್ಠೆ ತಲುಪಿದೆ.  ತುಷ್ಟೀಕರಣದಿಂದ ದೇಶದಲ್ಲಿ ಕಾಂಗ್ರೆಸ್ ಅಧೋಗತಿಗೆ ತಲುಪಿದೆ ಹಳೇ ಹುಬ್ಬಳ್ಳಿ ಘಟನೆ, ಗಲಭೆ ಹಾಗೂ ಹಲ್ಲೆ ವಿಚಾರ ಸೇರಿದಂತೆ ಹಲವು ಪ್ರಕರಣಗಳನ್ನು ಕೈಬಿಡುವ ಪ್ರಯತ್ನ ಸರ್ಕಾರ ಮಾಡಿತು. ಆದರ ಹೋರಾಟದ  ನಂತರ ಅವುಗಳನ್ನ ಕೈಬಿಟ್ಟರು. ಕಾಂಗ್ರೆಸ್ ತನ್ನ ಮತಾಂಧ ತುಷ್ಠೀಕರಣ ನೀತಿಯನ್ನು ಕೈಬಿಡಬೇಕು ಎಂದರು.

ಕಾಂಗ್ರೆಸ್ ಗೆ ಎಸ್ ಐಆರ್ ವಿಚಾರದಲ್ಲಿ ಭಯ ಹುಟ್ಟಿದೆ. ಕೇರಳದಲ್ಲಿ ಎಸ್ ಐಆರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿನಲ್ಲಿ ಎಸ್ಐಆರ್ ಬಗ್ಗೆ ಯಾರದ್ದೂ ತೊಂದರೆ ಇಲ್ಲ.  ಪಕ್ಷವು ತನ್ನ ಬುದ್ದಿಯಿಂದಲೇ ದಿವಾಳಿಯಾಗಿದೆ ಎಂದು ಪ್ರಹ್ಲಾದ್ ಜೋಶಿ ಕಿಡಿಕಾರಿದರು.

Key words: Congress, fanatical appeasement, Union Minister, Pralhad Joshi

The post ಕಾಂಗ್ರೆಸ್ ತನ್ನ ಮತಾಂಧ ತುಷ್ಠೀಕರಣದಿಂದ ಅಧೋಗತಿಗೆ ತಲುಪಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜವಾಬ್ದಾರಿ ವಹಿಸುವಾಗ ಸ್ಪಷ್ಟತೆ ಇರಬೇಕು- ಮುಂದುವರೆದ ಸಚಿವ ಕೃಷ್ಣಭೈರೇಗೌಡರ ಅಸಮಾಧಾನ?

ಬೆಂಗಳೂರು,ಜೂನ್,13,2026 (www.justkannada.in): ಖಾತೆ ಹಂಚಿಕೆಯಾದರೂ ಸಚಿವರ ಮುನಿಸು ಮುಂದುವರೆದಿದ್ದು  ಈ ಮಧ್ಯೆ...

ಬಿಡದಿ ಟೌನ್ ಶೀಪ್ ಯೋಜನೆ ಕುಮಾರಸ್ವಾಮಿ ಅವರದ್ದೇ – ಡಿ.ಕೆ ಸುರೇಶ್

ಬೆಂಗಳೂರು,ಜೂನ್,13,2026 (www.justkannada.in):  ಬಿಡದಿಯ ಟೌನ್ ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಅಂತಿಮ...

ನಮ್ಮ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನ ನೀಡಿ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಜೂನ್,13,2026 (www.justkannada.in): ಎಸ್‌ ಟಿ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಮತ್ತಷ್ಟು ಪ್ರಾತಿನಿಧ್ಯ...

‘ಉತ್ತರಕುಮಾರನ ಪೌರುಷ’ ಸಾಕು ಮಾಡಿ: ಕಸದ ಟೆಂಡರ್‌ ಭ್ರಷ್ಟಚಾರ CBI ತನಿಖೆಗೆ ವಹಿಸಿ- ಆರ್.ಅಶೋಕ್

ಬೆಂಗಳೂರು,ಜೂನ್,13,2026 (www.justkannada.in): ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಆಗಿರುವ ಬ್ರಹ್ಮಾಂಡ ಭ್ರಷ್ಟಾಚಾರದ...