26
February, 2026

A News 365Times Venture

26
Thursday
February, 2026

A News 365Times Venture

ಕಾಡು ಪ್ರಾಣಿ-ಮಾನವ ಸಂಘರ್ಷ ತಡೆಗೆ ಬ್ಯಾರಿಕೇಡ್ ಹಾಕುವ ಯೋಜನೆ-ಸಿಎಂ ಸಿದ್ದರಾಮಯ್ಯ

Date:

ಉಡುಪಿ,ಫೆಬ್ರವರಿ,25,2026 (www.justkannada.in): ಕಾಡು ಪ್ರಾಣಿಗಳು ಮತ್ತು ಮಾನವನ ನಡುವಿನ ಸಂಘರ್ಷ ತಡೆಗೆ ಬ್ಯಾರಿಕೇಡ್ ಹಾಕುವ ಯೋಜನೆ ಜಾರಿಗೊಳಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಹುಲಿ, ಚಿರತೆ, ಆನೆಗಳ ಸಂಖ್ಯೆ ಜಾಸ್ತಿಯಾಗಿದೆ ಕಾಡು ಪ್ರಾಣಿಗಳು ಕೂಡ ಜನವಸತಿ ಪ್ರದೇಶಕ್ಕೆ ಬರುತ್ತಿವೆ. ಹಾಗಾಗಿ ಕಾಡು ಪ್ರಾಣಿಗಳು ಮಾನವ ಸಂಘರ್ಷ ಆಗುತ್ತಿದೆ ಈ ಬಾರಿ ಬ್ಯಾರಿಕೇಡ್ ಹಾಕುವ ಯೋಜನೆ ಜಾರಿಗೊಳಿಸ್ತೇವೆ.  ದೊಡ್ಡಪ್ರಮಾಣದಲ್ಲಿ ಬ್ಯಾರಿಕೇಡ್ ಹಾಕುತ್ತೇವೆ.  ಅರಣ್ಯದ ಅಂಚಿನಲ್ಲಿ ಬ್ಯಾರಿಕೇಡ್ ಗಳ ಆಳವಡಿಸಲಾಗುತ್ತದೆ ಬ್ಯಾರಿಕೇಡ್ ಅಳವಡಿಸುವುದು ಮಾತ್ರ ಇದಕ್ಕೆ ಪರಿಹಾರ. ಟಾಸ್ಕ್ ಪೋಸ್ಕ್ ಕೂಡ ರಚನೆ ಮಾಡುತ್ತೇವೆ ಎಂದರು.

ಅಜೀಂ ಪ್ರೇಮ್ ಜೀ ವಿವಿ ಮೇಲೆ  ಎಬಿವಿಪಿ ದಾಳಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ,  ಕಾನೂನು ಕೈಗೆತ್ತಿಕೊಂಡರೆ ಬಿಡಲ್ಲ ಎಬಿವಿಪಿ ಅಥವಾ ಬೇರೆ ಯಾವುದೇ ಸಂಘಟನೆ ಆಗಿರಬಹುದು ಕಾನೂನು ಗೆತ್ತಿಕೊಂಡ ಸಂಘಟನೆ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ವಿನಾಕಾರಣ ಕಾನೂನು ಕೈಗೆತ್ತಿಕೊಳ್ಳುವವರನ್ನ ಸುಮ್ಮನೆ ಬಿಡಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: barricades, prevent, wild animal-human, conflict, CM Siddaramaiah

The post ಕಾಡು ಪ್ರಾಣಿ-ಮಾನವ ಸಂಘರ್ಷ ತಡೆಗೆ ಬ್ಯಾರಿಕೇಡ್ ಹಾಕುವ ಯೋಜನೆ-ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು:105 ಕಳವು ಪ್ರಕರಣ ಪತ್ತೆ: ಚಿನ್ನಾಭರಣ, ವಾಹನಗಳು ವಶ

ಮೈಸೂರು,ಫೆಬ್ರವರಿ,25,2026 (www.justkannada.in): ಮೈಸೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕಳೆದ...

ತಿ.ನರಸೀಪುರದಲ್ಲಿ  ಕ್ರೀಡಾಂಗಣ: ಅಭಿವೃದ್ಧಿ ಕಡೆಗೆ ದಿಟ್ಟ ಹೆಜ್ಜೆ

  ತಿ.ನರಸೀಪುರ, ಫೆ.೨೫,೨೦೨೬: ಪಟ್ಟಣದ KSICಗೆ ಸೇರಿದ 13.5 ಎಕರೆ ಜಾಗದಲ್ಲಿ 5...

ದಲಿತರ ಪಾಲಿನ ಹಣ ಯಾರ ಮನೆಗೆ ಹೋಯ್ತು? ಗ್ಯಾರಂಟಿಗಳನ್ನ ಟೀಕಿಸಿದ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಫೆಬ್ರವರಿ,25,2026 (www.justkannada.in):  ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಬಗ್ಗೆ ವಿಧಾನ...

ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿಸ್ಥಾನ ಕೊಡಬಾರದೆಂದು ನಿರ್ಣಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಫೆಬ್ರವರಿ,25,2026 (www.justkannada.in):  ಮೊದಲ ಬಾರಿ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು...