19
July, 2025

A News 365Times Venture

19
Saturday
July, 2025

A News 365Times Venture

ಕಾಲ್ತುಳಿತದಲ್ಲಿ 11 ಜನರ ಸಾವು ಕೇಸ್:  ಮಧ್ಯಂತರ ಅರ್ಜಿ ಆದೇಶ ನಾಳೆಗೆ ಕಾಯ್ದಿರಿಸಿದ ಹೈಕೋರ್ಟ್

Date:

ಬೆಂಗಳೂರು,ಜೂನ್,11,2025 (www.justkannada.in): ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ 11 ಜನರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಬಿಡುಗಡೆ ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ಆದೇಶವನ್ನ ಹೈಕೋರ್ಟ್ ನಾಳೆಗೆ ಕಾಯ್ದಿರಿಸಿದೆ.

ಕಾಲ್ತುಳಿತ ಪ್ರಕರಣದಲ್ಲಿ ಬಂಧಿತರಾಗಿರುವ ನಿಖಿಲ್ , ಸುನೀಲ್ ಮ್ಯಾಥ್ಯೂ, ಕಿರಣ್,  ಶಮಂತ್ ಬಂಧನ ಕಾನೂನು ಬಾಹಿರ. ಹೀಗಾಗಿ ಬಿಡುಗಡೆಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್. ಆರ್ ಕೃಷ್ಣಕುಮಾರ್ ಅವರ ಪೀಠವು ವಾದ, ಪ್ರತಿವಾದ ಆಲಿಸಿತು.

ಸರ್ಕಾರದ ಪರ ಇಂದು ವಾದ ಮುಂದುವರೆಸಿದ ಎಜಿ ಶಶಿಕಿರಣ್ ಶೆಟ್ಟಿ, ಅರ್ಜಿದಾರರು ಕೋರ್ಟ್ ಗೆ ತಪ್ಪು ಮಾಹಿತಿ ನೀಡಿದ್ದಾರೆ. ಆರೋಪಿಗಳಿಗೆ ಬಂಧನದ ಲಿಖಿತ ಕಾರಣಗಳನ್ನ ಒದಗಿಸಲಾಗಿದೆ ಸಿಎಂ ಸೂಚನೆ ಮೇರೆಗೆ ಬಂಧನವಾಗಿದೆ ಎಂಬುದು ಸರಿಯಲ್ಲ ಎಂದರು.

ಅರ್ಜಿದಾರರ ಪರ ಚೌಟ ವಾದ ಮಂಡಿಸಿದರು. ವಾದ ಪ್ರತಿವಾದ ಆಲಿಸಿದ ನ್ಯಾ. ಎಸ್. ಆರ್ ಕೃಷ್ಣಕುಮಾರ್ ಅವರ ಪೀಠವು ಮಧ್ಯಂತರ ಆರ್ಜಿ ಬಗ್ಗೆ  ಆದೇಶವನ್ನ ನಾಳೆ ಮಧ್ಯಾಹ್ನ 2.30ಕ್ಕೆ ಕಾಯ್ದಿರಿಸಿದೆ.vtu

Key words:  stampede case, High Court, reserves order, interim petition

The post ಕಾಲ್ತುಳಿತದಲ್ಲಿ 11 ಜನರ ಸಾವು ಕೇಸ್:  ಮಧ್ಯಂತರ ಅರ್ಜಿ ಆದೇಶ ನಾಳೆಗೆ ಕಾಯ್ದಿರಿಸಿದ ಹೈಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಕೆ.ವೆಂಕಟೇಶ್

ಮೈಸೂರು,ಜುಲೈ,19,2025 (www.justkannada.in): ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುತ್ತಾರೆಂದು ಬಿಜೆಪಿ ಜೆಡಿಎಸ್ ಅಪಪ್ರಚಾರ ಮಾಡುತ್ತಿವೆ....

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರ ವಿತರಣೆ

ಮೈಸೂರು, ಜುಲೈ 19, 2025 (www.justkannada.in): ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ...

OPS ಜಾರಿ ಬಗ್ಗೆ ಸಮಿತಿ ವರದಿ ಬಂದ ಬಳಿಕ‌ ಚರ್ಚಿಸಿ ತೀರ್ಮಾನ: ಸಿಎಂ ಭರವಸೆ

ಮೈಸೂರು ಜು 19, ೨೦೨೫:  ಏಳನೇ ವೇತನ‌ ಆಯೋಗದ ಶಿಫಾರಸ್ಸನ್ನು ಯಥಾವತ್ತಾಗಿ...

ಮಾಹಿತಿ ಹಕ್ಕು ಆಯೋಗ : ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ನವೆಂಬರ್‍ನಲ್ಲಿ ಅದಾಲತ್ ಮಾದರಿ ಕಲಾಪ

ದಾವಣಗೆರೆ ಜುಲೈ.18, ೨೦೨೫:  ಆರ್.ಟಿ.ಐ. ಕಾಯಿದೆಯಡಿ ಸಲ್ಲಿಕೆಯಾಗುವ ಎರಡನೇ ಮೇಲ್ಮನವಿ ಪ್ರಕರಣಗಳನ್ನು...