13
July, 2025

A News 365Times Venture

13
Sunday
July, 2025

A News 365Times Venture

ಕಾಲ್ತುಳಿತದಿಂದ 11 ಜನ ಸಾವು ಕೇಸ್: ಆರ್ ಸಿಬಿ,  ಡಿಎನ್ ಎ ಮಾಲೀಕರಿಗೆ CID ನೋಟಿಸ್

Date:

ಬೆಂಗಳೂರು,ಜೂನ್,14,2025 (www.justkannada.in):  ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ  11 ಜನರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸುತ್ತಿದ್ದುಈ ಮಧ್ಯೆ  ಇದೀಗ ಆರ್ ಸಿಬಿ ಹಾಗೂ ಡಿಎನ್ ಎ ಮಾಲೀಕರಿಗೆ ನೋಟಿಸ್  ಜಾರಿ ಮಾಡಿದೆ.

ವಿಚಾರಣೆಗೆ ಹಾಜರಾಗುವಂತೆ ಆರ್ ಸಿಬಿ ಹಾಗೂ ಡಿಎನ್ ಎ ಮಾಲೀಕರಿಗೆ  ಇ-ಮೇಲ್ ಮೂಲಕ ಸಿಐಡಿ ನೋಟಿಸ್ ನೀಡಿದೆ. ಆರ್ ಸಿಬಿ ಮುಖ್ಯಸ್ಥ ಪ್ರಥಮೇಶ್ ಮಿಶ್ರಾ, ಉಪಾಧ್ಯಕ್ಷ ರಾಜೇಶ್ ಮೆನನ್, ಡಿಎನ್ ಎ ಸಂಸ್ಥೆ ಎಂಡಿ ವೆಂಕಟ್ ವರ್ಧನ್, ಡೈರೆಕ್ಟರ್ ರೌಲ್ ವರ್ಧನ್, ರೀಹಲ್ ವರ್ಧನ್ ಗೆ ಸಿಐಡಿ ನೋಟಿಸ್ ನೀಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ ಎನ್ನಲಾಗಿದೆ.

ಈ ಹಿಂದೆ ಸಿಐಡಿ ಅಧಿಕಾರಿಗಳು ಆರ್ ಸಿಬಿ ಹಾಗೂ ಡಿಎನ್ ಎಂ ಕಂಪನಿ ಮಾಲೀಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಪ್ರಕರಣ ಸಂಬಂಧ ಈಗಾಗಲೇ ಕೆ ಎಸ್ ಸಿಎ ಪದಾಧಿಕಾರಳ ವಿಚಾರಣೆಯನ್ನು ಸಿಐಡಿ ನಡೆಸಿದೆ.vtu

Key words: stampede case, CID ,notice ,RCB, DNA owners

The post ಕಾಲ್ತುಳಿತದಿಂದ 11 ಜನ ಸಾವು ಕೇಸ್: ಆರ್ ಸಿಬಿ,  ಡಿಎನ್ ಎ ಮಾಲೀಕರಿಗೆ CID ನೋಟಿಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...