14
July, 2025

A News 365Times Venture

14
Monday
July, 2025

A News 365Times Venture

ಕಾಲ ಕೂಡಿ ಬಂದಾಗ ಡಿಕೆಶಿ ಸಿಎಂ ಆಗೇ ಆಗುತ್ತಾರೆ- ಶಾಸಕ ರವಿ ಗಣಿಗ

Date:

ಮಂಡ್ಯ,ಜುಲೈ,14, 2025 (www.justkannada.in): ಸಿಎಂ ಬದಲಾವಣೆ ವಿಚಾರಕ್ಕೆ ಈಗಾಗಲೇ ಅಂತಿಮ ತೆರೆ ಎಳೆಯಲಾಗಿದ್ದು ಸಿಎಂ ಸಿದ್ದರಾಮಯ್ಯ ತಾನೇ ಐದು ವರ್ಷ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಈ ಮೂಲಕ ಅಧಿಕಾರ ಹಂಚಿಕೆಯ ಚರ್ಚೆಗೆ ಫುಲ್ ಸ್ಟಾಪ್ ಬಿದ್ದಿದೆ. ಇನ್ನು ಡಿಕೆ ಶಿವಕುಮಾರ್ ಸಿಎಂ ಆಗೇ ಆಗುತ್ತಾರೆ ಎಂದು ಕಾಂಗ್ರೆಸ್ ಶಾಸಕ ರವಿಗಣಿಗ ಭವಿಷ್ಯ ನುಡಿದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ರವಿ ಗಣಿಗ, ಕಾಲ ಕೂಡಿ ಬಂದಾಗ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಡಿಕೆ ಶಿವಕುಮಾರ್ ಸಿಎಂ ಆಗಲೇಬೇಕು. ಆಗೇ ಆಗುತ್ತಾರೆ. ಎಲ್ಲಾ ಶಾಸಕರು ಡಿಕೆ ಶಿವಕುಮಾರ್ ಪರ ಇದ್ದಾರೆ ಎಂದರು.

ಬಿಜೆಪಿ ಜೆಡಿಎಸ್ ಅನುದಾನ ತಾರತಮ್ಯ  ಕುರಿತು ಪ್ರತಿಕ್ರಿಯಿಸಿದ ಶಾಸಕ ರವಿಗಣಿಗ,  ಗ್ಯಾರಂಟಿಯಿಂದ ಅನುದಾನಕ್ಕೆ ಯಾವುದೇ ಸಮಸ್ಯೆ ಇಲ್ಲ. ನೂರಾರು ಕೋಟಿ ಅನುದಾನ ನಮಗೆ ನೀಡಲಾಗಿದೆ. ಕೆಆರ್ ಪೇಟೆಗೆ ಅನುದಾನ ತಾರತಮ್ಯ. ಕೆಆರ್ ಪೇಟೆ ಶಾಸಕರು ನಮ್ಮ ಪಕ್ಷದವರಾ..? ಎಂದು ಪ್ರಶ್ನಿಸಿದರು.vtu

Key words: DK Shivakumar, become, CM, MLA,  Ravi Ganiga

The post ಕಾಲ ಕೂಡಿ ಬಂದಾಗ ಡಿಕೆಶಿ ಸಿಎಂ ಆಗೇ ಆಗುತ್ತಾರೆ- ಶಾಸಕ ರವಿ ಗಣಿಗ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜೆಎಸ್ಎಸ್ ವೈದ್ಯಕೀಯ ಕಾಲೇಜಿನಿಂದ ಆರೋಗ್ಯ ಶಿಬಿರ: ಪ್ಲಾಸ್ಟಿಕ್ ಬಗ್ಗೆ ಜಾಗೃತಿ

ಮೈಸೂರು,ಜುಲೈ,14,2025 (www.justkannada.in): ಕುಟುಂಬ ದತ್ತು ಕಾರ್ಯಕ್ರಮದ ಭಾಗವಾಗಿ, ಮೈಸೂರಿನ ಜೆಎಸ್ಎಸ್ ವೈದ್ಯಕೀಯ...

ಪೊಲೀಸರ ಕಾರ್ಯಾಚರಣೆ: 42 ಕಳುವು ಪ್ರಕರಣಗಳು ಪತ್ತೆ, 63 ಲಕ್ಷ ಮೌಲ್ಯದ ಸ್ವತ್ತುಗಳು ವಶಕ್ಕೆ

 ಮೈಸೂರು,ಜುಲೈ,14,2025 (www.justkannada.in): ಮೈಸೂರು ನಗರ ಪೊಲೀಸರು ಕಾರ್ಯಾಚರಣೆ ನಡೆಸಿ 42 ಸ್ವತ್ತು...

ಒಂದೇ ದಿನ 4559 ಕೋಟಿ ಮೊತ್ತದ ಕಾಮಗಾರಿಗೆ ಶಂಕುಸ್ಥಾಪನೆ: ಅಭಿವೃದ್ಧಿಗೆ ಇದಕ್ಕಿಂತ ಸಾಕ್ಷಿ ಬೇಕಾ? ಸಿಎಂ ಸಿದ್ದರಾಮಯ್ಯ

ವಿಜಯಪುರ,ಜುಲೈ,14,2025 (www.justkannada.in):  ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ, ಒಂದೇ ದಿನ...

ಅಂಧ ಪ್ರಯಾಣಿಕರಿಗಾಗಿ ಬಸ್ ಗಳಿಗೆ  ಧ್ವನಿ ಸ್ಪಂದನ ಡಿವೈಸ್: ನೂತನ ಯೋಜನೆಗೆ ಚಾಲನೆ

ಮೈಸೂರು,ಜುಲೈ,14,2025 (www.justkannada.in): ಅಂಧ ಪ್ರಯಾಣಿಕರ ಸರಳ ಪ್ರಯಾಣಕ್ಕಾಗಿ ರಾಜ್ಯ ಸಾರಿಗೆ ಇಲಾಖೆ...