14
July, 2025

A News 365Times Venture

14
Monday
July, 2025

A News 365Times Venture

ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ನೀರುಪಾಲು

Date:

ಮಂಡ್ಯ,ಫೆಬ್ರವರಿ,15,2025 (www.justkannada.in):  ಸ್ನಾನ ಮಾಡಲು ಹೋಗಿ ಇಬ್ಬರು ಯುವತಿಯರು ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.

ಶೋಭಾ(19), ನದಿಯಾ(23)  ಮೃತಪಟ್ಟ ಯುವತಿಯರು. ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ಸ್ನಾನ ಮಾಡಲು ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.  ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಮುತ್ತತ್ತಿಗೆ ದೇವರ ಕಾರ್ಯಕ್ಕೆಂದು ಬಂದಿದ್ದ  ಯುವತಿಯರು ಕಾವೇರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Two ,young women, Cauvery River, death

The post ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ನೀರುಪಾಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...