8
July, 2025

A News 365Times Venture

8
Tuesday
July, 2025

A News 365Times Venture

ಕೆಆರ್ ಎಸ್ ಜಲಾಶಯದ ಒಳ ಹರಿವು ಹೆಚ್ಚಳ : 111 ಅಡಿಗೆ ತಲುಪಿದ ನೀರಿನ ಮಟ್ಟ

Date:

ಮಂಡ್ಯ ಜೂನ್,17,2025 (www.justkannada.in): ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಈ ಬಾರಿಯೂ ಕೂಡ ಉತ್ತಮ ಮಳೆಯಾಗುತ್ತಿದೆ. ಈ ನಡುವೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ.

ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್ ಎಸ್ ಜಲಾಶಯಕ್ಕೆ ನೀರು ಹರಿದು ಬರುತ್ತಿದ್ದು  ಟಯಾ ಒಳ ಹರಿವು 16 ಸಾವಿರ ಕ್ಯೂಸೆಕ್ ಗೆ ಏರಿಕೆಯಾಗಿದೆ.  ಕೆಆರ್ ಎಸ್ ಡ್ಯಾಂ ನೀರಿನ ಮಟ್ಟ111 ಅಡಿಗೆ ತಲುಪಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿದ್ದು ಕಾವೇರಿ ಲಕ್ಷಣ ತೀರ್ಥ ನದಿಗಳು ಉಕ್ಕಿ ಹರಿಯುತ್ತಿವೆ.  ಈ ಹಿನ್ನೆಲೆಯಲ್ಲಿ ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತವಾಗಿದೆ.  ಭಾಗಮಂಡಲ- ನಾಪೋಕ್ಲು ರಸ್ತೆ ಜಲಾವೃತವಾಗಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.vtu

Key words: Rain, KRS, reservoir, inflow, increases

The post ಕೆಆರ್ ಎಸ್ ಜಲಾಶಯದ ಒಳ ಹರಿವು ಹೆಚ್ಚಳ : 111 ಅಡಿಗೆ ತಲುಪಿದ ನೀರಿನ ಮಟ್ಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜೆಡಿಎಸ್ ನಿಂದ ಶಾಸಕ ಜಿಟಿ ದೇವೇಗೌಡ ದೂರ: ಮೊದಲ ಬಾರಿಗೆ ಮೌನ ಮುರಿದ ಪುತ್ರ ಜಿ.ಡಿ ಹರೀಶ್ ಗೌಡ

ಮೈಸೂರು,ಜುಲೈ,7,2025 (www.justkannada.in):  ಶಾಸಕ ಜಿಟಿ ದೇವೇಗೌಡ  ಜೆಡಿಎಸ್ ವಿರುದ್ದ ಅಸಮಾಧಾನಗೊಂಡು ಪಕ್ಷದಿಂದ...

ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಅದು ಅಧಿಸೂಚಿತ ಖಾಯಿಲೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು, ಜುಲೈ,7,2025 (www.justkannada.in): ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಹೃದಯಾಘಾತ ಒಂದು...

ಮಾಸ್ ಲೀಡರ್ ಸಿದ್ದರಾಮಯ್ಯ ಅವರ ಸೇವೆ ವಿಸ್ತಾರ ಮಾಡಲು ಪಕ್ಷ ಚಿಂತನೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಜುಲೈ,7,2025 (www.justkannada.in): ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ AICC ಹಿಂದುಳಿದ ವರ್ಗಗಳ ರಾಷ್ಟ್ರೀಯ...

ಸಿಎಂ ಬಗ್ಗೆ ಕಾಂಗ್ರೆಸ್ ಶಾಸಕರಿಗೆ ವಿಶ್ವಾಸವಿಲ್ಲ- ಬಿವೈ ವಿಜಯೇಂದ್ರ

ಶಿವಮೊಗ್ಗ,ಜುಲೈ,7,2025 (www.justkannada.in): ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷದ ಕಾಂಗ್ರೆಸ್  ಶಾಸಕರಿಗೇ ವಿಶ್ವಾಸ...