16
April, 2026

A News 365Times Venture

16
Thursday
April, 2026

A News 365Times Venture

‘ಕೈ’ ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ:  ದೆಹಲಿಗೆ 20ಕ್ಕೂ ಹೆಚ್ಚು ಶಾಸಕರು?

Date:

ಬೆಂಗಳೂರು,ಏಪ್ರಿಲ್,11,2026 (www.justkannaa.in): ಸಚಿವ ಸಂಪುಟ ಪುನಾರಚನೆ ವಿಚಾರಕ್ಎಕ ಸಂಬಂಧಿಸಿದಂತೆ  ಕಾಂಗ್ರೆಸ್ ನಲ್ಲಿ ಮತ್ತೆ ರಾಜಕೀಯ ಚಟುವಟಿಕೆ ಗರಿಗೆದರಿದೆ.  ಉಪಚುನಾವಣೆ ಮುಗಿಯುತ್ತಿದ್ದಂತೆ ಅಲರ್ಟ್ ಆಗಿರುವ 20ಕ್ಕೂ ಹೆಚ್ಚು ಶಾಸಕರು ನಾಳೆ ದೆಹಲಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

ಏಪ್ರಿಲ್ 17ರ ಬಳಿಕ ಸಿಎಂ ಮತ್ತು ಡಿಸಿಎಂ ಹೈಕಮಾಂಡ್ ಭೇಟಿಗೆ ತೆರಳುವ ಸಾಧ್ಯತೆ ಇದ್ದು ಸಿಎಂ ಡಿಸಿಎಂ ಭೇಟಿ ಮುನ್ನ ಕಾಂಗ್ರೆಸ್ ನ 20ಕ್ಕೂ ಹೆಚ್ಚು ಶಾಸಕರು ಅಶೋಕ್ ಪಟ್ಟಣ್ ಟಿ.ಬಿ ಜಯಚಂದ್ರ ಅವರ ನೇತೃತ್ವದಲ್ಲಿ ದೆಹಲಿಗೆ ತೆರಳಿ  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಲ್ಲಕಾರ್ಜುನ ಖರ್ಗೆ ವೇಣುಗೋಪಾಲ್ ರಾವ್, ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನ ಭೇಟಿಯಾಗುವ ಸಾಧ್ಯತೆ ಇದೆ.

ಪಕ್ಷಕ್ಕಾಗಿ ದುಡಿದಿದ್ದೇವೆ.  ನಮಗೂ ಒಮ್ಮೆ ಸಚಿವರಾಗುವ ಆಸೆ ಇದೆ ಎರಡುವರೆ ವರ್ಷದ ಬಳಿಕ ಅವಕಾಶ ಕೊಡ್ತೀವಿ ಅಂತ ಹೇಳಲಾಗುತ್ತು.  ಸರ್ಕಾರ ರಚನೆಯಾಗಿ ಮೂರು ವರ್ಷ ಕಳೆಯುತ್ತಾ ಬಂದಿದೆ ಇನ್ನುಳಿದ ಎರಡು ವರ್ಷಕ್ಕಾದರೂ ನಮಗೆ ಸಚಿವ ಸ್ಥಾನ ನೀಡಿ ಈ ಸಂಬಂಧ ಸಂಫುಟ ಪುನರ್ ರಚನೆಗೆ ಸಿಎಂಗೆ ಸೂಚನೆ ನೋಡಿ  ಎಂದು ಶಾಸಕರು ಮನವಿ ಮಾಡಲಿದ್ದಾರೆ ಎನ್ನಲಾಗಿದೆ  ಕಳೆದ ತಿಂಗಳು ಬೌರಿಂಗ್ ಕ್ಲಬ್ ನಲ್ಲಿ ಶಾಸಕರು ಸಭೆ ನಡೆಸಿದ್ದರು 3 ರಿಂದ 6 ಬಾರಿ ಗೆದ್ದ ಶಾಸಕರು ಸಚಿವ ಸ್ಥಾನಕ್ಕೆ ಡಿಮ್ಯಾಂಡ್ ಮಾಡಿದ್ದಾರೆ.

Key words: Congress, Cabinet restructure, MLAs

The post ‘ಕೈ’ ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ:  ದೆಹಲಿಗೆ 20ಕ್ಕೂ ಹೆಚ್ಚು ಶಾಸಕರು? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕ್ಷೇತ್ರ ಮರು ವಿಂಗಡಣೆ ಮಸೂದೆ ಪ್ರತಿ ಸುಟ್ಟು ಹಾಕಿ ತಮಿಳುನಾಡು ಸಿಎಂ ಸ್ಟಾಲಿನ್ ಪ್ರತಿಭಟನೆ

ಚೆನ್ನೈ,ಏಪ್ರಿಲ್,16,2026 (www.justkannada.in):  ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ...

ನಮ್ಮದು ಕುಟುಂಬ ರಾಜಕಾರಣ ಅಲ್ಲ- ಹೆಚ್.ಡಿಕೆಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು

ಮೈಸೂರು,ಏಪ್ರಿಲ್ ,15,2026 (www.justkannada.in): ತಮ್ಮ ವಿರುದ್ದ ಕುಟುಂಬ ರಾಜಕಾರಣ ಆರೋಪ ಮಾಡಿದ್ದ...

ಕೃಷಿ ಪ್ರಾಯೋಗಿಕ (Agriculture Practical) ಪರೀಕ್ಷೆ: ವಿದ್ಯಾರ್ಥಿಗಳಿಗಾಗಿ ಉಚಿತ ತರಬೇತಿ ಕಾರ್ಯಾಗಾರ.

  ಮೈಸೂರು, ಏ.೧೫,೨೦೨೬: ಕೃಷಿ ಪ್ರಾಯೋಗಿಕ (Agriculture Practical) ಪರೀಕ್ಷೆಗೆ ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳಿಗಾಗಿ...

ಮುಂದಿನ ಟಾರ್ಗೆಟ್ ನಾನೇ ಎಂದು ಪ್ರಚಾರ: ಸಿದ್ದರಾಮಯ್ಯ, ಡಿಕೆಶಿ ಜೊತೆ ಚರ್ಚೆ ಮಾಡ್ತೇನೆ- ಸಚಿವ ಜಮೀರ್

ಬೆಂಗಳೂರು,ಏಪ್ರಿಲ್,15,2026 (www.justkannada.in): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ...