18
July, 2025

A News 365Times Venture

18
Friday
July, 2025

A News 365Times Venture

ಕೊನೆಗೂ ಗಂಡು ಮಕ್ಕಳ ಕಷ್ಟ ಅರ್ಥ ಮಾಡಿಕೊಂಡು ದಿಟ್ಟ ಕ್ರಮ ಕೈಗೊಂಡ KSRTC

Date:

ಮೈಸೂರು,ಫೆಬ್ರವರಿ,21,2025 (www.justkannada.in):  ಶಕ್ತಿ ಯೋಜನೆ ಜಾರಿಯಾದ ನಂತರ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರೇ ಹೆಚ್ಚೆಚ್ಚು ಪ್ರಯಾಣ ಮಾಡುತ್ತಿದ್ದು ಪುರುಷರ ಮೀಸಲು ಆಸನದಲ್ಲೂ ಕೂರುತ್ತಿದ್ದರು. ಕಾಸುಕೊಟ್ಟು ಪ್ರಯಾಣಿಸುತ್ತಿದ್ದರೂ ಸಹ  ಪುರುಷರು ಇದರಿಂದ ತೊಂದರೆಗೊಳಗಾಗುತ್ತಿದ್ದರು. ಇದೀಗ ಕೊನೆಗೂ ಗಂಡು ಮಕ್ಕಳ ಕಷ್ಟ ಅರ್ಥ ಮಾಡಿಕೊಂಡು ಕರ್ನಾಟಕ ರಾಜ್ಯ ರಸ್ತೆ  ಸಾರಿಗೆ ನಿಗಮ ಮೈಸೂರು ನಗರ ವಿಭಾಗ  ಮಹತ್ವದ ಕ್ರಮವೊಂದನ್ನ ತೆಗೆದುಕೊಂಡಿದೆ.

ಹೌದು, ಇನ್ಮುಂದೆ ಪುರುಷರು‌‌ ಕೂರುವ ಆಸನದಲ್ಲಿ ಗಂಡಸರೇ ಕೂರಬೇಕು. ಈ ಕುರಿತು ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ತಿಳುವಳಿಕೆ ನೀಡಿ.  ಕ್ರಮದ ಬಳಿಕ‌ ಅನುಸರಿಸುತ್ತಿರುವ ವಿವರದ ಬಗ್ಗೆ ಮಾಹಿತಿ ನೀಡಿ. ಪುರುಷರ ಆಸನದಲ್ಲಿ ಮಹಿಳೆಯರು ಕುಳಿತುಕೊಳ್ಳುತ್ತಿದ್ದಾರೆ. ಪುರುಷರಿಗೆ ಇದರಿಂದ ತೊಂದರೆ ಉಂಟಾಗುತ್ತಿದೆ. ಪುರುಷರ ಆಸನದಲ್ಲಿ ಪುರುಷರೇ ಕೂರುವಂತೆ ನೋಡಿಕೊಳ್ಳಿ  ಎಂದು ಕ.ರಾ.ರ.ಸಾ. ನಿಗಮ ಮೈಸೂರು ನಗರ ವಿಭಾಗ ಸೂಚನೆ ನೀಡಿದೆ .

ಎಸ್.ವಿಷ್ಣುವರ್ಧನ್ ಅವರಿಂದ ಕೇಂದ್ರ ಕಚೇರಿಗೆ ಮಾಹಿತಿ ನೀಡಲಾಗಿದ್ದು,  ರಾಜ್ಯದ ಎಲ್ಲಾ ಘಟಕ ವ್ಯವಸ್ಥಾಪಕರಿಗೆ ಈ ಆದೇಶವನ್ನ ಹಿರಿಯ ಅಧಿಕಾರಿಗಳು ರವಾನೆ ಮಾಡಿದ್ದಾರೆ.

Key words: KSRTC , Men, Government bus, Seated, Mysore

The post ಕೊನೆಗೂ ಗಂಡು ಮಕ್ಕಳ ಕಷ್ಟ ಅರ್ಥ ಮಾಡಿಕೊಂಡು ದಿಟ್ಟ ಕ್ರಮ ಕೈಗೊಂಡ KSRTC appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತವರು ಕ್ಷೇತ್ರಕ್ಕೆ ಬಂಪರ್ ಯೋಜನೆ ; ಸಿದ್ದರಾಮಯ್ಯ ರಿಂದ ಚಾಲನೆ.

ಮೈಸೂರು,ಜುಲೈ,18,2025 (www.justkannada.in): ಮೈಸೂರು ನಗರ ಜನತೆಯ ಹಲವಾರು ದಿನಗಳ ಬೇಡಿಕೆ ಕಡೆಗೂ...

ಸಿಎಂ ಸಿದ್ದರಾಮಯ್ಯ ಅವರ ಕ್ಷಮೆಯಾಚಿಸಿದ “ಮೆಟಾ”..!

ಬೆಂಗಳೂರು,ಜುಲೈ,18,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಟಾದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ...

ಸತತ 8ನೇ ಬಾರಿಗೆ ದೇಶದ ‘ಸ್ವಚ್ಛ ನಗರಿ ಪಟ್ಟ ಅಲಂಕರಿಸಿದ ಇಂದೋರ್ : ಮೈಸೂರಿಗೆ ಎಷ್ಟನೇ ಸ್ಥಾನ?

ನವದೆಹಲಿ,ಜುಲೈ,17,2025 (www.justkannada.in): ಮಧ್ಯಪ್ರದೇಶದ ಇಂದೋರ್ ನಗರವು ಸತತ ಎಂಟನೇ ಬಾರಿಗೆ  ದೇಶದ...

ರಾಹುಲ್ ಗಾಂಧಿ ಯಾವ ನ್ಯಾಯ ಯೋಧ? ಸಿದ್ದು ಚಮಚಗಿರಿ ಮಾಡ್ತಿದ್ದಾರೆ- ಹೆಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು,ಜುಲೈ,17,2025 (www.justkannada.in): ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಅವರನ್ನ ನ್ಯಾಯಯೋಧ ಎಂದು...