19
May, 2026

A News 365Times Venture

19
Tuesday
May, 2026

A News 365Times Venture

ಕ್ಷೇತ್ರ  ಮರುವಿಂಗಡಣೆ ಬಿಲ್ : ಸಂಸದ ಡಾ. ಸಿ.ಎನ್ ಮಂಜುನಾಥ್ ಪ್ರತಿಕ್ರಿಯಿಸಿದ್ದು ಹೀಗೆ

Date:

ನವದೆಹಲಿ,ಏಪ್ರಿಲ್ ,16,2026 (www.justkannada.in):  ಕೇಂದ್ರ ಸರ್ಕಾರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಮುಂದಾಗಿದ್ದು ಇಂದು ಕ್ಷೇತ್ರ ಮರು ವಿಂಗಡಣೆ ಮಸೂದೆ ಲೋಕಸಭೆಯಲ್ಲಿ ಮಂಡನೆಯಾಗಿದೆ.

ಮಸೂದೆಯಿಂದ ದಕ್ಷಿಣ ಭಾರತಕ್ಕೆ ಅನ್ಯಾಯ ಆರೋಪ ಕುರಿತು ಮಾತನಾಡಿರುವ ಬಿಜೆಪಿ ಸಂಸದ ಡಾ.ಸಿ.ಎನ್ ಮಂಜುನಾಥ್, ಉತ್ತರ ಭಾರತದಲ್ಲಿ 20 ಲಕ್ಷ ಮತದಾರರಿಗೆ ಒಂದು ಕ್ಷೇತ್ರ, ದಕ್ಷಿಣ ಭಾರತದಲ್ಲಿ 15 ಲಕ್ಷ ಮತದಾರರಿಗೆ 1 ಕ್ಷೇತ್ರವಾಗಲಿದೆ ಎಂದರು.

ದಕ್ಷಿಣ ಭಾರತದಲ್ಲಿ ಜನಸಂಖ್ಯೆ ಕಡಿಮೆ ಇದೆ. ತೆರಿಗೆ ಪಾಲು ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಆಗುವುದಿಲ್ಲ ಹಿಂದುಳಿದ ಪ್ರದೇಶದ ಆಧಾರದ ಮೇಲೆ ತೆರಿಗೆ ಹಣ ಹಂಚಿಕೆಯಾಗುತ್ತದೆ ಎಂದು ಸಿ.ಎನ್ ಮಂಜುನಾಥ್ ತಿಳಿಸಿದರು.

Key words: constituency redelineation bill, MP, Dr. C.N. Manjunath

The post ಕ್ಷೇತ್ರ  ಮರುವಿಂಗಡಣೆ ಬಿಲ್ : ಸಂಸದ ಡಾ. ಸಿ.ಎನ್ ಮಂಜುನಾಥ್ ಪ್ರತಿಕ್ರಿಯಿಸಿದ್ದು ಹೀಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೇ 20ರಂದು ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ: ಕಠಿಣ ಕ್ರಮಕ್ಕೆ ಮುಂದಾದ KSRTC

ಬೆಂಗಳೂರು,ಮೇ,18,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮೇ...

ಭ್ರಷ್ಟಾಚಾರ, ಕಮಿಷನ್ ಆರೋಪ: ಸಿಎಂ, ಡಿಸಿಎಂ ಉತ್ತರಿಸದೇ ಮೌನ- ಶಾಸಕ ಸುರೇಶ್ ಗೌಡ

ತುಮಕೂರು,ಮೇ,18,2026 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಭ್ರಷ್ಟಾಚಾರ ಕಮಿಷನ್ ಆರೋಪ...

ಆನೆಗಳ ಕಾದಾಟಕ್ಕೆ ಮಹಿಳೆ ಬಲಿ: ಘಟನೆ ಕಣ್ಣಾರೇ ಕಂಡು ನೋವು ತೋಡಿಕೊಂಡ ಪತಿ

ಕೊಡಗು,ಮೇ,18,2026 (www.justkannada.in):  ಕುಶಾಲನಗರದ ದುಬಾರೆಯಲ್ಲಿ  ಆನೆಗಳ ನಡುವೆ ಕಾದಾಟ ನಡೆದು ಮಹಿಳೆ...

ಸಿದ್ದರಾಮಯ್ಯ ಬದಲಾವಣೆಯಾದ್ರೆ ಪರಮೇಶ್ವರ್ ಸಿಎಂ ಆಗಲಿ- ಕೆ.ಎನ್ ರಾಜಣ್ಣ

ತುಮಕೂರು,ಮೇ,18,2026 (www.justkannada.in):  ಸಿಎಂ ಸಿದ್ದರಾಮಯ್ಯ ಬದಲಾವಣೆಯಾದರೇ ಗೃಹ ಸಚಿವ ಪರಮೇಶ್ವರ್ ಸಿಎಂ...