9
June, 2026

A News 365Times Venture

9
Tuesday
June, 2026

A News 365Times Venture

ಚಾಮುಂಡಿ ಬೆಟ್ಟದಲ್ಲಿ ನಿರ್ಮಾಣ ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ

Date:

ಬೆಂಗಳೂರು,ಏಪ್ರಿಲ್,9,2026 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಹೈಕೋರ್ಟ್ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠವು  ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ  47 ಕೋಟಿ  ರೂ. ಕಾಮಗಾರಿಗೆ ತಡೆಯಾಜ್ಞೆ ನೀಡಿದೆ.  ಯಾವುದೇ ಕಾಮಗಾರಿ ಕೈಗೊಳ್ಳದಂತೆ  ಡಿಸಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.  ಆದೇಶ ಉಲ್ಲಘಿಸಿದರೆ ಕ್ರಮ ಕೈಗೊಳ್ಳುವುದಾಗಿ  ಡಿಸಿಗೆ ನ್ಯಾಯಪೀಠವು ಎಚ್ಚರಿಕೆ ನೀಡಿದ್ದು, ಅಲ್ಲದೆ 47 ಕೋಟಿ ರೂ. ಅನುದಾನ ವೆಚ್ಚದ ಬಗ್ಗೆ ಲೆಕ್ಕಪತ್ರ ಒದಗಿಸಿ ಎಂದು ಸೂಚಿಸಿದೆ.

ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಚಾಮುಂಡಿ ಬೆಟ್ಟದ ಮೂಲ ಸ್ವರೂಪಕ್ಕೆ ಧಕ್ಕೆಯಾಗುವಂತಹ ಕಾಮಗಾರಿ ನಡೆಸಲಾಗುತ್ತಿದೆ ಶಾಶ್ವತ ಕಾಮಗಾರಿ ನಡೆಸುವುದಿಲ್ಲವೆಂಬ  ಮುಚ್ಚಳಿಕೆ ಉಲ್ಲಂಘಿಸಿದ್ದಾರೆ.  ಹೀಗಾಗಿ ಕಾಮಗಾರಿಗಳಿಗೆ ತಡೆಯಾಜ್ಞೆ ನೀಡವಂತೆ  ಮನವಿ ಮಾಡಿದ್ದರು.

Key words: High Court, stays, construction work, Chamundi Hills

The post ಚಾಮುಂಡಿ ಬೆಟ್ಟದಲ್ಲಿ ನಿರ್ಮಾಣ ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ

ಬೆಂಗಳೂರು,ಜೂನ್,9,2026 (www.justkannada.in): ನಿನ್ನೆ ಹೃದಯಾಘಾತದಿಂದ ನಿಧನರಾದ ಮಾಜಿ ಸಿಎಂ ಡಿ.ದೇವರಾಜ ಅರಸು...

ಜೂ.21 ರಂದು ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಅಪರ ಜಿಲ್ಲಾಧಿಕಾರಿ

ಮೈಸೂರು, ಜೂನ್,8,2026 (www.justkannada.in): ಜಿಲ್ಲಾಡಳಿತದ ವತಿಯಿಂದ ಜೂನ್ 21 ರಂದು  ಮೈಸೂರು...

ಭರ್ಜರಿ ಕಾರ್ಯಚರಣೆ: 41 ಸ್ವತ್ತು ಕಳವು ಮತ್ತು 2 ವಂಚನೆ ಪ್ರಕರಣ ಭೇದಿಸಿದ ಮೈಸೂರು ಪೊಲೀಸರು

ಮೈಸೂರು,ಜೂನ್,8,2026 (www.justkannada.in): ಮೈಸೂರು ನಗರದ ವಿವಿಧ ಠಾಣಾ ಪೊಲೀಸರು ಭರ್ಜರಿ ಕಾರ್ಯಚರಣೆ...

KPCC ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದು ನಿಜ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,8,2026 (www.justkannada.in): ಕೆಪಿಸಿಸಿ ಅಧ್ಯಕ್ಷ  ಸ್ಥಾನಕ್ಕೆ ನನ್ನ ಬೇಡಿಕೆ ಇದ್ದಿದ್ದು ನಿಜ....