6
September, 2026

A News 365Times Venture

6
Sunday
September, 2026

A News 365Times Venture

ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ: ಕೋಳಿಗಳಿಗೆ ಮುಗಿಬಿದ್ದ ಜನರು

Date:

ಶಿವಮೊಗ್ಗ,ಜುಲೈ,2,2025 (www.justkannada.in): ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ 700ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಈ ಘಟನೆ ನಡೆದಿದೆ. ಕಡೂರಿನಿಂದ ಸಾಗರಕ್ಕೆ ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿದ್ದು ಕ್ಯಾಂಟರ್ ನಲ್ಲಿದ್ದ 1700 ಕೋಳಿಗಳ ಪೈಕಿ 700 ಕೋಳಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಕ್ಯಾಂಟರ್ ಪಲ್ಟಿಯಾಗುತ್ತಿದ್ದಂತೆ ಕೋಳಿಗಳನ್ನು ಎತ್ತಿಕೊಳ್ಳಲು ಜನ ಮುಗಿಬಿದ್ದರು.

ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.vtu

Key words: Driver, loses, control , Canter ,overturns,

The post ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ: ಕೋಳಿಗಳಿಗೆ ಮುಗಿಬಿದ್ದ ಜನರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಸತಿ ಶಾಲೆಯಲ್ಲಿ ಅವ್ಯವಸ್ಥೆ: ಸಚಿವ ಕೆ.ಎಂ. ಶಿವಲಿಂಗೇಗೌಡ  ತೀವ್ರ ತರಾಟೆ, ಸ್ಥಳಾಂತರಕ್ಕೆ ಆದೇಶ

ಹಾಸನ,ಸೆಪ್ಟಂಬರ್,5,2026 (www.justkannada.in): ಹಾಸನ ಶಾಂತಿಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಶೇ 7.5ರಷ್ಟು ಮೀಸಲಾತಿ: ಸಿಎಂ ಡಿಕೆ ಶಿವಕುಮಾರ್ ಘೋಷಣೆ

ವಿಜಯನಗರ,ಸೆಪ್ಟಂಬರ್,5,2026 (www.justkannada.in):  ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಸಿಎಂ ಡಿಕೆ ಶಿವಕುಮಾರ್...

ನಾನು ರಾಹುಲ್ ಗಾಂಧಿಗೆ ಮಾತು ಕೊಟ್ಟಿದ್ದೆ, ಹೀಗಾಗಿ ರಾಜೀನಾಮೆ ಕೊಟ್ಟೆ-ಮಾಜಿ ಸಿಎಂ ಸಿದ್ದರಾಮಯ್ಯ

ಚಿಕ್ಕಮಗಳೂರು,ಸೆಪ್ಟಂಬರ್,5,2026 (www.justkannada.in);  ಮಾಜಿ ಸಿಎಂ ಸಿದ್ದರಾಮಯ್ಯ ತಾವು ರಾಜೀನಾಮೆ ನೀಡಿದ್ದಕ್ಕೆ ಕಾರಣವೇನು...

ಕಾಂಗ್ರೆಸ್ ಪಾಪದ ಕೊಡ ತುಂಬಿದೆ ಎಂಬ ಹೇಳಿಕೆಗೆ ಸಚಿವ ರಘುಮೂರ್ತಿ ತಿರುಗೇಟು

ಚಿತ್ರದುರ್ಗ,ಸೆಪ್ಟಂಬರ್, 5,2026 (www.justkannada.in): ಕಾಂಗ್ರೆಸ್ ಪಾಪದ ಕೊಡ ತುಂಬಿದೆ ಎಂಬ ಹೇಳಿಕೆ...