17
February, 2026

A News 365Times Venture

17
Tuesday
February, 2026

A News 365Times Venture

ಜಂಗಮ ದೀಕ್ಷೆ ಪಡೆದು ಮಠಾಧೀಶರಾಗಿದ್ದ ಮುಸ್ಲಿಂ ಸಮುದಾಯದ ಸಾಧಕ ವಾಪಸ್

Date:

ಚಾಮರಾಜನಗರ, ಆಗಸ್ಟ್,6,2025 (www.justkannada.in): ಜಂಗಮ ದೀಕ್ಷೆ ಪಡೆದು ಮಠಾಧೀಶರಾಗಿದ್ದ ಮುಸ್ಲಿಂ ಸಮುದಾಯದ ಸಾಧಕ ವಾಪಸ್ ಆಗಿದ್ದಾರೆ.

ನಿಜಲಿಂಗಸ್ವಾಮೀಜಿ ಎಂದು ನಾಮಕರಣಗೊಂಡಿದ್ದ ಮಹಮದ್ ನಿಸಾರ್ ಮೂಲತಃ ಯಾದಗಿರಿ ಜಿಲ್ಲೆ ಶಹಪುರದವರು.  ಬಸವ ತತ್ವ ಚಿಂತನೆಗಳಿಂದ ಪ್ರಭಾವಿತರಾಗಿ ಜಂಗಮದೀಕ್ಷೆ ಪಡೆದಿದ್ದರು ನಿಜಲಿಂಗಸ್ವಾಮೀಜಿ ಎಂದು ಬಸವಕಲ್ಯಾಣದ ಬಸವಪ್ರಭುಸ್ವಾಮೀಜಿ ನಾಮಕರಣ ಮಾಡಿದ್ದರು. ನಿಜಲಿಂಗಸ್ವಾಮೀಜಿ ಬಸವತತ್ವ ಪ್ರಚಾರಕರಾಗಿದ್ದರು.

ಈ ಮಧ್ಯೆ  ಮೂಲತಃ ಮುಸ್ಲಿಂ ಎಂದು ತಿಳಿಯುತ್ತಿದ್ದಂತೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೋಕಿನ ಚೌಡಹಳ್ಳಿ ಗ್ರಾಮಸ್ಥರಿಂದ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಚೌಡಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಿರ್ಮಾಣವಾಗಿದ್ದ ಗುರುಮಲ್ಲೇಶ್ವರ ವಿರಕ್ತ ಮಠ. ಮಠ ನಿರ್ಮಿಸಿದ್ದ ಗ್ರಾಮದ  ಮಹದೇವಪ್ರಸಾದ್ ವಿದೇಶದಲ್ಲಿ ನೆಲಸಿದ್ದಾರೆ.  ನಿಜಲಿಂಗಸ್ವಾಮೀಜಿಯನ್ನು ಮಠಾಧೀಶರನ್ನಾಗಿ ಮಾಡಲು ಮಹದೇವಪ್ರಸಾದ್ ಕರೆತಂದಿದ್ದರು.

ಒಂದುವರೆ ತಿಂಗಳಿಂದ ಮಠದಲ್ಲಿ ಪೂಜೆ ಪುನಸ್ಕಾರ ಮಾಡಿಕೊಂಡಿದ್ದ ನಿಜಲಿಂಗಸ್ವಾಮೀಜಿಯ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಗ್ರಾಮದ ಯುವಕರಿಗೆ ದೊರೆತಿದೆ. ನಿಜಲಿಂಗಸ್ವಾಮೀಜಿ ಮೂಲತಃ ಮುಸ್ಲಿಂ ಎಂದು ತಿಳಿದು ಗ್ರಾಮಸ್ಥರಿಂದ ಆಕ್ಷೇಪ ವ್ಯಕ್ತವಾಗಿದ್ದು ಇಷ್ಟವಿಲ್ಲದಿದ್ದರೆ ಪೀಠತ್ಯಾಗ ಮಾಡುವುದಾಗಿ ಯಾದಗಿರಿಗೆ ನಿಜಲಿಂಗಸ್ವಾಮೀಜಿ ವಾಪಸ್ ತೆರಳಿದರು.

Key words: Muslim community,  swmiji, returns, Chamarajanagar

The post ಜಂಗಮ ದೀಕ್ಷೆ ಪಡೆದು ಮಠಾಧೀಶರಾಗಿದ್ದ ಮುಸ್ಲಿಂ ಸಮುದಾಯದ ಸಾಧಕ ವಾಪಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಯಕತ್ವ ಬದಲಾವಣೆ: ಸಮಯ ಬಂದಾಗ ಸಿಎಂ ಸಿದ್ದರಾಮಯ್ಯನವರೇ ಉತ್ತರ ಕೊಡ್ತಾರೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಫೆಬ್ರವರಿ,17,2026 (www.justkannada.in):  ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಹಿನ್ನೆಲೆಯಲ್ಲಿ ಈ ಬಗ್ಗೆ...

ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು,ಫೆಬ್ರವರಿ,17,2026 (www.justkannada.in): ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ದ ಅಪಪ್ರಚಾರ ಪ್ರಕರಣಕ್ಕೆ...

ಡೂಪ್ಲಿನ್ ಕಾಂಪ್ಲೆಕ್ಸ್ ವರ್ತಕರನ್ನು ಖಾಲಿ ಮಾಡಿಸಿ ಆಸ್ತಿ ವಶಕ್ಕೆ ಪಡೆಯಿರಿ: MDA ಪರ ಹೈಕೋರ್ಟ್ ತೀರ್ಪು

ಮೈಸೂರು,ಫೆಬ್ರವರಿ,17,2026 (www.justkannda.in): ಮೈಸೂರಿನ ಹೃದಯಭಾಗದಲ್ಲಿರುವ “ಡೂಪ್ಲಿನ್ ಕಾಂಪ್ಲೆಕ್ಸ್”  ನ ವರ್ತಕರಿಗೆ ಹೈಕೋರ್ಟ್...

ಶಬರಿಮಲೆ ವಿವಾದ: ವಿಚಾರಣೆಗೆ ಸಾಂವಿಧಾನಿಕ ಪೀಠ ರಚನೆ

ನವದೆಹಲಿ,ಫೆಬ್ರವರಿ,16,2026 (www.justkannada.in): ಕೇರಳದ ಶಬರಿಮಲೆ ದೇವಾಲಯಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ...