18
July, 2025

A News 365Times Venture

18
Friday
July, 2025

A News 365Times Venture

 ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Date:

ವಿಜಯಪುರ,ಮೇ,3,2025 (www.justkannada.in):  ಮೋದಿ ಅವಕಾಶ ಕೊಟ್ರೆ ನಾನು ಪಾಕ್ ಮೇಲೆ ಯುದ್ದ ಮಾಡೋಕೆ ಸಿದ್ಧ ಪ್ರಧಾನಿ ಮೋದಿ ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಲಿ ಎಂಬ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ಕೇಂದ್ರಸಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ.  ಜಮೀರ್ ಅಹ್ಮದ್ ಖಾನ್ ಶಾಂತವಾಗಿದ್ದರೇ ಸಾಕು. ನೀವೇನು ಮಾಡೋದು ಬೇಡ ಮಿಲಿಟರಿಯನ್ನ ನಂಬಿ ಸುಮ್ಮನಿರಿ ಸಾಕು ನಿಮ್ಮ ಭಾಷಣ  ಬೇಡ. ನೀವು  ಗಡಿಗೆ ಹೋಗೋದು ಬೇಡ  ಎಂದರು.

ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ ಎಂದು ಲೇವಡಿ ಮಾಡಿದ ಪ್ರಹ್ಲಾದ್ ಜೋಶಿ, ಸೈನಿಕರು  ಇಂಟೆಲಿಜೆನ್ಸ್ ಬಗ್ಗೆ ವಿಶ್ವಾಸವಿಡಿ.  ಜಮೀರ್ ಶಾಂತವಾಗಿರುವುದೇ ದೇಶಕ್ಕೆ ದೊಡ್ಡ ಸೇವೆ. ಭಾರತೀಯ ಸೈನಿಕರನ್ನ ನಂಬಿ ಸುಮ್ಮನಿರಿ ಸಾಕು. ಜಮೀರ್, ಸಂತೋಷ್ ಲಾಡ್, ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ಸುಮ್ಮನಿದ್ದರೇ ಸಾಕು ಎಂದರು.

Key words: Zameer Ahamad khan, Statement, Union Minister, Prahlad Joshi

The post  ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸತತ 8ನೇ ಬಾರಿಗೆ ದೇಶದ ‘ಸ್ವಚ್ಛ ನಗರಿ ಪಟ್ಟ ಅಲಂಕರಿಸಿದ ಇಂದೋರ್ : ಮೈಸೂರಿಗೆ ಎಷ್ಟನೇ ಸ್ಥಾನ?

ನವದೆಹಲಿ,ಜುಲೈ,17,2025 (www.justkannada.in): ಮಧ್ಯಪ್ರದೇಶದ ಇಂದೋರ್ ನಗರವು ಸತತ ಎಂಟನೇ ಬಾರಿಗೆ  ದೇಶದ...

ರಾಹುಲ್ ಗಾಂಧಿ ಯಾವ ನ್ಯಾಯ ಯೋಧ? ಸಿದ್ದು ಚಮಚಗಿರಿ ಮಾಡ್ತಿದ್ದಾರೆ- ಹೆಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು,ಜುಲೈ,17,2025 (www.justkannada.in): ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಅವರನ್ನ ನ್ಯಾಯಯೋಧ ಎಂದು...

ತಾಕತ್ ಇದ್ರೆ ಕಾರಜೋಳ ಅವರನ್ನೇ ಮುಂದಿನ ಸಿಎಂ ಅಭ್ಯರ್ಥಿ ಎಂದು ಘೋಷಿಸಿಬಿಡಿ-ಬಿವೈವಿಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,17,2025 (www.justkannada.in):  ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ...

ನಾಳೆ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಜುಲೈ,17,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 18 (ನಾಳೆ)ರಂದು ಮೈಸೂರು...