16
July, 2025

A News 365Times Venture

16
Wednesday
July, 2025

A News 365Times Venture

ಜಾತಿಗಣತಿ ವರದಿ ಇನ್ನೂ ಒಂದು ವರ್ಷ ಆಗಬಹುದು- ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಏಪ್ರಿಲ್,18,2025 (www.justkannada.in): ಜಾತಿಗಣತಿ ವರದಿ ಬಹಳ ಜಟಿಲವಾದ ಸಮಸ್ಯೆ. ಹೀಗಾಗಿ.  ಜಾತಿಗಣತಿ ವರದಿ ಜಾರಿ ಇನ್ನೂ ಒಂದು ವರ್ಷ ಆಗಬಹುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಜಾತಿಗಣತಿ ವರದಿ ಬಹಳ ಜಟಿಲವಾದ ಸಮಸ್ಯೆ. ಹೀಗಾಗಿ ಬಹಳಷ್ಟು ಚರ್ಚೆಯಾಗಬೇಕಿದೆ. ವರದಿ ಸ್ವೀಕಾರಕ್ಕೆ 10 ವರ್ಷ ತೆಗೆದುಕೊಂಡಿದ್ದೇವೆ. ಹೀಗಾಗಿ ಜಾತಿ ಗಣತಿ ವರದಿ ಜಾರಿಯಾಗಲು ಒಂದು ವರ್ಷ ಆಗಬಹುದು. ಜಾತಿ ಗಣತಿವರದಿ ಜಾರಿಗೆ  ಆತುರ ಇಲ್ಲ ಎಂದರು.

ವರದಿ ಬಗ್ಗೆ ಸಮಗ್ರ ಚರ್ಚೆಯಾದರೆ ಮಾತ್ರ ವರದಿ ಜಾರಿಯಾಗುತ್ತೆ.   ಮೀಸಲಾತಿ ಹೆಚ್ಚು ಮಾಡುವುದು ಈಗ ಅಸಾಧ್ಯ. ಅವರು ಶಿಫಾರಸು ಮಾಡಿದ್ದಾರೆ ಅಷ್ಟೆ. ಸಮೀಕ್ಷೆ ವೇಳೆ ಅಂಕಿ ಸಂಖ್ಯೆ ಬರೆಸಿದ್ದು ಜನರೇ ಅಲ್ವಾ. ಈಗ ಅವರೇ ವಿರೋಧ ಮಾಡುತ್ತಿದ್ದಾರೆ. ಯಾವುದೇ ಸಮಾಜಕ್ಕೆ ನೋವಾಗದಂತೆ ತೀರ್ಮಾನ ಮಾಡುತ್ತೇವೆ ಎಂದರು.

Key words: Caste census, report, One year, Minister, Satish Jarkiholi

The post ಜಾತಿಗಣತಿ ವರದಿ ಇನ್ನೂ ಒಂದು ವರ್ಷ ಆಗಬಹುದು- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಎಲ್ಲ ಉದ್ಯಮಿಗಳಿಗೂ ರಾಜ್ಯದಲ್ಲೇ ಭೂಮಿ: ಒಂದೇ ಒಂದು ಕಂಪನಿ ಹೊರಹೋಗಲು ಬಿಡಲ್ಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜುಲೈ,16,2025 (www.justkannada.in):  ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ದೇವನಹಳ್ಳಿಯಲ್ಲಿ ನಡೆಯಬೇಕಾಗಿದ್ದ...

ಆ.15ರೊಳಗೆ ಒಳ ಮೀಸಲಾತಿ ಜಾರಿಯಾಗದಿದ್ರೆ ಕರ್ನಾಟಕ ಬಂದ್- ಎ. ನಾರಾಯಣಸ್ವಾಮಿ

ಬೆಂಗಳೂರು,ಜುಲೈ,16,2025 (www.justkannada.in):   ಒಳ ಮೀಸಲಾತಿ ಜಾರಿಗೆ ತೀವ್ರ ವಿಳಂಬ ಮಾಡುತ್ತಿರುವ ರಾಜ್ಯ...

ಜು.19ರಂದು ಮೈಸೂರಿನಲ್ಲಿ ಸಾಧನ ಸಮಾವೇಶ: ವೇದಿಕೆ ಸ್ಥಳ ಪರಿಶೀಲನೆ ನಡೆಸಿದ ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಜುಲೈ,16,2025 (www.justkannada.in):  ಜುಲೈ 19 ರಂದು ಮೈಸೂರಿನಲ್ಲಿ ಕಾಂಗ್ರೆಸ್ ಸಾಧನ ಸಮಾವೇಶ...

ಆ.5 ರಂದು KSRTC, BMTC ಸೇರಿ 4 ನಿಗಮಗಳಿಂದ ಸಾರಿಗೆ ಮುಷ್ಕರ

ಬೆಂಗಳೂರು, ಜುಲೈ, 16,2025 (www.justkannada.in): ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮಗಳ...