6
June, 2026

A News 365Times Venture

6
Saturday
June, 2026

A News 365Times Venture

ಜಾತಿಗಣತಿ ವಿಚಾರ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಮಾಜಿ ಸಿಎಂ ಡಿ.ವಿ ಸದಾನಂದಗೌಡ

Date:

ಬೆಂಗಳೂರು,ಏಪ್ರಿಲ್,15,2025 (www.justkannada.in): ಕಳೆದ ವಾರ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ ಮಾಡಲಾಗಿದ್ದು ಏಪ್ರಿಲ್ 17 ರಂದು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ. ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮಾಜಿ ಸಿಎಂ ಡಿ.ವಿ ಸದಾನಂದಗೌಡ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಡಿ.ವಿ ಸದಾನಂದಗೌಡ, ಜಾತಿಗಣತಿ ವರದಿಯಲ್ಲಿ ಒಕ್ಕಲಿಗ ಸಮುದಾಯ ಅನ್ಯಾಯವಾದರೆ ಒಕ್ಕಲಿಗ ಸಮುದಾಯ ಸಿಡಿದೇಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ

ಇವತ್ತು ಬೆಂಗಳೂರು ಸ್ಮಾರ್ಟ್  ಸಿಟಿ ಆಗಬೇಕಾದರೇ ಕಾರಣ ನಮ್ಮ ಕೆಂಪೇಗೌಡರು . ನಾವು ಜಾತಿಗಣತಿ ವಿರೋಧಿಗಳಲ್ಲ.  ಆದರೆ ತಪ್ಪು ಲೆಕ್ಕದಿಂದ ಶಕ್ತಿ ಕುಂದಿಸಲು ಆಗಲ್ಲ. ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡಬೇಕಾಗುತ್ತೆ ಎಂದರು.

Key words: Caste census, issue, Former CM, D.V. Sadananda Gowda

The post ಜಾತಿಗಣತಿ ವಿಚಾರ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಮಾಜಿ ಸಿಎಂ ಡಿ.ವಿ ಸದಾನಂದಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಾಹನ ಸವಾರರಿಗೆ ಗುಡ್ ನ್ಯೂಸ್: ಮತ್ತೆ ಟ್ರಾಫಿಕ್ ಫೈನ್ ಗೆ ಶೇ 50ರಷ್ಟು ಡಿಸ್ಕೌಂಟ್

ಮೈಸೂರು,ಜೂನ್.5,2026 (www.justkannada.in):  ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರಿಗೆ ರಾಜ್ಯ ಸರ್ಕಾರ...

ಕೊಲೆ ಯತ್ನ ಆರೋಪ ಪ್ರಕರಣ: RTI ಕಾರ್ಯಕರ್ತ ಗಂಗರಾಜುಗೆ ಜಾಮೀನು ಮಂಜೂರು

  ಮೈಸೂರು ಜೂ.೦೫,೨೦೨೬: ಕೊಲೆ ಯತ್ನ ಆರೋಪದಡಿ ನ್ಯಾಯಾಂಗ ಬಂಧನದಲ್ಲಿದ್ದ ಆರ್‌ಟಿಐ ಕಾರ್ಯಕರ್ತ...

ಯಾವ್ ಟ್ರಬಲ್ ಶೂಟರ್ ರೀ..? ಸಿಎಂ ಡಿಕೆಶಿಗೆ ಮಾಜಿ ಸಚಿವ ಕೆ.ಎನ್ ರಾಜಣ್ಣ ಟಾಂಗ್

ತುಮಕೂರು,ಜೂನ್,5,2026 (www.justkannada.in):  ಖಾತೆ ಹಂಚಿಕೆ ಬಳಿಕ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಮಲಿಂಗಾ...

ಸಚಿವರ ಅಸಮಾಧಾನ ವಿಚಾರ: ಎಲ್ಲವನ್ನೂ ನಿಭಾಯಿಸಿಕೊಂಡು ಹೋಗಬೇಕು-ಆರ್.ವಿ ದೇಶಪಾಂಡೆ

ಬೆಂಗಳೂರು,ಜೂನ್,5,2026 (www.justkannada.in):  ಸಚಿವರಿಗೆ ಖಾತೆ ಹಂಚಿಕೆ ಬೆನ್ನಲ್ಲೆ ಸಚಿವರಾದ ರಾಮಲಿಂಗರೆಡ್ಡಿ ಮತ್ತು...