22
April, 2026

A News 365Times Venture

22
Wednesday
April, 2026

A News 365Times Venture

ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಬಿಜೆಪಿ ಶಾಸಕನಿಗೆ ಬಂಧನದ ಭೀತಿ

Date:

ಬೆಂಗಳೂರು, ಫೆಬ್ರವರಿ,10,2026 (www.justkannada.in): ರೌಡಿಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್  ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟ್​ ನಲ್ಲಿ​ ವಜಾ‌ಗೊಂಡಿದ್ದು  ಈ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಬೈರತಿ ಬಸವರಾಜ್​​ ಗೆ  ಮತ್ತೆ ಸಂಕಷ್ಟ ಎದುರಾಗಿದೆ.

ಇದೀಗ ಜಾಮೀನು ಅರ್ಜಿ ವಜಾಗೊಂಡಿರುವುದರಿಂದ ಶಾಸಕ ಭೈರತಿ ಬಸವರಾಜುಗೆ  ಬಂಧನದ ಭೀತಿ ಎದುರಾಗಿದ್ದು, ಪೊಲೀಸರು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ. ಕಳೆದ ವರ್ಷ ಜುಲೈನಲ್ಲಿ   ಬೆಂಗಳೂರಿನ ಹಲಸೂರಿನಲ್ಲಿ ರೌಡಿ ಬಿಕ್ಲುಶಿವನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಭೈರತಿ ಬಸವರಾಜು ಕೂಡ ಆರೋಪಿಯಾಗಿದ್ದಾರೆ.

Key words:  High Court, dismisses, bail plea, BJP, MLA

The post ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಬಿಜೆಪಿ ಶಾಸಕನಿಗೆ ಬಂಧನದ ಭೀತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಳಮೀಸಲಾತಿ ಇತ್ಯರ್ಥ ಆಗುವವರೆಗೆ ಹಿಂದಿನ ಮೀಸಲಾತಿಯಂತೆ ನೇಮಕ ಮಾಡಿ- ಜ್ಞಾನ ಪ್ರಕಾಶ ಸ್ವಾಮೀಜಿ ಮನವಿ

ಬೆಂಗಳೂರು,ಏಪ್ರಿಲ್,22,2026 (www.justkannada.in): ಒಳಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆಬಿದ್ದಿದ್ದು ಸುಮಾರು ಮೂರು ವರ್ಷಗಳಿಂದಲೂ...

ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬಸವ ತತ್ವ, ಸಿದ್ದಾಂತ ಬೆಳೆಯಲು ಸಾಧ್ಯ- ಮಲ್ಲಿಕಾರ್ಜುನ ಖರ್ಗೆ

ಬೀದರ್,ಏಪ್ರಿಲ್,22,2026 (www.justkannada.in): ಬಸವ ತತ್ವ, ಸಿದ್ಧಾಂತಗಳ ಬಗ್ಗೆ ಬಹಳಷ್ಟು ಜನರು ಮಾತನಾಡುತ್ತಾರೆ....

ಬೆಂಗಳೂರಿಗೆ ‘ಧಾರವಾಡ ಆಕಾಶವಾಣಿ ಕೇಂದ್ರ’ ಸ್ಥಳಾಂತರ ನಿರ್ಧಾರ ವಾಪಸ್

ಧಾರವಾಡ,ಏಪ್ರಿಲ್,22,2026 (www.justkannada.in):  ಬೆಂಗಳೂರಿಗೆ ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು...

ಹೆಣ್ಣು ಮಕ್ಕಳು ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣ  ಪಡೆದುಕೊಳ್ಳಿ-ಸಚಿವ ಡಾ: ಹೆಚ್.ಸಿ ಮಹದೇವಪ್ಪ

ಮೈಸೂರು, ಏಪ್ರಿಲ್.22,2026 (www.justkannada.in): ಹೆಣ್ಣು ಮಕ್ಕಳು ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣವನ್ನು...