28
April, 2026

A News 365Times Venture

28
Tuesday
April, 2026

A News 365Times Venture

ಜಿಟಿಟಿಸಿ ಕೇಂದ್ರದಲ್ಲಿ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

ಬೆಂಗಳೂರು ಗ್ರಾಮಾಂತರ, ಏಪ್ರಿಲ್, 28,2026 (www.justkannada.in):  ದೇವನಹಳ್ಳಿ ತಾಲ್ಲೂಕು ಚನ್ನರಾಯಪ್ಪಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ದಲ್ಲಿ ಅತ್ಯುನ್ನತ ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ & ಡೈಮೇಕಿಂಗ್ (DTDM), ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ (DMCH), ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (DEEE), ಡಿಪ್ಲೋಮಾ ಇನ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ & ಮಷೀನ್ ಲರ್ನಿಂಗ್ (DAI & ML) ಈ 04 ವಿಭಾಗದ ಡಿಪ್ಲೋಮಾ ಕೋರ್ಸ್ ಗಳು ಲಭ್ಯವಿದೆ.

ಡಿಪ್ಲೊಮಾ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸಲು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆ  ಪಾಸಾಗಿರಬೇಕು. ಪಿಯುಸಿ ಮತ್ತು ಐಟಿಐ ಪಾಸಾದ ವಿದ್ಯಾರ್ಥಿಗಳಿಗೆ ಎರಡನೇಯ ವರ್ಷಕ್ಕೆ ನೇರ ಪ್ರವೇಶವಿರುತ್ತದೆ. ಈ ಡಿಪ್ಲೋಮಾ ಕೋರ್ಸ್ ಗಳ ಅವಧಿ 3+1 ವರ್ಷ. ಅರ್ಜಿ ಸಲ್ಲಿಸಲು ಮೇ 10 ಕೊನೆಯ ದಿನವಾಗಿದ್ದು ಅರ್ಜಿಯನ್ನು https://gttc.karnataka.gov.in ವೆಬ್ಸೈಟ್ ಮೂಲಕ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ 9036144417, 9686268737, 9980956422 ಅಥವಾ ಜಿಟಿಟಿಸಿ, ದೇವನಹಳ್ಳಿ ಕಾಲೇಜಿಗೆ ಖುದ್ದಾಗಿ ಭೇಟಿ ನೀಡಬಹುದು ಎಂದು ಜಿಟಿಟಿಸಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Applications, invited, Diploma, admission , GTTC center

The post ಜಿಟಿಟಿಸಿ ಕೇಂದ್ರದಲ್ಲಿ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KSDL ಅಭೂತಪೂರ್ವ ಸಾಧನೆ: ಇದೇ ಮೊದಲ ಬಾರಿ 2,016 ಕೋಟಿ ರೂ. ವಹಿವಾಟಿನ ವಿಕ್ರಮ

ಬೆಂಗಳೂರು,ಏಪ್ರಿಲ್,28,2026 (www.justkannada.in): ನೂರತ್ತು ವರ್ಷಗಳ ಇತಿಹಾಸವಿರುವ, ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು...

ಫ್ಯಾಶನ್ ಡಿಸೈನಿಂಗ್ ಉಚಿತ ತರಬೇತಿ: ಆಸಕ್ತರು ಅರ್ಜಿ ಸಲ್ಲಿಸಿ

ಬೆಂಗಳೂರು ಗ್ರಾಮಾಂತರ ಏಪ್ರಿಲ್, 28,2026 (www.justkannada.in): ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ...

ಸಿದ್ದರಾಮಯ್ಯ ಇನ್ನು 15 ದಿನ ಮಾತ್ರ ಸರದಾರ- ಸಂಸದ ಗೋವಿಂದ ಕಾರಜೋಳ

ಬಾಗಲಕೋಟೆ,ಏಪ್ರಿಲ್,28,2026 (www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ  ಚರ್ಚೆಯಾಗುತ್ತಿದ್ದು ಇದೀಗ ಬಿಜೆಪಿ...

ದಲಿತ ಸಿಎಂ ವಿಚಾರದಲ್ಲಿ ನಾನು ಈಗಲು ಬದ್ಧ: ಸಿದ್ದರಾಮಯ್ಯ ಮುಂದುವರೆಯಲಿ- ಕೆ.ಎನ್ ರಾಜಣ್ಣ

ಬೆಂಗಳೂರು,ಏಪ್ರಿಲ್,28,2026 (www.justkannada.in): ದಲಿತ ಸಿಎಂ ಆಗಬೇಕು ಎಂಬುದಕ್ಕೆ ನಾನು ಈಗಲೂ ಬದ್ದ....