6
May, 2026

A News 365Times Venture

6
Wednesday
May, 2026

A News 365Times Venture

ಜೀವರಾಜ್ ಪ್ರಮಾಣ ವಚನ ವಿಳಂಬ ಆರೋಪ: ನಾವು ಯಾವುದೇ ತಡ ಮಾಡಿಲ್ಲ- ಸ್ಪೀಕರ್ ಯು.ಟಿ ಖಾದರ್

Date:

ಮಂಗಳೂರು,ಮೇ,6,2026 (www.justkannada.in):  ಹೈಕೋರ್ಟ್ ಆದೇಶದಂತೆ ಅಂಚೆ ಮತದಾನದ ಮರು ಏಣಿಕೆಯಲ್ಲಿ 52 ಮತಗಳನ್ನ ಹೆಚ್ಚು ಪಡೆದು ಗೆಲುವು ಸಾಧಿಸಿರುವ ಬಿಜೆಪಿಯ ಜೀವರಾಜ್ ಅವರ ಪ್ರಮಾಣ ವಚನ ಸ್ವೀಕಾರಕ್ಕೆ ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿರುವ ಬಗ್ಗೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಂಗಳೂರಿನಲ್ಲಿ ಮಾತನಾಡಿದ ಸ್ಪೀಕರ್ ಯುಟಿ ಖಾದರ್, ನಾವು ಯಾವುದೇ ತಡ ಮಾಡಿಲ್ಲ. ಬೆಂಗಳೂರಿನಲ್ಲಿದ್ದಾಗ ಯಾರೂ ಕೂಡ ನನ್ನನ್ನು ಭೇಟಿಯಾಗಿಲ್ಲ. ನಿನ್ನೆ ಸಮಯ ಬೇಕೆಂದು ಅರ್ಜಿ ಕೊಟ್ಟಿದಾರೆ ಇದು ತಾಂತ್ರಿಕ ವಿಚಾರ ಆಗಿದ್ದರಿಂದ ಅಭಿಪ್ರಾಯ ಪಡೆಯಬೇಕು ಎಂದರು.

ಈ ಅಂಚೆಮತದಾನ ಮರುಎಣಿಕೆ ವಿಚಾರದಲ್ಲಿ ಸರ್ಕಾರದ ಕಾನೂನು ಹೋರಾಟ  ಕುರಿತು ಪ್ರತಿಕ್ರಿಯಿಸಿದ ಯುಟಿ ಖಾದರ್,  ಸರ್ಕಾರದ ಕಾನೂನು ಹೋರಾಟಕ್ಕೂ ನನಗೂ ಯಾವ ಸಂಬಂಧವಿಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಾನು ಕಾರ್ಯ ನಿರ್ವಹಿಸಬೇಕು ಯಾವಾಗ ಎಲ್ಲಿ ಯಾರು ತಪ್ಪು ಮಾಡಿದ್ದಾರೆ ತನಿಖೆಯಾಗಬೇಕು ಎಂದರು.

Key words: Jeevaraj,  oath, delay, Speaker, UT Khader

The post ಜೀವರಾಜ್ ಪ್ರಮಾಣ ವಚನ ವಿಳಂಬ ಆರೋಪ: ನಾವು ಯಾವುದೇ ತಡ ಮಾಡಿಲ್ಲ- ಸ್ಪೀಕರ್ ಯು.ಟಿ ಖಾದರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹೈ ಕಮಾಂಡ್ ಹೇಳಿದ್ರೆ 5 ವರ್ಷ ಇರ್ತೇನೆ: ರಾಹುಲ್ ಗಾಂಧಿ ಕರೆದ್ರೆ ದೆಹಲಿಗೆ -ಸಿಎಂ ಸಿದ್ದರಾಮಯ್ಯ

ಮೈಸೂರು,ಮೇ,6,2026 (www.justkannada.in):  ಹೈಕಮಾಂಡ್ ಹೇಳಿದರೇ 5 ವರ್ಷ ಇರುತ್ತೇನೆ. ಹೈಕಮಾಂಡ್ ಏನು...

TVK ಭರ್ಜರಿ ಗೆಲುವು: ನಟ ವಿಜಯ್ ಗೆ ಶುಭ ಹಾರೈಸಿದ ನಟ ಶಿವರಾಜ್ ಕುಮಾರ್

ಬೆಂಗಳೂರು,ಮೇ,5,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮೊದಲ ಪ್ರಯತ್ನದಲ್ಲೇ ನಟ ದಳಪತಿ...

ಗೃಹ ಸಚಿವರ ಭೇಟಿ: ಕನ್ನಡ ಪರ ಹೋರಾಟಗಾರರ ವಿರುದ್ದದ ಕೇಸ್ ಹಿಂಪಡೆಯಲು ಮನವಿ

ಮೈಸೂರು, ಮೇ, 5,2026 (www.justkannada.in):  ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾದ...

TVK ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ

ಚೆನ್ನೈ,ಮೇ,5,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ  ಹೊಸ...