25
April, 2026

A News 365Times Venture

25
Saturday
April, 2026

A News 365Times Venture

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

Date:

ಬೆಂಗಳೂರು,ಏಪ್ರಿಲ್,25,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಗೆ ವಿಧಿಸಿರುವ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಅಪರಾಧಿ ವಿನಯ್ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನೀಡಿರುವ ಜೀವಾವಧಿ ಶಿಕ್ಷೆಗೆ ತಡೆ ಕೋರಿ ಅಪರಾಧಿ ವಿನಯ್ ಕುಲಕರ್ಣಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಮೇಲ್ಮನವಿ ಅರ್ಜಿ ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಇತ್ತೀಚೆಗೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿ ಆರೋಪಿಗಳನ್ನ ಅಪರಾಧಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.

Key words: Vinay Kulkarni,  High Court, challenging, life sentence

The post ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಿಕೆ ಶಿವಕುಮಾರ್ ಕಾಂಗ್ರೆಸ್ ಕಟ್ಟಾಳು, ಸಿಎಂ ಆಗಬೇಕು- MLC ಹೆಚ್.ವಿಶ್ವನಾಥ್

ಮೈಸೂರು,ಏಪ್ರಿಲ್,25,2026 (www.justkannada.in): ಉಪಚುನಾವಣೆ ಮುಗಿದ ಬೆನ್ನಲ್ಲೆ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ...

ಮಹಿಳಾ ಮೀಸಲು ಕಾಯ್ದೆ ಸೋಲಲು ಬಿಜೆಪಿ ನೇರ ಕಾರಣ- ಕೆ.ವಿ. ಮಲ್ಲೇಶ್ ಆರೋಪ

ಮೈಸೂರು,ಏಪ್ರಿಲ್,25,2026 (www.justkannada.in): ಲೋಕಸಭೆಯಲ್ಲಿ ಮಹಿಳಾ ಮೀಸಲು ಕಾಯಿದೆಗೆ ಸೋಲು ಉಂಟಾಗಲು ಕೇಂದ್ರ...

ಕಾಂಗ್ರೆಸ್ ನಲ್ಲಿ 100ಕ್ಕೆ 100 ಗೊಂದಲ ಇರೋದು ನಿಜ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಏಪ್ರಿಲ್,25,2026 (www.justkannada.in):  ಕಾಂಗ್ರೆಸ್ ನಲ್ಲಿ 100ಕ್ಕೆ 100 ಗೊಂದಲ ಇರೋದು ನಿಜ...

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಚಾರ: ಸಿಬ್ಬಂದಿ ವಿರುದ್ದ ಸಚಿವ ದಿನೇಶ್ ಗುಂಡೂರಾವ್ ಕಿಡಿ

ಬೆಂಗಳೂರು,ಏಪ್ರಿಲ್,25,2026 (www.justkannada.in):  ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ರಾಜ್ಯಾದ್ಯಂತ...