4
May, 2026

A News 365Times Venture

4
Monday
May, 2026

A News 365Times Venture

ಟ್ರೇಡಿಂಗ್ ಹೆಸರಲ್ಲಿ ವ್ಯಕ್ತಿಗೆ 30 ಲಕ್ಷ ರೂ. ದೋಖಾ: ಯುವತಿ ವಿರುದ್ದ ಪ್ರಕರಣ ದಾಖಲು

Date:

ಮೈಸೂರು,ಆಗಸ್ಟ್,2,2025 (www.justkannada.in):   ಟ್ರೇಡಿಂಗ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಯುವತಿ  30 ಲಕ್ಷ ರೂ. ವಂಚನೆ ಮಾಡಿದ ಆರೋಪ ಕೇಳಿಬಂದಿದ್ದು ಈ ಕುರಿತು ದೂರು ದಾಖಲಾಗಿದೆ.

ರಾಜಕುಮಾರ್ ಎಂಬಾತ ಮೋಸಕ್ಕೊಳಗಾದ ವ್ಯಕ್ತಿ. ಲಾವಣ್ಯ ಎಂಬಾಕೆ ವಿರುದ್ದವೇ ಮೋಸ ಮಾಡಿರುವ ಆರೋಪ ಕೇಳಿ ಬಂದಿರುವುದು. ಲಾವಣ್ಯ ವಿರುದ್ಧ ರಾಜಕುಮಾರ್ ದೂರು ಕೊಟ್ಟಿದ್ದು ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಲವಾಲ ಗ್ರಾಮದ ವಾಸವಿದ್ದ ಲಾವಣ್ಯ ಎಂಬ ಯುವತಿ. ಟ್ರೇಡಿಂಗ್ ಹೆಸರಿನಲ್ಲಿ ಹಣದ ಆಸೆ ತೋರಿಸಿ 30ಲಕ್ಷ ಹಣ ಪಡೆದು ಪರಾರಿಯಾಗಿದ್ದಾಳೆ. ಸುಮಾರು ತಿಂಗಳುಗಳ ಹಿಂದೆ ಆನ್ಲೈನ್ ಮೂಲಕ ರಾಜಕುಮಾರ್ ಹಣ ಕಳುಹಿಸಿದ್ದರು ಎನ್ನಲಾಗಿದೆ

ಈ ಹಿಂದೆ ಲಾವಣ್ಯ ಅಕ್ಕ ಶ್ರುತಿ ಟ್ರೇಡಿಂಗ್ ಹೆಸರಲ್ಲಿ ಹಣ ಪಡೆದು ಮೋಸ ಮಾಡಿ ಜೈಲು ಪಾಲಾಗಿದ್ದರು. ಈಗ ಶ್ರುತಿಗೂ ಹಣ ಕೊಟ್ಟಿದ್ದ ದೂರುದಾರ ರಾಜಕುಮಾರ್ ಈಗ ಆಕೆಯ ತಂಗಿ ಎಂದು ನಂಬಿ ಹಣ ಕೊಟ್ಟು ಮತ್ತೆ ಮೋಸ ಹೋದೆ ಎಂದು ಪರದಾಡುತ್ತಿದ್ದಾರೆ. ಯುವತಿ ಲಾವಣ್ಯ  ಹಲವಾರು ಜನರ ಬಳಿ ಹಣ ಪಡೆದು ಮೋಸ ಮಾಡಿದ್ದಾಳೆ ಎಂದು ದೂರುದಾರ ರಾಜಕುಮಾರ್ ಆರೋಪಿಸಿದ್ದಾರೆ.vtu

Key words: young woman, fraud, Rs 30 lakh, trading name, Mysore

The post ಟ್ರೇಡಿಂಗ್ ಹೆಸರಲ್ಲಿ ವ್ಯಕ್ತಿಗೆ 30 ಲಕ್ಷ ರೂ. ದೋಖಾ: ಯುವತಿ ವಿರುದ್ದ ಪ್ರಕರಣ ದಾಖಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡು ಎಲೆಕ್ಷನ್ ರಿಸಲ್ಟ್ : ಮೈತ್ರಿಗೆ ಮುಂದಾಗುತ್ತಾ TVK– Congress..?

 ಚೆನ್ನೈ,ಮೇ,4,2026 (www.justkannada.in):  ತಮಿಳುನಾಡಿನ ವಿಧಾನಸಭಾ ಫಲಿತಾಂಶ ಹೊರಬಿದ್ದಿದ್ದು ನಟ-ರಾಜಕೀಯ ನಾಯಕ ವಿಜಯ್...

ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆಲುವು: ಮತದಾರರಿಗೆ  ಧನ್ಯವಾದ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,4,2026 (www.justkannada.in): ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್...

ಗೆಲ್ಲುವ ಕಡೆ ಜಮೀರ್, ಸೋಲುವ ಕಡೆ ಡಿಕೆಶಿ ಕಳಿಸ್ತಾರೆ- ಆರ್.ಅಶೋಕ್ ಲೇವಡಿ

ಬೆಂಗಳೂರು,ಮೇ,4,2026 (www.justkannada.in):  ಗೆಲ್ಲುವ ಕಡೆ ಜಮೀರ್ ರನ್ನು ಸೋಲುವ ಕಡೆ ಡಿಕೆ...

ಕೆ.ಸಿ ರೆಡ್ಡಿ ಅವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು:ಸಿಎಂ  ಸಿದ್ದರಾಮಯ್ಯ

ಬೆಂಗಳೂರು, ಮೇ,04,2026 (www.justkannada.in):  ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು ಒಬ್ಬ...