18
July, 2025

A News 365Times Venture

18
Friday
July, 2025

A News 365Times Venture

ದುಸ್ಥಿತಿಯಲ್ಲಿ ಮಹಾರಾಜ ಸಂಸ್ಕೃತ ಪಾಠಶಾಲೆ:  ಖುದ್ದು ಭೇಟಿ ಪರಿಶೀಲಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದ MLC ವಿವೇಕಾನಂದ

Date:

  ಮೈಸೂರು,ಮೇ,27,2025 (www.justkannada.in): ಮೈಸೂರು ಮಹಾರಾಜರಿಂದ ಸ್ಥಾಪಿತವಾದ ಮೈಸೂರಿನ ಮಹಾರಾಜ ಸಂಸ್ಕೃತ ಪಾಠಶಾಲೆಯ ಅಭಿವೃದ್ಧಿಯ ವಿಚಾರವಾಗಿ ಕಾಲೇಜಿನ ಪ್ರಾಂಶುಪಾಲ ಸತ್ಯನಾರಾಯಣ ಮತ್ತು ಅಧ್ಯಾಪಕ ವೃಂದ ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಕೆ ವಿವೇಕಾನಂದ  ಅವರನ್ನು ಅವರ ಶಾಸಕರ ಕಛೇರಿಯಲ್ಲಿ  ಭೇಟಿ ಮಾಡಿ ಸಂಸ್ಕೃತ ಪಾಠ ಶಾಲೆಯ ಕಟ್ಟಡ ದುಸ್ಥಿತಿಯ ಬಗ್ಗೆ ವಿವರಿಸಿದ್ದರು.

ಹಾಗೆಯೇ ಅದನ್ನು  ಸಂಬಂಧಪಟ್ಟ ಅಧಿಕಾರಿ ವರ್ಗದವರಿಗೆ ಮನವರಿಕೆ ಮಾಡಿಕೊಟ್ಟು ಕಾಲೇಜಿನ ಕಟ್ಟಡವನ್ನು ದುರಸ್ತಿಗೊಳಿಸಿಕೊಡುವಂತೆ ಕೋರಲಾಗಿತ್ತು.

ಈ ಸಂಬಂಧ ಇಂದು ಎಂಎಲ್ ಸಿ ವಿವೇಕಾನಂದ ಸಂಸ್ಕೃತ ಕಾಲೇಜಿಗೆ ಭೇಟಿಕೊಟ್ಟು ಅಲ್ಲಿಯ ಕಟ್ಟಡದ ದುಸ್ಥಿತಿಯ ಬಗ್ಗೆ ಖುದ್ದು ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ಮತ್ತು ಪಿಡಬ್ಲ್ಯೂಡಿ ಅಭಿಯಂತರರಿಗೆ ದೂರವಾಣಿ ಮುಖಾಂತರ ಮಾತನಾಡಿ ಕೂಡಲೇ ಈ ವಿಚಾರವಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ  ಸೂಚಿಸಿದರು.

Key words: MLC,  Vivekananda,visit, Mysore, Maharaja Sanskrit School

The post ದುಸ್ಥಿತಿಯಲ್ಲಿ ಮಹಾರಾಜ ಸಂಸ್ಕೃತ ಪಾಠಶಾಲೆ:  ಖುದ್ದು ಭೇಟಿ ಪರಿಶೀಲಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದ MLC ವಿವೇಕಾನಂದ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತವರು ಕ್ಷೇತ್ರಕ್ಕೆ ಬಂಪರ್ ಯೋಜನೆ ; ಸಿದ್ದರಾಮಯ್ಯ ರಿಂದ ಚಾಲನೆ.

ಮೈಸೂರು,ಜುಲೈ,18,2025 (www.justkannada.in): ಮೈಸೂರು ನಗರ ಜನತೆಯ ಹಲವಾರು ದಿನಗಳ ಬೇಡಿಕೆ ಕಡೆಗೂ...

ಸಿಎಂ ಸಿದ್ದರಾಮಯ್ಯ ಅವರ ಕ್ಷಮೆಯಾಚಿಸಿದ “ಮೆಟಾ”..!

ಬೆಂಗಳೂರು,ಜುಲೈ,18,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಟಾದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ...

ಸತತ 8ನೇ ಬಾರಿಗೆ ದೇಶದ ‘ಸ್ವಚ್ಛ ನಗರಿ ಪಟ್ಟ ಅಲಂಕರಿಸಿದ ಇಂದೋರ್ : ಮೈಸೂರಿಗೆ ಎಷ್ಟನೇ ಸ್ಥಾನ?

ನವದೆಹಲಿ,ಜುಲೈ,17,2025 (www.justkannada.in): ಮಧ್ಯಪ್ರದೇಶದ ಇಂದೋರ್ ನಗರವು ಸತತ ಎಂಟನೇ ಬಾರಿಗೆ  ದೇಶದ...

ರಾಹುಲ್ ಗಾಂಧಿ ಯಾವ ನ್ಯಾಯ ಯೋಧ? ಸಿದ್ದು ಚಮಚಗಿರಿ ಮಾಡ್ತಿದ್ದಾರೆ- ಹೆಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು,ಜುಲೈ,17,2025 (www.justkannada.in): ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಅವರನ್ನ ನ್ಯಾಯಯೋಧ ಎಂದು...