6
March, 2026

A News 365Times Venture

6
Friday
March, 2026

A News 365Times Venture

ಧರ್ಮಸ್ಥಳ ಕೇಸ್ : ಅನಾಮಿಕನ ಮಂಪರು ಪರೀಕ್ಷೆಗೆ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ ಆಗ್ರಹ

Date:

ಹಾಸನ,ಆಗಸ್ಟ್,16,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕನನ್ನು ಮಂಪರುಪರೀಕ್ಷೆಗೊಳಪಡಿಸಿ ಸುಳ್ಳು ಹೇಳಿದ್ದರೆ ಕ್ರಮ ಆಗಲಿ ಎಂದು  ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಆಗ್ರಹಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಶಾಸಕ ಎಸ್ ಆರ್ ವಿಶ್ವನಾಥ್, ಧರ್ಮಸ್ಥಳದ ಬುಡಕ್ಕೆ ಕೈ ಹಾಕುವ ಕೆಲಸ ಮಾಡಿದ್ದಾರೆ. ಧರ್ಮಸ್ಥಳದ ವಿರುದ್ದ ಅಪಪ್ರಚಾರ ಮಾಡುತ್ತಿದ್ದಾರೆ.  ಸರ್ಕಾರ ಕೊಡುವ ಶಿಕ್ಷೆ ಬೇರೆ ದೇವರು ಕೊಡುವ ಶಿಕ್ಷೆ ಬೇರೆ. ಅಪಪ್ರಚಾರ ಮಾಡುವವರ ವಿರುದ್ದ ಶಿಕ್ಷೆಯಾಗಲಿ ಎಂದರು.

ಅನಾಮಿಕನ ಮಾತು ಕೇಳಿದರೆ  ಇಡೀ ಧರ್ಮಸ್ಥಳ ಅಗೆಯಬೇಕಾಗುತ್ತದೆ. ಅನಾಮಿಕನ ಮಾತು ಕೇಳಿ ಸರ್ಕಾರ ತಪ್ಪುಮಾಡಿದೆ.  ಅಧಿವೇಶನದಲ್ಲಿ ಸೋಮವಾರ ತನಿಖಾ ವರದಿ ಮಂಡಿಸಬೇಕು ನಾಳೆಯಿಂದ  ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು.  ಜನರು ದೇವರ ಮೇಲೆವಿಶ್ವಾಸ ಕಳೆದುಕೊಳ್ಳಬಾರದು  ಎಂದು ಎಸ್ ಆರ್ ವಿಶ್ವನಾಥ್ ಹೇಳಿದರು.

Key words: Dharmasthala case,  BJP, MLA, SR Vishwanath

The post ಧರ್ಮಸ್ಥಳ ಕೇಸ್ : ಅನಾಮಿಕನ ಮಂಪರು ಪರೀಕ್ಷೆಗೆ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯ ಬಜೆಟ್: ಮೈಸೂರು ಜಯದೇವ ಆಸ್ಪತ್ರೆ ಉನ್ನತೀಕರಣಕ್ಕೆ 180 ಕೋಟಿ ರೂ. ಅನುದಾನ

ಮೈಸೂರು,ಮಾರ್ಚ್,6,2026 (www.justkannda.in):  ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಉನ್ನತೀಕರಣಗೊಳಿಸಲು 180...

ರಾಜ್ಯ ಬಜೆಟ್: ಕಾರ್ಮಿಕ ಇಲಾಖೆಗೆ ಘೋಷಣೆಯಾಗಿದ್ದೇನು..?

ಬೆಂಗಳೂರು,ಮಾರ್ಚ್,6,2026 (www.justkannada.in):  ಸಿಎಂ ಸಿದ್ದರಾಮಯ್ಯ ಇಂದು ಮಂಡಿಸುತ್ತಿರುವ 2026-27ನೇ ಸಾಲಿನ ರಾಜ್ಯ...

ಸಿಎಂ ಸಿದ್ದರಾಮಯ್ಯರಿಂದ ಅಯವ್ಯಯ ಮಂಡನೆ ಆರಂಭ: 4.49 ಲಕ್ಷ ಕೋಟಿ ರೂ. ಗಾತ್ರದ ಬಜೆಟ್

ಬೆಂಗಳೂರು,ಮಾರ್ಚ್,6,2026 (www.justkannada.in):  ರಾಜ್ಯದ 2026-27ನೇ ಸಾಲಿನ  ಬಜೆಟ್ ಮಂಡನೆ ಆರಂಭವಾಗಿದ್ದು ಸಿಎಂ...

ರಾಜ್ಯಸಭೆ ಚುನಾವಣೆ: ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ

ಪಾಟ್ನಾ, ಮಾರ್ಚ್​,5,2026 (www.justkannada.in): ರಾಜ್ಯಸಭೆ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್...