16
June, 2026

A News 365Times Venture

16
Tuesday
June, 2026

A News 365Times Venture

ಧರ್ಮಸ್ಥಳ ಕೇಸ್ ನಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ -ಡಿಸಿಎಂ ಡಿ.ಕೆ.ಶಿವಕುಮಾರ್

Date:

ಬೆಂಗಳೂರು,ಆಗಸ್ಟ್,14,2025 (www.justkannada.in): ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಧರ್ಮಸ್ಥಳದ ವಿಷಯದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ನಾನು ಹೇಳಲ್ಲ . ಧರ್ಮಸ್ಥಳ ಕೇಸ್ ನಲ್ಲಿ ಏನು ಇಲ್ಲ . ಧರ್ಮಸ್ಥಳದವರಿಗೆ ಅನ್ಯಾಯವಾಗಿದೆ. ಈ ನಿಟ್ಟಿನಲ್ಲಿ ಸತ್ಯಾಸತ್ಯತೆ ಹೊರಬರಬೇಕೆಂದು ತನಿಖೆ ನಡೆಸಲಾಗುತ್ತಿದೆ ಎಂದರು.

ದೂರುದಾರ ಕೋರ್ಟ್ ನಲ್ಲಿ ಹೇಳಿಕೆ ನೀಡಿದ್ದಾನೆ. ಈ ನಿಟ್ಟಿನಲ್ಲಿ ಆಳವಾಗಿ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಿಎಂ ಸಿದ್ದರಾಮಯ್ಯ ಕೂಡ ನಿರ್ಧಾಕ್ಷಿಣ್ಯ ಕ್ರಮ ಆಗಬೇಕು ಎಂದು ಹೇಳಿದ್ದಾರೆ  ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Key words: big, conspiracy , Dharmasthala case, DCM, D.K. Shivakumar

The post ಧರ್ಮಸ್ಥಳ ಕೇಸ್ ನಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ -ಡಿಸಿಎಂ ಡಿ.ಕೆ.ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಾಸ್’ ಸಿನಿಮಾ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್ ಮೊರೆ ಹೋದ ನಟ ದರ್ಶನ್, ವಿಜಯಲಕ್ಷ್ಮಿ

ಬೆಂಗಳೂರು,ಜೂನ್,16,2026 (www.justkannada.in): ವಿ. ಲವ ನಿರ್ದೇಶನದ ‘ಬಾಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು...

ನಿಮಗೆ ತಾಕತ್ ಇದ್ರೆ ದಾಖಲೆ ಕೊಡಿ- ಆರ್ ಎಸ್ ಎಸ್ ಗೆ ಶಾಸಕ ಪ್ರದೀಪ್ ಈಶ್ವರ್ ಸವಾಲು

ರಾಮನಗರ,ಜೂನ್,16,2026 (www.justkannada.in): ಆರ್ ಎಸ್ ಎಸ್ ನೋಂದಣಿ ಬಗ್ಗೆ ಆರ್ ಎಸ್...

ಧರ್ಮಸ್ಥಳದ ‘ಸೌಜನ್ಯ ಪ್ರಕರಣ’ ಕುರಿತು ನಾಳೆ ನಟ ಪ್ರಕಾಶ್ ರಾಜ್ ಪತ್ರಿಕಾಗೋಷ್ಠಿ

ಬೆಂಗಳೂರು,ಜೂನ್,16,2026 (www.justkannada.in): ನಟ ಪ್ರಕಾಶ್ ರಾಜ್ ಅವರು ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ...

RSS ಸದಸ್ಯರು ಹಿಂದೂಗಳಲ್ಲ, ಬದಲಿಗೆ ಹಿಂದುತ್ವವಾದಿಗಳು- ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಜೂನ್, 16,2026 (www.justkannada.in):  ಆರ್ ಎಸ್ ಎಸ್ ನೋಂದಣಿ ವಿಚಾರಕ್ಕೆ...