19
April, 2026

A News 365Times Venture

19
Sunday
April, 2026

A News 365Times Venture

ಧರ್ಮಸ್ಥಳ ಕೇಸ್ ಬಗ್ಗೆ SIT ತನಿಖೆ: ಈ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ-ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಆಗಸ್ಟ್,14,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ ಸಂಬಂಧ  ಸದನದಲ್ಲಿ ಪ್ರಸ್ತಾಪಿಸಲಾಗಿದ್ದು, ಈ ಬಗ್ಗೆ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಕೇಸ್ ಬಗ್ಗೆ  ಎಸ್ ಐಟಿ ತನಿಖೆ ನಡೆಯುತ್ತಿದೆ.  ಈ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ ಎಂದರು.

ವಿಧಾನಸಭೆ ಕಲಾಪದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಧರ್ಮಸ್ಥಳ  ಪ್ರಕರಣ ಕುರಿತು ಪ್ರಸ್ತಾಪಿಸಿದರು.  ಈ ವೇಳೆ ಮಧ್ಯಪ್ರವೇಶಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಅನಾಮಿಕನಿಂದ ದೂರು ಬಂದಿದೆ. ಜಡ್ಜ್ ಮುಂಧ 164 ಹೇಳಿಕೆ ನೀಡಿದ್ದಾನೆ.  ನ್ಯಾಯಾಧೀಶರ ಸೂಚನೆ ಮೇರೆಗೆ ಎಸ್ ಐಟಿ ರಚನೆ ಮಾಡಲಾಗಿದೆ.

ಈ ಬಗ್ಗೆ ಎಸ್ ಐಟಿ ತನಿಖೆಯಾಗುತ್ತಿದೆ. ಈ ಸಂದರ್ಭದಲ್ಲಿ ಸದನದಲ್ಲಿ ಚರ್ಚೆ ಸರಿಯಲ್ಲ. ಇದು ತನಿಖೆ ಮೇಲೆ ಪರಿಣಾಮ ಬೀರುತ್ತೆ. ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಪರಮೇಶ್ವರ್ ಹೇಳಿದರು.

Key words: Dharmasthala case, SIT , Session, Minister, Parameshwar

The post ಧರ್ಮಸ್ಥಳ ಕೇಸ್ ಬಗ್ಗೆ SIT ತನಿಖೆ: ಈ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ-ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿ ಮಸೂದೆಗೆ ಸೋಲು: 30 ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ- ಹೆಚ್ ಡಿಕೆ

ನವದೆಹಲಿ,ಏಪ್ರಿಲ್,9,2026 (www.justkannada.in):  ಲೋಕಸಭೆಯಲ್ಲಿ ಮಹಿಳಾ ಮೀಸಲಾತಿge ಮಸೂದೆಗೆ ಸೋಲುಂಟಾಗಿದ್ದು, ಈ ಕುರಿತು...

ಮುಸ್ಲೀಮರು ಪಕ್ಷದ ಬೆನ್ನಿಗೆ ನಿಂತಿದ್ದಾರೆ: ಅವರನ್ನ ನಿರ್ಲಕ್ಷಿಸಿಲ್ಲ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,18,2026 (www.justkannada.in): ಮುಸ್ಲೀಮರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನ...

ಕೃತಕ ಬುದ್ದಿಮತ್ತೆಗಾಗಿ ನಿಯಂತ್ರಕ ಚೌಕಟ್ಟು ರೂಪಿಸುವಲ್ಲಿ ನ್ಯಾಯಾಂಗ ನಿರ್ಣಾಯಕ ಪಾತ್ರ ವಹಿಸುತ್ತದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,18,2026 (www.justkannada.in): ಭಾರತದಲ್ಲಿ ಕೃತಕ ಬುದ್ಧಿಮತ್ತೆಗಾಗಿ ನಿಯಂತ್ರಕ ಚೌಕಟ್ಟನ್ನು ರೂಪಿಸುವಲ್ಲಿ ನ್ಯಾಯಾಂಗವು...

ಏ.20 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಏಪ್ರಿಲ್,18,2026 (www.justkannada.in):  ಸಿಎಂ ಸಿದ್ದರಾಮಯ್ಯ ಏಪ್ರಿಲ್ 20 ರಂದು ಮೈಸೂರು ಜಿಲ್ಲಾ...