16
April, 2026

A News 365Times Venture

16
Thursday
April, 2026

A News 365Times Venture

ಧರ್ಮಸ್ಥಳ ಕೇಸ್ ಬಗ್ಗೆ SIT ತನಿಖೆ: ಈ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ-ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಆಗಸ್ಟ್,14,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ ಸಂಬಂಧ  ಸದನದಲ್ಲಿ ಪ್ರಸ್ತಾಪಿಸಲಾಗಿದ್ದು, ಈ ಬಗ್ಗೆ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಕೇಸ್ ಬಗ್ಗೆ  ಎಸ್ ಐಟಿ ತನಿಖೆ ನಡೆಯುತ್ತಿದೆ.  ಈ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ ಎಂದರು.

ವಿಧಾನಸಭೆ ಕಲಾಪದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಧರ್ಮಸ್ಥಳ  ಪ್ರಕರಣ ಕುರಿತು ಪ್ರಸ್ತಾಪಿಸಿದರು.  ಈ ವೇಳೆ ಮಧ್ಯಪ್ರವೇಶಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಅನಾಮಿಕನಿಂದ ದೂರು ಬಂದಿದೆ. ಜಡ್ಜ್ ಮುಂಧ 164 ಹೇಳಿಕೆ ನೀಡಿದ್ದಾನೆ.  ನ್ಯಾಯಾಧೀಶರ ಸೂಚನೆ ಮೇರೆಗೆ ಎಸ್ ಐಟಿ ರಚನೆ ಮಾಡಲಾಗಿದೆ.

ಈ ಬಗ್ಗೆ ಎಸ್ ಐಟಿ ತನಿಖೆಯಾಗುತ್ತಿದೆ. ಈ ಸಂದರ್ಭದಲ್ಲಿ ಸದನದಲ್ಲಿ ಚರ್ಚೆ ಸರಿಯಲ್ಲ. ಇದು ತನಿಖೆ ಮೇಲೆ ಪರಿಣಾಮ ಬೀರುತ್ತೆ. ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಪರಮೇಶ್ವರ್ ಹೇಳಿದರು.

Key words: Dharmasthala case, SIT , Session, Minister, Parameshwar

The post ಧರ್ಮಸ್ಥಳ ಕೇಸ್ ಬಗ್ಗೆ SIT ತನಿಖೆ: ಈ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ-ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿಗೆ ಈ ಎರಡು ಮಸೂದೆ ಅನಿವಾರ್ಯ- ವಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಟಾಂಗ್

ನವದೆಹಲಿ,ಏಪ್ರಿಲ್,16,2026 (www.justkannada.in): ಲೋಕಸಭೆಯಲ್ಲಿ ಇಂದು ಮಂಡನೆಯಾಗಿರುವ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕಾಂಗ್ರೆಸ್...

ಉಪ್ಪು ತಿಂದವರು ನೀರು ಕುಡಿಯಲೇಬೇಕು- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಏಪ್ರಿಲ್,16,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ...

ಮಹಿಳಾ ಮೀಸಲಾತಿ ಕಾನೂನು ಜಾರಿ ಕ್ರೆಡಿಟ್ ನಮಗೆ ಬೇಡ: ಕ್ಷೇತ್ರ ವಿಂಗಡಣೆಯಿಂದ ಅನ್ಯಾಯವಾಗಲ್ಲ- ಪ್ರಧಾನಿ ಮೋದಿ

ನವದೆಹಲಿ,ಏಪ್ರಿಲ್,16,2026 (www.justkannada.in):  ಮಹಿಳಾ ಮೀಸಲಾತಿ ಕಾನೂನು ಜಾರಿಯ ಕ್ರೆಡಿಟ್ ನಮಗೆ ಬೇಡ. ...

ಕುಡಿಯುವ ನೀರಿಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 16,2026 (www.justkannada.in):  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ...