14
July, 2025

A News 365Times Venture

14
Monday
July, 2025

A News 365Times Venture

ನನಗೂ ಒಂದು ಕನಸು ಇದೆ, ಅಣ್ಣ ಸಿಎಂ ಆಗಬೇಕು- ಮಾಜಿ ಸಂಸದ ಡಿಕೆ ಸುರೇಶ್

Date:

ಬೆಂಗಳೂರು,ಮಾರ್ಚ್,1,2025 (www.justkannada.in): ನನಗೆ  ಅಣ್ಣ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಕನಸು ಇದೆ. ಆದರೆ ಸದ್ಯ ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಇಂಗಿತ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ  ಡಿಕೆ ಸುರೇಶ್,  ಅಣ್ಣ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂಬ ಆಸೆ ಇದೆ. ಆದರೇ ಅದಕ್ಕೆ ಕಾಲ ಕೂಡಿ ಬರಬೇಕಲ್ಲವಾ. ಸದ್ಯ ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ. ಸೀಟ್ ಖಾಲಿ ಇದ್ದಾಗ ಮಾತ್ರ ಪ್ರಯತ್ನ ಮಾಡಬೇಕು. ಬಲಂತವಾಗಿ ಎಳೆದು ಸೀಟ್ ಮೇಲೆ  ಕೂರಿಸಲು ಆಗಲ್ಲ.  ನಮಗೆ ನಂಬಿಕೆ ಇದೆ. ನಂಬಿಕೆ ಮೇಲೆಯೇ ಜೀವನ  ಎಂದರು.

ಕಾಂಗ್ರೆಸ್ ಹೈಕಮಾಂಡ್ ಅವರನ್ನು ಡಿ.ಕೆ ಶಿವಕುಮಾರ್ ಭೇಟಿಯಾಗಿದ್ದರಲ್ಲಿ ಯಾವುದೇ ಹೊಸತು ಇಲ್ಲ. ಅವರು ನಿರಂತರವಾಗಿ ಭೇಟಿ ಮಾಡುತ್ತಲೇ ಇರುತ್ತಾರೆ. ಅವರ ಮುಂದೆ ಡಿಮ್ಯಾಂಡ್ ಇಡಲು  ಏನಿದೆ. ಅವರನ್ನು  ಪಕ್ಷವೇ ಡಿಸಿಎಂ ಮಾಡಿದೆಯಲ್ಲ ಇನ್ನೇನು ಬೇಕು ಎಂದು ಡಿ.ಕೆ ಸುರೇಶ್ ತಿಳಿಸಿದರು.

Key words: dream, my brother, become, CM, Former MP,  DK Suresh

The post ನನಗೂ ಒಂದು ಕನಸು ಇದೆ, ಅಣ್ಣ ಸಿಎಂ ಆಗಬೇಕು- ಮಾಜಿ ಸಂಸದ ಡಿಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...