19
July, 2025

A News 365Times Venture

19
Saturday
July, 2025

A News 365Times Venture

ನಮ್ಮದು ಗಂಜಲ ಕುಡಿಯುವ ರಾಜ್ಯ ಅಲ್ಲ, ನಂದಿನಿ ಹಾಲು ಕುಡಿಯುವ ರಾಜ್ಯ: ಬಿಜೆಪಿ ಟೀಕೆಗೆ ಬಿ.ಕೆ ಹರಿಪ್ರಸಾದ್ ಟಾಂಗ್

Date:

ಬೆಂಗಳೂರು,ಏಪ್ರಿಲ್,12,2025 (www.justkannada.in): ಜಾತಿಗಣತಿ ವರದಿ ಮಂಡನೆ ತುಪ್ಪ ಸವರುವ ಕೆಲಸ ಎಂದು ಟೀಕಿಸಿದ್ದ ಬಿಜೆಪಿಗೆ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಬಿ.ಕೆ ಹರಿಪ್ರಸಾದ್, ಜಾತಿಗಣತಿ ಬಗ್ಗೆ ಟೀಕೆ ಟಿಪ್ಪಣಿ ಸಾಮಾನ್ಯ . ನಮ್ಮದು ಗಂಜಲ ಕುಡಿಯವ ರಾಜ್ಯ ಅಲ್ಲ, ನಮ್ಮದು ನಂದಿನಿ ಹಾಲು ಕುಡಿಯುವ ರಾಜ್ಯ.  ಗಂಜಲ ಕುಡಿಯುವವರಿಗೆ ತುಪ್ಪ ಸವರುವ ಕೆಲಸ ಇರಬಹುದು ಎಂದು ಟಾಂಗ್ ಕೊಟ್ಟರು.

ಶೇ 93 ರಷ್ಟು ಜನಸಂಖ್ಯೆಗೆ ಅನುಗುಣವಾಗಿ ಗಣತಿ ಮಾಡಿದ್ದಾರೆ. ಜಾತಿಗಣತಿ ವಿರೋಧ ಮಾಡುವುದು ನಿಜಕ್ಕೂ ವಿಪರ್ಯಾಸ. ಏಪ್ರಿಲ್ 7 ರಂದು ಏನಾಗುತ್ತೆ ಎಂದು ನೋಡೋಣ. ಜಾತಿ ಜನಗಣತಿ ವರದಿ ಜಾರಿಗೆ ತರುವ ವಿಚಾರ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿತ್ತು. ಅದೇ ಕಾರಣಕ್ಕೆ ಜನರು ನಮಗೆ ಆಶೀರ್ವಾದ ಮಾಡಿದ್ದಾರೆ. ಈ ಮೊದಲೇ ಜಾತಿಜನಗಣತಿ ಮಂಡನೆಯಾಗಬೇಕಿತ್ತು. ಆದರೂ ಈಗ ಸಂಪುಟ ಸಭೆಯಲ್ಲಿ ಮಂಡನೆಯಾಗಿರುವುದು ಸ್ವಾಗತಾರ್ಹ ಎಂದು ಬಿಕೆ ಹರಿಪ್ರಸಾದ್ ತಿಳಿಸಿದರು.

Key words: MLC, BK Hariprasad, BJP, caste census report

The post ನಮ್ಮದು ಗಂಜಲ ಕುಡಿಯುವ ರಾಜ್ಯ ಅಲ್ಲ, ನಂದಿನಿ ಹಾಲು ಕುಡಿಯುವ ರಾಜ್ಯ: ಬಿಜೆಪಿ ಟೀಕೆಗೆ ಬಿ.ಕೆ ಹರಿಪ್ರಸಾದ್ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರ ವಿತರಣೆ

ಮೈಸೂರು, ಜುಲೈ 19, 2025 (www.justkannada.in): ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ...

OPS ಜಾರಿ ಬಗ್ಗೆ ಸಮಿತಿ ವರದಿ ಬಂದ ಬಳಿಕ‌ ಚರ್ಚಿಸಿ ತೀರ್ಮಾನ: ಸಿಎಂ ಭರವಸೆ

ಮೈಸೂರು ಜು 19, ೨೦೨೫:  ಏಳನೇ ವೇತನ‌ ಆಯೋಗದ ಶಿಫಾರಸ್ಸನ್ನು ಯಥಾವತ್ತಾಗಿ...

ಮಾಹಿತಿ ಹಕ್ಕು ಆಯೋಗ : ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ನವೆಂಬರ್‍ನಲ್ಲಿ ಅದಾಲತ್ ಮಾದರಿ ಕಲಾಪ

ದಾವಣಗೆರೆ ಜುಲೈ.18, ೨೦೨೫:  ಆರ್.ಟಿ.ಐ. ಕಾಯಿದೆಯಡಿ ಸಲ್ಲಿಕೆಯಾಗುವ ಎರಡನೇ ಮೇಲ್ಮನವಿ ಪ್ರಕರಣಗಳನ್ನು...

ಮೈಸೂರು: ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಪೋಸ್ಟಲ್‍ ತರಬೇತಿ ಸಂಸ್ಥೆ ನಡುವೆ ಒಡಂಬಡಿಕೆಗೆ ಸಹಿ

ಮೈಸೂರು,ಜುಲೈ,19,2025 (www.justkannada.in): ರಾಜ್ಯದ ಪ್ರತಿಷ್ಠಿತ ಪೊಲೀಸ್ ಅಧಿಕಾರಿಗಳ ತರಬೇತಿ ಸಂಸ್ಥೆ ಮೈಸೂರಿನ...