14
July, 2025

A News 365Times Venture

14
Monday
July, 2025

A News 365Times Venture

ನಮ್ಮ ಜನರಿಗೆ ಅನ್ಯಾಯ ಮಾಡಿದ್ದಕ್ಕೆ ಕುಂಟುತ್ತಿದ್ದೀರಿ: ಸಿಎಂ ವಿರುದ್ದ ನಾಲಿಗೆ ಹರಿಬಿಟ್ಟ ಛಲವಾದಿ ನಾರಾಯಣಸ್ವಾಮಿ

Date:

ಬೆಂಗಳೂರು,ಮಾರ್ಚ್,6,2025 (www.justkannada.in): ಟೀಕಿಸುವ ಭರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಾಲಿಗೆ ಹರಿಬಿಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಮಂಡಿನೋವಿನಿಂದ ಬಳಲುತ್ತಿದ್ದು ವೀಲ್ ಚೇರ್ ನಲ್ಲಿಯೇ ಓಡಾಡುತ್ತಿದ್ದಾರೆ. ಈ ಬಗ್ಗೆ ಛಲವಾದಿ ನಾರಾಯಣಸ್ವಾಮಿ ಲೇವಡಿ ಮಾಡಿದ್ದಾರೆ.

ದಲಿತರ ಹಣ ದುರ್ಬಳಕೆಯಾಗಿದೆ. 25 ಸಾವಿರ ಕೋಟಿ ರೂ. ದುರ್ಬಳಕೆಯಾಗಿದೆ.  ನಮ್ಮ ಜನರಿಗೆ ಅನ್ಯಾಯ ಮಾಡಿದ್ದಕ್ಕೆ ಕುಂಟುತ್ತಿದ್ದೀರಿ. ದಲಿತರ ಹಣ ದುರುಪಯೋಗ ಮಾಡಿಕೊಂಡಿದ್ದಕ್ಕೆ ಇಂದು ವಲ್ ಚೇರ್ ನಲ್ಲಿ ಬರುವಂತಾಗಿದೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

Key words: CM Siddaramaiah, knee pain, Chalavadi Narayanaswamy

The post ನಮ್ಮ ಜನರಿಗೆ ಅನ್ಯಾಯ ಮಾಡಿದ್ದಕ್ಕೆ ಕುಂಟುತ್ತಿದ್ದೀರಿ: ಸಿಎಂ ವಿರುದ್ದ ನಾಲಿಗೆ ಹರಿಬಿಟ್ಟ ಛಲವಾದಿ ನಾರಾಯಣಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಹಭಾಷಾ ಹಿರಿಯ ನಟಿ ಬಿ.ಸರೋಜಾ ದೇವಿ ಇನ್ನಿಲ್ಲ

ಬೆಂಗಳೂರು,ಜುಲೈ,14,2025 (www.justkannada.in): ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಬಹುಭಾಷಾ ಹಿರಿಯ ನಟಿ...

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....