3
March, 2026

A News 365Times Venture

3
Tuesday
March, 2026

A News 365Times Venture

ನಾನು ಪಕ್ಷದ ಶಿಸ್ತು ಉಲ್ಲಂಘಿಸಿಲ್ಲ- ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್

Date:

ಬೆಂಗಳೂರು,ಮಾರ್ಚ್,26,2025 (www.justkannada.in): ಬಿಜೆಪಿ ಕೇಂದ್ರಿಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿರುವ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಎಸ್.ಟಿ ಸೋಮಶೇಖರ್, ನಾನು ಕಾಂಗ್ರೆಸ್ ನ ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿಲ್ಲ. ನಾನು ಪಕ್ಷದ ಶಿಸ್ತು ಉಲ್ಲಂಘಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಸ್.ಟಿ ಸೋಮಶೇಖರ್,  ನಾನು ಬೆಳಗಾವಿಯಲ್ಲಿ ಗಾಂಧಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ.  ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲಾ ಸಚಿವರ ಜೊತ ಮಾತನಾಡುತ್ತೇನೆ  ಡಿಕೆ ಶಿವಕುಮಾರ್ ಕ್ಷೇತ್ರಕ್ಕೆ ಬಂದರೆ ಭೇಟಿಯಾಗಿದ್ದೇನೆ. ಕಾಂಗ್ರೆಸ್ ನ ಯಾವ ಕಾರ್ಯಕ್ರಮದಲ್ಲೂ ಭಾಗಿಯಾಗಿಲ್ಲ. ಬಿಜೆಪಿಯವರೇ ಅಪಪ್ರಚಾರ ಮಾಡಿದ್ದಾರೆ ಇದು ಬಿಜೆಪಿ ಆರೋಪ ಅಷ್ಟೆ.   ಕ್ಷೇತ್ರದ ವಿಚಾರಕ್ಕೆ ಮಂತ್ರಿಗಳನ್ನ ಭೇಟಿ ಮಾಡಲೇಬೇಕಾಗುತ್ತದೆ.  ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಾತ್ರ ನಾನು ಭಾಗವಹಿಸಿದ್ದೇನೆ.  ಕಾಂಗ್ರೆಸ್ ಸಭೆಗಳಲ್ಲಿ ಭಾಗವಹಿಸಿಲ್ಲ  ಪಕ್ಷದ ಶಿಸ್ತು ಉಲ್ಲಂಘಿಸಿಲ್ಲ  ಬಜೆಟ್ ಸಭೆ ಬೆಂಗಳೂರು ಅಭಿವೃದ್ದಿ ಸಭೆಯಲ್ಲಿ ಭಾಗವಹಿಸಿದ್ದೆ ಎಂದರು.

ಬಿಜೆಪಿಗೆ ಮುಜುಗರ ಆಗುವಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿಲ್ಲ. ನಾನು ಬಿಜೆಪಿ ಯಾವ ನಾಯಕರ ವಿರುದ್ದವೂ ಮಾತನಾಡಿಲ್ಲ ಪಕ್ಷಕ್ಕೆ ಮುಜುಗರ ಮಾಡುವವರು ಬೇರೆಯವರು ಇದ್ದಾರೆ.  ನನ್ನ ವಕೀಲರ ಜೊತೆ ಚರ್ಚಿಸಿ ಉತ್ತರ ಕೊಡುತ್ತೇನೆ.  ನೋಟಿಸ್ ಗೆ ಉತ್ತರ ನೀಡುತ್ತೇನೆ ಎಂದು ಎಸ್ ಟಿ ಸೋಮಶೇಖರ್ ತಿಳಿಸಿದರು.

Key words: not violated, party, discipline, BJP ,MLA ,S.T. Somashekar

The post ನಾನು ಪಕ್ಷದ ಶಿಸ್ತು ಉಲ್ಲಂಘಿಸಿಲ್ಲ- ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ನಾವು ಭಾರತಕ್ಕೆ ಜೀವಂತವಾಗಿ ಬರ್ತೇವೆ ಅಂದುಕೊಂಡಿರಲಿಲ್ಲ..!’ ದುಬೈ ಪರಿಸ್ಥಿತಿ ಬಗ್ಗೆ ವಿವರಿಸಿದ MLC ಭೊಜೇಗೌಡ

ಬೆಂಗಳೂರು,ಮಾರ್ಚ್,3,2026 (www.justkannada.in):  ಇರಾನ್ ಮೇಲೆ ಇಸ್ರೇಲ್ ,ಅಮೇರಿಕಾ ದಾಳಿ ಬೆನ್ನಲ್ಲೆ ಮಧ್ಯ...

ಖಮನೈ ಹತ್ಯೆ ಖಂಡಿಸಿ ಪ್ರತಿಭಟನೆ ವಿಚಾರ: ತಪ್ಪಾಗಿದ್ರೆ ಪರಿಶೀಲಿಸಿ ಕ್ರಮ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,3,2026 (www.justkannada.in): ಇರಾನ್ ಸರ್ವೋಚ್ಚ ನಾಯಕ ಖಮನೈ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ...

ಒಳಮೀಸಲಾತಿ ಅನುಷ್ಠಾನಕ್ಕೆ ಎಲ್ಲಾ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ- ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು,ಮಾರ್ಚ್,2,2026 (www.justkannada.in): ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ...

ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ- ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,2,2026 (www.justkannada.in):  ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ...