4
May, 2026

A News 365Times Venture

4
Monday
May, 2026

A News 365Times Venture

ನಾಳೆ ಕುಸುಮ ಆಯರಹಳ್ಳಿ ಅವರ “ಯೋಳೀನ್ ಕೇಳಿ” ಪುಸ್ತಕದ ಆಯ್ದ ಭಾಗಗಳ ವಾಚನ

Date:

ಮೈಸೂರು,ಜೂನ್,20,2025 (www.justkannada.in):  ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯ ಪದಸಾರ – ಕಥೆ ಕವನ ವಾಚನ ಕಾರ್ಯಕ್ರಮದಲ್ಲಿ ಈ ಬಾರಿ ಕುಸುಮ ಆಯರಹಳ್ಳಿ ಅವರು ತಮ್ಮ “ಯೋಳೀನ್ ಕೇಳಿ” (ಅವಿಭಜಿತ ಮೈಸೂರು ಚಾಮರಾಜನಗರದ ಆತ್ಮಕತೆ) ಯ ಆಯ್ದ ಭಾಗವನ್ನು ವಾಚಿಸಲಿದ್ದಾರೆ.

ನಾಳೆ ಸಂಜೆ ಮೈಸೂರಿನ, ಜೆ. ಎಲ್. ಬಿ ರಸ್ತೆಯಲ್ಲಿರುವ ಹಾರ್ಡ್ವಕ್ ಶಾಲೆ ಆವರಣದ ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯಲ್ಲಿ ಪದಸಾರ – ಕಥೆ ಕವನ ವಾಚನ ಕಾರ್ಯಕ್ರಮದಲ್ಲಿ ಕುಸುಮ ಆಯರಹಳ್ಳಿ ಅವರು ತಮ್ಮ “ಯೋಳೀನ್ ಕೇಳಿ” (ಅವಿಭಜಿತ ಮೈಸೂರು ಚಾಮರಾಜನಗರದ ಆತ್ಮಕತೆ) ಯ ಆಯ್ದ ಭಾಗವನ್ನು ವಾಚಿಸಲಿದ್ದಾರೆ.

ಪುಸ್ತಕದ ಕುರಿತು:

ʻಯೋಳ್ತೀನ್‌ ಕೇಳಿʼ ಪುಸ್ತಕ ಮೈಸೂರಿಗೆ ಅವಿಭಜಿತ ಮೈಸೂರು ಚಾಮರಾಜನಗರದ ಒಂದು ಅವ್ಯಕ್ತ ಆತ್ಮ ಅಡಕವಾಗಿದೆ . ಈ ಭಾಗದ ಭಾಷೆ ಬದುಕು ಒಂದೊಂದೂ ವಿಭಿನ್ನ ಕಥೆಗಳೇ. ಗುರುಬಸವಿ, ತಾಳಿ, ಮರಿ, ಮಾದವಮ್ಮ, ಮುದ್ದಯ್ಯ  ಮುಂತಾದವರು ಪಾತ್ರಗಳಾಗಿ ಕಾಡಿದರೆ, ತಾಳಿ, ಅನ್ನ, ಚಕ್ರವ್ಯೂಹ, ಸುನಾಮಿ ಮುಂತಾದವೆಲ್ಲ ಹೃದಯದಲ್ಲಿ ಮೆಲ್ಲಗೆ ಸೂಜಿಯಲ್ಲಿ ಚುಚ್ಚಿದಂತೆ ಅನ್ನಿಸುತ್ತದೆ.  ಎಲ್ಲಾ ಕಥೆಯೊಳಗೆ ಕುಸುಮಾ ಹೊಕ್ಕು ಹೊರಬರುವ ಪರಿ ಸೊಗಸಾಗಿದೆ.vtu

Key words: Mysore, Kusuma Ayarahalli, book, ‘yolin keli’

The post ನಾಳೆ ಕುಸುಮ ಆಯರಹಳ್ಳಿ ಅವರ “ಯೋಳೀನ್ ಕೇಳಿ” ಪುಸ್ತಕದ ಆಯ್ದ ಭಾಗಗಳ ವಾಚನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆಲುವು: ಮತದಾರರಿಗೆ  ಧನ್ಯವಾದ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,4,2026 (www.justkannada.in): ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್...

ಗೆಲ್ಲುವ ಕಡೆ ಜಮೀರ್, ಸೋಲುವ ಕಡೆ ಡಿಕೆಶಿ ಕಳಿಸ್ತಾರೆ- ಆರ್.ಅಶೋಕ್ ಲೇವಡಿ

ಬೆಂಗಳೂರು,ಮೇ,4,2026 (www.justkannada.in):  ಗೆಲ್ಲುವ ಕಡೆ ಜಮೀರ್ ರನ್ನು ಸೋಲುವ ಕಡೆ ಡಿಕೆ...

ಕೆ.ಸಿ ರೆಡ್ಡಿ ಅವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು:ಸಿಎಂ  ಸಿದ್ದರಾಮಯ್ಯ

ಬೆಂಗಳೂರು, ಮೇ,04,2026 (www.justkannada.in):  ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು ಒಬ್ಬ...

ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ...