22
April, 2026

A News 365Times Venture

22
Wednesday
April, 2026

A News 365Times Venture

ನಾಳೆ ಮಧ್ಯಾಹ್ನ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ

Date:

ಬೆಂಗಳೂರು,ಏಪ್ರಿಲ್,8,2026 (www.justkannada.in): ನಾಳೆ  ಮಧ್ಯಾಹ್ನ 3 ಗಂಟೆಗೆ  ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ.

ನಾಳೆ ಉಪಚುನಾವಣೆ ಮತದಾನ ಹಿನ್ನೆಲೆಯಲ್ಲಿ ಸಂಜೆ 6.15ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗರಾಪ್ಪ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ ಎನ್ನಲಾಗಿತ್ತು.

ಆದರೆ ಇದೀಗ ಈ ಕುರಿತು ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ದಿನಾಂಕ 09-04-2026ರಂದು ಮಧ್ಯಾಹ್ನ 3.00 ಗಂಟೆಗೆ ಅಧಿಕೃತವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದೆ.

ಅಧಿಕೃತ ವೆಬ್‌ಸೈಟ್:https://karresults.nic.in ಲಿಂಕ್ ಮೂಲಕ ಫಲಿತಾಂಶ ವೀಕ್ಷಿಸಬಹುದು. ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ಮಂಡಲಿಯಿಂದಲೇ ವಾಟ್ಸಾಪ್ ಅಥವಾ ಎಸ್‌ಎಂಎಸ್ (SMS) ಮೂಲಕ ಫಲಿತಾಂಶದ ವಿವರಗಳನ್ನು ರವಾನಿಸಲಾಗುವುದು.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಂಡಲಿಯು ಈ ವರ್ಷ ಒಂದು ವಿಶೇಷ ಕ್ರಮವನ್ನು ಕೈಗೊಂಡಿದೆ. ಇದೇ ಮೊದಲ ಬಾರಿಗೆ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕವೂ ಲಭ್ಯಗೊಳಿಸಲಾಗುತ್ತಿದೆ ಎಂದು ತಿಳಿಸಿದೆ.

Key words: Second PUC exam, results ,e announced, tomorrow, afternoon

The post ನಾಳೆ ಮಧ್ಯಾಹ್ನ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹೆಣ್ಣು ಮಕ್ಕಳು ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣ  ಪಡೆದುಕೊಳ್ಳಿ-ಸಚಿವ ಡಾ: ಹೆಚ್.ಸಿ ಮಹದೇವಪ್ಪ

ಮೈಸೂರು, ಏಪ್ರಿಲ್.22,2026 (www.justkannada.in): ಹೆಣ್ಣು ಮಕ್ಕಳು ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣವನ್ನು...

ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಕೋರ್ಟ್ ಆದೇಶ ಹಿನ್ನೆಲೆ: ಸಿಎಂ ಜೊತೆ ಸಚಿವ ಮಧು ಬಂಗಾರಪ್ಪ ಚರ್ಚೆ

ಬೆಂಗಳೂರು,ಏಪ್ರಿಲ್,22,2026 (www.justkannada.in): ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಹೈಕೋರ್ಟ್...

ಲಂಚ ಸ್ವೀಕರಿಸುತ್ತಿದ್ದ ‘ಗ್ರಾ.ಪಂ ಕಂಪ್ಯೂಟರ್ ಆಪರೇಟರ್’ ಲೋಕಾಯುಕ್ತ ಬಲೆಗೆ

ಕಲಬುರಗಿ,ಏಪ್ರಿಲ್,22,2026 (www.justkannada.in):  ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮ ಪಂಚಾಯತಿಯಲ್ಲಿ ಲಂಚ...

ಸಿಎಂಗೆ ಮಾಟ ಮಂತ್ರದ ಹೇಳಿಕೆ: ರಾಜಣ್ಣಗೆ  ಟಾಂಗ್ ಕೊಟ್ಟ ಶಾಸಕ ಬಾಲಕೃಷ್ಣ

ಬೆಂಗಳೂರು,ಏಪ್ರಿಲ್,22,2026 (www.justkannada.in):  ಸಿಎಂ ಸಿದ್ದರಾಮಯ್ಯಗೆ ಮಾಟ ಮಂತ್ರ ಮಾಡೋ ಶಕ್ತಿ ಇರೋದಿ...